ಅಬಲೆ!
ಸವಿತ ಇನಾಮದಾರ್.
![](https://sangaati.in/wp-content/uploads/2023/03/ಡೌನ್_ಲೋಡ್-ಮಾಡಿ-2-3.jpg)
ಅಬಲೇ ಎಂದು ಕರೆದವರೇ,
ಬನ್ನಿ ಕುನ್ನಿಗಳೇ ಬನ್ನಿ, ನಿಮ್ಮ ನೆತ್ತರು ಹರಿಸಿ ನಮ್ಮ ಭೂಮಾತೆಗೆ ಅಭಿಷೇಕ ಮಾಡುವೆ”
ಎಂದೆನ್ನುತ್ತಾ ಕಾಳಿಯಂತೆ ಕಾದಾಡಿ ತನ್ನ ಸೇಡನ್ನು ತೀರಿಸಿಕೊಂಡ.
ಈ ರಕ್ತದಾನದ ಪರಿಣಾಮ ಅದಲು- ಬದಲು ಆದಲ್ಲಿ
ಎಂಥ ಸನ್ನಿವೇಶ ಕಾಣಬಹುದು??
ಸೈನಿಕರಿಗೆ ಈ ರಾಜಕಾರಣಿಗಳ ರಕ್ತಕ್ಕಿಂತಲೂ
ವಿದ್ಯಾರ್ಥಿಯ ಇಲ್ಲಾ ಹೆಣ್ಣೊಬ್ಬಳ ರಕ್ತದ ಹನಿಯನ್ನು ಕೊಟ್ಟಲ್ಲಿ ದೇಶದಲ್ಲಿ
ನಾಲ್ಕು ದೇಶಭಕ್ತರಾದರೂ ಉಳಿಯಬಹುದಲ್ಲವೇ???
ಸವಿತ ಇನಾಮದಾರ್.
![](https://sangaati.in/wp-content/uploads/2023/03/WhatsApp-Image-2023-03-07-at-9.39.14-PM.jpeg)
ಸವಿತ ಇನಾಮದಾರ್.