ವಾರ್ಷಿಕೋತ್ಸವದ ವಿಶೇಷ ಲೇಖನವಾರ್ಷಿಕೋತ್ಸವದ ವಿಶೇಷ ಲೇಖನ ಅನುವಾದಕರ ಮುಂದಿರುವ ಸವಾಲುಗಳು ಪಾರ್ವತಿ ಜಿ.ಐತಾಳ್ ಅನುವಾದ ಅಥವಾ ಭಾಷಾಂತರವೆಂದರೆ ಭಾಷೆಯನ್ನು ಬದಲಾಯಿಸುವ ಕ್ರಿಯೆ ಎಂಬುದು ಸಾಮಾನ್ಯರ ಅಭಿಪ್ರಾಯ. ಇದು ಎರಡು ಭಾಷೆಗಳ ನಡುವೆ ಅನುವಾದಕ/ಕಿಯ ಮೂಲಕ ನಡೆಯುವ ಸಂವಹನ. ಇದಕ್ಕೆ ಮುಖ್ಯವಾಗಿ ಬೇಕಾದುದು ಎರಡು ಭಾಷೆಗಳ ಜ್ಞಾನ. ಯಾವ ಭಾಷೆಯಿಂದ ನಾವು ಅನುವಾದ ಮಾಡುತ್ತಿದ್ದೇವೋ ಅದನ್ನು ಮೂಲ ಭಾಷೆಯೆಂದೂ ಯಾವ ಭಾಷೆಗೆ ಮಾಡುತ್ತಿದ್ದೇವೋ ಅದನ್ನು ಉದ್ದಿಷ್ಟ ಭಾಷೆಯೆಂದೂ ಕರೆಯುತ್ತೇವೆ. ಅನುವಾದಕನಿ/ಕಿಗೆ ತನ್ನ ಮಾತೃಭಾಷೆ ಅಥವಾ ಶಿಕ್ಷಣ ಮಾಧ್ಯಮದ ಭಾಷೆ […]

ದೀಪ್ತಿ ಭದ್ರಾವತಿ ಕವಿತೆಗಳು ಲೂಟಿಯಾದವರು ಅಗೋ ಸಿಕ್ಕಿಯೇಬಿಟ್ಟ ನಿನ್ನೆಯಷ್ಟೇ ಎಷ್ಟೆಲ್ಲ ಜನರ ಉಸಿರು ಕದ್ದು ನಡೆದವ ಇಂದಿಲ್ಲಿ ಆಸ್ಪತ್ರೆಯ ಕಲ್ಲು ಬೆಂಚಿನ ಮೇಲೆ ಸದ್ದಿಲ್ಲದೆ ಮಲಗಿದ್ದಾನೆ ಸೂರೆ ಹೋದವರು ಸೂರು ಹಾರುವಂತೆ ಕಿರುಚುತ್ತಿದ್ದರೂ ಗಮನಿಸದೆ ತನ್ನದೇ ಕನಸಲೋಕದಲ್ಲಿ ಹಾಯಾಗಿ ಕನಸುಕಾಣುತ್ತಿದ್ದಾನೆ ಲೂಟಿಯಾದವರು ಇದೀಗ ಇಲ್ಲಿ ಒಳಗಡೆಗೆ ನುಗ್ಗಲಿದ್ದಾರೆ ಎಬ್ಬಿಸಿ ಇವನನ್ನು ಬೀದಿಗೆಳೆದು ತಂದು ಆರೋಪಪಟ್ಟಿಯ ಸಿದ್ದವಾಗಿಸಿ ಕಂಬಕ್ಕೆ ಕಟ್ಟಿ ಥಳಿಸಲಿದ್ದಾರೆ “ಆಳಿಗೊಂದು ಕಲ್ಲು, ತಲೆಗೊಂದು ಮಾತು” ಕನ್ನ ಹಾಕುವುದೆ ಕಾಯಕ ಎಂದುಕೊಂಡವನಿಗೆ ಯಾವುದೂ ಹೊಸತಲ್ಲ ಪ್ರತಿ ಬಾರಿ […]

ಚರ್ಚೆ- ಮುದ್ರಣ ಮಾಧ್ಯಮ ಮತ್ತು ಸಾಹಿತ್ಯೋಪಾಸನೆ

ಚರ್ಚೆ- ಮುದ್ರಣ ಮಾಧ್ಯಮ ಮತ್ತು ಸಾಹಿತ್ಯೋಪಾಸನೆ ಡಿ.ಎಸ್.ರಾಮಸ್ವಾಮಿ ಸಾಹಿತ್ಯವನ್ನು ಮುದ್ರಣ ಮಾಧ್ಯಮ ನಿರ್ಲಕ್ಷಿಸುತ್ತಿದೆ ಎಂದು ಸಂಗಾತಿಯ ಸಂಪಾದಕರು ಅಲವತ್ತುಕೊಂಡಿದ್ದಾರೆ. ಪ್ರತಿ ಭಾನುವಾರ ಎಲ್ಲ ಪತ್ರಿಕೆಗಳ ಪುರವಣಿಗಳನ್ನು ಹರಡಿಕೊಂಡು ಓದುತ್ತಿದ್ದ ಅನುಭೂತಿ ಈ ಕೋವಿಡ್ ನೆವದಿಂದಾಗಿ ಇಲ್ಲವಾದದ್ದು ನೆನಪಾಗಿ ಸಂಗಾತಿಯ ಸಂಪಾದಕರ ಆರೋಪ ಸರಿ ಅನ್ನಿಸಿತು ಕೂಡ. ಆದರೆ ಸ್ವಲ್ಪ ಕಾಲ ಯೋಚಿಸಿದ ಮೇಲೆ ಆ ಅಭಿಪ್ರಾಯ ತಾತ್ಕಾಲಿಕ ಅನ್ನಿಸುತ್ತಿದೆ. ಓದುಗರೇ ಇಲ್ಲದೆ ಪ್ರಸರಣವೇ ಇಲ್ಲದೆ ಪತ್ರಿಕೆಗಳೇ ಮುಚ್ಚುತ್ತಿರುವ ಕಾಲದಲ್ಲಿ ಸಾಹಿತ್ಯ ಸಂಸ್ಕೃತಿ ಅಂತೆಲ್ಲ ಕೇಳುವುದು ಹೊಟ್ಟೆ ಹಸಿದು […]

   ಭಯದ ಬಗ್ಗೆ ಭಯ ಬೇಡ      ಇಂದಿನ ಆಧುನಿಕ ಗಡಿಬಿಡಿ ಜೀವನ ಶೈಲಿಯು ನಮ್ಮ  ಮನಸ್ಸಿನ ಮೆಲೆ ಅನೇಕ ದುಷ್ಪರಿಣಮಗಳನ್ನು ಬೀರುತ್ತಿದೆ. ಅದರಲ್ಲಿ ಭಯವು ಪ್ರಮುಖವಾಗಿದೆ. ಭಯದ ಜೊತೆಗೆ ಉತ್ಸುಕತೆ ಹೆಚ್ಚುತ್ತಿದೆ. ಇವೆರಡೂ ಮಾನವನ ಸಹಜ ಗುಣಗಳಾದರೂ ಇತ್ತೀಚಿನ ದಿನಮಾನಗಳಲ್ಲಿ ಇವು ನಮ್ಮ ನಿಕಟ ಸಂಗಾತಿಗಳಾಗಿವೆ. ಮನಸ್ಸಿನಲ್ಲಿ ಭಯ ಮೂಡಿತೆಂದರೆ ಅದರಿಂದ ಹೊರಬರುವದು ಅಷ್ಟು ಸುಲಭದ ಮಾತಲ್ಲ.        ಮಕ್ಕಳು ಯಾವ ಯಾವದೆ ವಿಷಯಕ್ಕೆ ಭಯಗೊಳ್ಳುತ್ತವೆ. ಭಯ ಕೇವಲ ಮಕ್ಕಳಿಗೆ ಅಷ್ಟೇ ಅಲ್ಲ ದೊಡ್ಡವರಿಗೂ ಕಾಡುವ […]

ಕವಿತೆ ಹುಟ್ಟುವುದು ಎರಡೇ ಕಾರಣಕ್ಕೆ ನೋವು ಬಿಕ್ಕಲಿಕ್ಕೆ,ನಲಿವು ಹಂಚಲಿಕ್ಕೆ ವಿಭಾ ಪುರೋಹಿತ ಮುಖಾಮುಖಿ  ೧. ಕತೆ, ಕವಿತೆಗಳನ್ನ ಏಕೆ ಬರೆಯುತ್ತೀರಿ ?             ಕೆಲವು ಕಾಡುವ ವಿಷಯಗಳು ತನ್ನಷ್ಟಕ್ಕೆ ತಾನೇ ಬರೆಸಿಕೊಂಡುಬಿಡುತ್ತವೆ. ಮನದಲ್ಲಿ ಚಿಮ್ಮಿಬಂದ ತೀವ್ರ ಭಾವನೆಗಳ ಅಲೆಗಳನ್ನು ಅಕ್ಷರಗಳಲ್ಲಿ ಹಿಡಿದಿಡುವ ಕ್ರಿಯೆಯೇ ಕವಿತೆಗಳಾಗಿವೆ. ಹೀಗೇ  ಹರಿದುಬಂದ ಪ್ರಬಲ , ಸಂವೇದನೆಗಳ ಕಂತೆಗಳು ಪದಗಳೊಂದಿಗೆ ಬೆಸೆದು ಕವನಗಳಾಗಿವೆ ಜೀವನದ ಅದೇ ರುಟೀನ್ ಕೆಲಸಕ್ಕೆ ಹೋಗುವದು,ಅಡುಗೆ,ಮನೆ,ಮಕ್ಕಳು ಅಂತ ಇದರಲ್ಲೇ ಮುಳುಗಿರುತ್ತೇವೆ. ಈ ಯಾಂತ್ರಿಕತೆಯಿಂದ ಹೊರಬರಲು ಚೂರು ಚಿನಕುರುಳಿಯಂತೆ ಸಹಾಯವಾಗುತ್ತದೆ […]

ಅವಳೇ ಕಾರಣ…

ಲಹರಿ ಅವಳೇ ಕಾರಣ… ಸ್ಮಿತಾ ಭಟ್ ಏನೇ ಹೇಳಿ ಮಕ್ಕಳನ್ನು ಸಂಭಾಳಿಸುವ ವಿಷಯದಲ್ಲಿ ತಾಯಿಗೇ ಹೆಚ್ಚಿನ ಪ್ರಶಸ್ತಿಗಳು ಸಲ್ಲಬೇಕು.ಎಲ್ಲದಕ್ಕೂ ಅಮ್ಮಾ ಎಂದೇ ಕೂಗುವ ಕಂದಮ್ಮಗಳನ್ನು ತೃಪ್ತಿ ಪಡಿಸುವುದು ಸುಲಭದ ವಿಷಯವಂತೂ ಅಲ್ಲ. ಏಕ ಕಾಲದಲ್ಲಿ ನೂರು ಮಕ್ಕಳನ್ನು ಗಾಂಧಾರಿ ಹೇಗೆ ಸಂಭಾಳಿಸಿದಳೋ ಎಂದು, ಒಂದೇ ಮಗುವಿನ ತಾಯಿಯಾದ ನನಗೆ ಸದಾ ಕಾಡುವ ಸಂಗತಿ. “ಅಯ್ಯೋ ನಮ್ಮ ಕಾಲದಲ್ಲಿ ಹೀಗಿರಲಿಲ್ಲಪ್ಪ” ಈಗಿನ ಕಾಲದ ಮಕ್ಳೇ ಹಾಗೋ, ಪಾಲಕರೇ ಹಾಗೋ ಅನ್ನುವ, ಅವಕಾಶ ವಂಚಿತರಾಗದಂತೆ ಹಿರಿಯರಾಡುವ ಮಾತುಗಳು ನೇರ ತಾಕುವುದು […]

ಹನಿಗಳು

ಕವಿತೆ ಹನಿಗಳು ನಾಗರಾಜ. ಹರಪನಹಳ್ಳಿ -1-ಮೌನವಾಗಿ ಬಿದ್ದ ದಂಡೆಯಲ್ಲಿಒಂಟಿಯಾಗಿಧ್ಯಾನಿಸುತ್ತಿದೆ ದೋಣಿಬದುಕಿನ ಯಾತ್ರೆ ಮುಗಿಸಿ -2-ಕಡಲ ಅಲೆಗಳ ಸದ್ದುಕೇಳಿಯೂ ಕೇಳದಂತೆಬಿದ್ದಿರುವ ದಂಡೆಯ ಕಂಡುಆಗಸದಲ್ಲಿ ಚಂದ್ರನಗುತ್ತಿದ್ದ -3-ಸಂಜೆ ಗತ್ತಲುದಂಡೆಯಲ್ಲಿ ನಡೆದಾಡುತ್ತಿರುವಜೋಡಿ ನೆರಳುಗಳುನಕ್ಷತ್ರಗಳು ಹಾಡುತ್ತಿರೆಮಗುಮರಳಲ್ಲಿ ಗುಬ್ಬಚ್ಚಿಗಾಗಿಮನೆ ಮಾಡುತ್ತಿತ್ತು -4-ಗಾಳಿ ಸಿಳ್ಳೆಹಾಕುತ್ತಿತ್ತುಕಡಲಲ್ಲಿ ಯಾರೋದೀಪಸಾಲು ಹಚ್ಚಿಟ್ಟಂತೆದೋಣಿಗಳುಬದುಕಿಗಾಗಿಹುಡುಕಾಡುತ್ತಿದ್ದವು ********************************

ನೆನಪು

ಕವಿತೆ ನೆನಪು ಡಾ. ರೇಣುಕಾ ಅರುಣ ಕಠಾರಿ ಮಾಸಿ ಹೋದ ಕಾಗದಅದರ ಮೇಲೆ ಅಪ್ಪ ಬರೆದಿದ್ದ ಅಕ್ಷರಮಡಿಕೆಗಳ ತವರೂರೆ ಆಗಿ ನಿಂತಿತ್ತು.ಏಷ್ಟೋ ಅಕ್ಷರಗಳು ಆ ಮಡಿಚಿಟ್ಟ ರೇಖೆಯೊಳಗೆಸೇರಿಕೊಂಡು ಕಾಣಲು ಕಾಡಿಸುತ್ತಿದ್ದವು.ಎನು ಬರೆದಿರಬಹುದು! ಇದರಲ್ಲಿ ಎಂಬಕುತೂಹಲ ಮತ್ತು ತವಕ ಹೆಚ್ಚಾದವು. ಉಬ್ಬಿದ ಕಾಗದ ಅಲ್ಲಿ ಅಲ್ಲಿ ಚಲ್ಲಿದ ಶಾಹಿಅದರ ಬಣ್ಣೋ ವಿಕಾರಕ್ಕೆ ತಿರುಗಿತ್ತುಅಕ್ಷರಗಳಿಗೆ ಸ್ವಲ್ಪವೂ ನಗು ಇರಲಿಲ್ಲಕೆಳಗಿಂದ ಮೇಲೆಕ್ಕೆಮತ್ತು ಮೇಲ್ಲಿಂದ ಕೆಳಕ್ಕೆಏನೋ ಸಣ್ಣ ಸಣ್ಣ ಸಂಕೇತಗಳುಅಯೋ! ಒಂದು ತಿಳಿತಿಲ್ವಾಲ್ಲ ?ಅಂತಹಿಂದೆ ಮುಂದೆ ಕಾಗದದ ಅಕ್ಕ ಪಕ್ಕನೋಡುತ್ತಿದ್ದಾಗ,.. ಜೋಪಾನವೇ ತುಂಡಾಗಿತುಎಂದು […]

ಹೇಮಾ

ಕಥೆ ಹೇಮಾ ಎಂ.ಆರ್.ಅನಸೂಯ ವಿಜಯಾ  ಸಂಜೆ ಕಾಫಿ ಕುಡಿದು ಕೂತಿದ್ದಾಗ ಪಕ್ಕದಲ್ಲೇ ಇದ್ದ ಮೊಬೈಲ್ ರಿಂಗಣಿಸಿತು. ನೋಡಿದರೆ  ಹೇಮಾ !  ” ನಮಸ್ತೆ ಮೇಡಂ “ ಹೇಮಾ, ಆರಾಮಾಗಿದೀಯಾ ,  ಹೇಗಿದಾನಮ್ಮ ನಿನ್ನ ಮಗ ? ಚೆನ್ನಾಗಿದ್ದಾನೆ  ಮಿಸ್.  ಮಿಸ್ ಮುಂದಿನ ಭಾನುವಾರ ನಾಮಕರಣ ಶಾಸ್ತ್ರವಿದೆ ಖಂಡಿತ ಬರಬೇಕು ಮೇಡಂ   ಹೌದಾ ಎಷ್ಟು ತಿಂಗಳು ಮಗುವಿಗೆ ಐದು ತಿಂಗಳು  ಮಿಸ್ ಹೇಮಾ , ನೀನು ಊರಿಗೆ ಬಂದಾಗ ತಿಳಿಸು. ಪಾಪುನ  ನೋಡಲು  ಬರುತ್ತೇನೆ. ಪಾಪುಗೆ ಏಳು ತಿಂಗಳಾದಾಗ  […]

ಎರಡು ಮೊಲೆ ಕರುಳ ಸೆಲೆ

ಕವಿತೆ ಎರಡು ಮೊಲೆ ಕರುಳ ಸೆಲೆ ವಿಶಾಲಾ ಆರಾಧ್ಯ ಮನುಜ ಕುಲವ ಕತ್ತಲಿಂದ ಬೆಳಕಿಗಿತ್ತತೊಡೆಯ ಸೆಲೆಯ ಮಾಯೀ ಕಣಾನವಮಾಸ ಏನೆಂದು ಬಲ್ಲೆಯಾ?ಒಂದೊಂದು ಮಾಸದಲ್ಲೂಒಂದೊಂದು ವೇದನೆಯಗ್ರಹಚಾರವ ಮೀರಿಕೆಸರ ಮುದ್ದೆಗೆ ರೂಹಿತ್ತುಗುಟುಕಿತ್ತ ಕರುಳ ಹೊಕ್ಕುಳು !ಮಾ-ನವರಂಧ್ರದ ನಿನ್ನಧರೆಗಿಳಿಸಿ ಬಸವಳಿದರೂದಣಿವರಿಯದ ಧರಣಿ ಕಣಾ ಹೆಣ್ಣು!!ಪುಣ್ಯ ಕೋಟಿ ಕಾಮಧೇನುಬೀದಿಗಿಳಿದ ಹೋರಿಬಸವನಿಗೆ ಸಮವೇನು?ಹೋಲಿಕೆಯೇ ಗೇಲಿ ಮಾತುಒಂದೇ ಕ್ಷಣ ಬಿತ್ತುವನಿನ್ನ ಗತ್ತಿಗೆಷ್ಟು ಸೊಕ್ಕು?ಒಂದು ಬಸಿರಲುಸಿರುತುಂಬಿ ಕೊಡುವಳೆಲ್ಲರಿಗೂ ಮಿಕ್ಕು!ಒಂದೇ ಕ್ಷಣ ಉರಿದಾರುವಗಂಡೇ ಕೇಳು ದಂಡಧರಣಿಯೋ ಬೂದಿಯೊಳಡಗಿದಮೌನ ಕೆಂಡ ಹಸಿ ಮಾಂಸಮುಕ್ಕುವುದುಸುಲಭ ನಿನ್ನ ದಂಡಕೆ !ಹಲವು ಕೂಸಿಗೊಬ್ಬಳೇಹಾಲನ್ನೀವ ಹೆಣ್ಣಂತೆಎರಡು […]

Back To Top