ಗಜಲ್

ಗಜಲ್

ತೀರದ ದನಿ ಆರದ ಬೆಳಕು ಅರಸಿ ಹೊರಟಿರುವೆನು ನಾನೀಗ
ಹಳೆ ನಾಗರಿಕತೆಗೆ ಹೊಸ ತೊಟ್ಟಿಲು ಕಟ್ಟುತ್ತಿದ್ದಾರೆ ನೀನು ಹಾಗೇ ನೋಡುತ್ತಿರು

ವಾಸನೆ

ಹಸಿ ಶುಂಠಿಯ ಘಮಲಿಗೆ
ಈರುಳ್ಳಿಯ ಖಾರದ ಪಿತ್ತ
ನೆತ್ತಿಗೇರಿದರೂ ರುಚಿಗೆ ಸೋತು
ಕಣ್ಣೆಲ್ಲಾ ರಾಡಿ ಮನವೆಲ್ಲಾ ಬಿಸಿ

ಅಪರಿಚಿತನಾಗಿಬಿಡು

ಅನ್ನದೇವನೋ ಪನ್ನದೇವನೋ ಈಗಿಲ್ಲಿ ಅಪ್ರಸ್ತುತ
ನೀನೆಷ್ಟೇ ಚಿರಾಡಿದರೂ ಕಿರುಚಾಡಿದರೂ
ಅನ್ನ ಉತ್ಪಾದಕ ಎಂದು ಮೈಮೇಲಿನ ಅಂಗಿ ಹರಿದುಕೊಂಡರೂ
ಪ್ರಯೋಜನ ಇಲ್ಲ

ಗಜಲ್

ಸತ್ತ ಹೆಣಕ್ಕೆ ಮದುಮಗಳಂತೆ ಶೃಂಗಾರ ಮಾಡಿದಂತೆ
ನೆಲ ಕಚ್ಚಿದ ಸಂಬಂಧ ಉಳಿಸಲಾಗುತ್ತಿಲ್ಲ ಸಾಕಿ

ಗಜಲ್

ಕತ್ತಲಲ್ಲಿ ಮಿಂಚು ಹೊಡೆದು ಬೆಳಕಾಗ ಹಾಗೆ ನಿನ್ನ ಮಾತು ಹಿತವೆನಿಸುತ್ತಿತ್ತು
ಈಗೀಗ ದಟ್ಟ ಕಾರಿರುಳ ಕತ್ತಲಲ್ಲಿ ನಿನ್ನ ಧ್ಯಾನ ಮನಸಿಗೆ ಸುಖ ನೀಡುತ್ತದೆ.

ಗಜಲ್

ದಿಗಂತದಲಿ ಕಾಮನ ಬಿಲ್ಲು ಮೂಡದೆ ಮಂಕಾಗಿದೆ ಬಾನು
ಮಾಮರದಲಿ ಕುಳಿತ ಕೋಗಿಲೆಯೇ ಹಾಡದಿರು ಅವನಿಲ್ಲ

ನಿರುತ್ತರ

ಪುಸ್ತಕ ಸಂಗಾತಿ ಒಂದೇ ಗುಟುಕಿಗೆ ಅಮಲೇರುವ ಕಾವ್ಯ ಅರಿವಿನ ಹರಿಗೋಲು ಮೂಲಕ ಕಾವ್ಯದ ಪಯಣ ಆರಂಭಿಸಿದ ಕೆ‌.ಬಿ.ವೀರಲಿಂಗನಗೌಡರು ಹಲವು ಅಗ್ನಿದಿವ್ಯ ಗಳನ್ನು ದಾಟಿಕೊಂಡು ಬಂದಿರುವವರು ಸದ್ಯ ಸಾಸಿವೆಯೊಳಗೆ ಸಾಗರ ಕಾಣುವ ಅವರ ಕವಿತೆಗಳು ಹುಸಿ ಲೋಕದ ವರ್ತಮಾನದ ತಲ್ಲಣಗಳಿಗೆ ಮುಖಾಮುಖಿಯಾಗುತ್ತವೆ ಹೇಳುವ ಸಾಲು ಎರಡಾದರೂ ದೀರ್ಘ ಕವಿತೆಯ ಎಲ್ಲ ಕಸುವನ್ನು ಆ ಸಾಲುಗಳಲ್ಲಿ ತುಂಬಿದ್ದಾರೆ, ಅಕ್ಕನಿಗೆ ಚನ್ನಮಲ್ಲಿಕಾರ್ಜುನನಂತೆ ,ಕೆ.ಬಿ ಅವರು ‘ಸಾಕಿ’ ಎನ್ನುವ ತಮ್ಮ ಆತ್ಮಸಂಗಾತದ ದನಿಯನ್ನು ನಿವೇದಿಸಿಕೊಳ್ಳುವ ಮುಖೇನ ಲೋಕಕ್ಕೆ ಹೇಳಬೇಕಾದ ಎಲ್ಲ ಸಂಕಟಗಳ ದ್ರವ್ಯ […]

ಮಾಂತ್ರಿಕ ಬದುಕು

ಬದುಕು ಒಂದು ನಿಪುಣ ಜೂಜುಗಾರ
ಇನ್ನೇನು ಗೆದ್ದೇ ಬಿಟ್ಟೆವು ಎಂದು ಬೀಗುವವರನ್ನು
ಗೆಲುವಿನ ಕನಸೂ ಕಾಣದಂತೆ ಸೋಲಿಸಿಬಿಡುತ್ತದೆ

Back To Top