ಅಜ್ಜಿಮನೆಯ ಬಾಲ್ಯಸ್ಮೃತಿ

ಅಜ್ಜಿಮನೆಯ ಬಾಲ್ಯಸ್ಮೃತಿ

ನೆನಪು ಅಜ್ಜಿಮನೆಯ ಬಾಲ್ಯಸ್ಮೃತಿ ಹೇಮಚಂದ್ರ ದಾಳಗೌಡನಹಳ್ಳಿ ನಾನು ನನ್ನ ಅಜ್ಜಿಯ ಊರಲ್ಲೇ ಪ್ರಾಥಮಿಕ ವಿದ್ಯಾಭ್ಯಾಸ ಕಲಿತದ್ದು. ನಾನು ಅಜ್ಜಿಯ ಮನೆಗೆ ಹೋಗಿದ್ದೇ ಅಥವಾ ಅಜ್ಜಿ ನನ್ನನ್ನು ತನ್ನೂರಿಗೆ ಕರಕೊಂಡು ಹೋಗಿದ್ದೇ ಒಂದು ಆಕಸ್ಮಿಕ. ನಮ್ಮ ತಂದೆ ತಾಯಿಗೆ ನಾವು ನಾಲ್ವರು ಮಕ್ಕಳು. ನಾನು ಕೊನೆಯವನು. ಒಂದು ದಿನ ನನ್ನಪ್ಪನ ತಾಯಿಗೆ ಯಮನ ಕರೆ ಬಂತೆಂದು ಎಲ್ಲರೂ ತೀರ್ಮಾನಿಸಿ, ಒಳಗೆ ಅವನ ಕೋಣ ನುಗ್ಗಲು ಕಷ್ಟವೆಂದೋ ಏನೋ ಅಜ್ಜಿಯನ್ನು ಹೊರಜಗುಲಿಯ ಮೇಲೆ ಮಲಗಿಸಿ ಬೀಳ್ಕೊಡುಗೆ ಕೊಡುವ ತಯಾರಿ ಮಾಡಿಕೊಳ್ಳುತ್ತಿದ್ದರಂತೆ. […]

ಹೇ ದೇವಾ

ಹೇ ದೇವಾ ಗಂಗಾಧರ ಬಿ ಎಲ್ ನಿಟ್ಟೂರ್ ನಾನಾ ವಿಧದ ಶೃಂಗಾರವೈಭವದ ಅಲಂಕಾರಮನಬಂದಂತೆ ಜೈಕಾರಅಡ್ಡಬಂದವರಿಗೆ ಹೂಂಕಾರಅವ್ಯಾಹತ ಶವದ ಮೆರವಣಿಗೆಯುಗಯುಗಾಂತರ ದೈವ ಧರ್ಮದ ಸುಳಿಯಲಿಗಿರಕಿ ಮನುಷ್ಯತ್ವದ ನೆಲೆನಾಕ ನರಕಕೆ ನೈವೇದ್ಯ ಹಿಡಿದ ಗುತ್ತಿಗೆದಾರರ ಕಪಿಮುಷ್ಟಿಯಲಿನಿಜ ಬದುಕಿನ ಕಗ್ಗೊಲೆ ತನ್ನ ಬೇಲಿಯೊಳಗೆಎನಿತು ಮುಳ್ಳುಗಳು ಮಾನವಚುಚ್ಚಿದರೂ ರಕುತ ಹೀರಿದರೂಬೇಲಿಯೊಳಗೇ ಅರಳುವ ಭಾವ ಇದೇನು ಕುರಿಗಳ ಬಲಿಯೋಗಾವಿಲರ ಭಂಡತನವೋಸಾತ್ವಿಕರ ಮೌಢ್ಯದ ಕನ್ನಡಿಯೋಅಂತೂ ಲೋಕಕಿನ್ನೂನಿನ್ನಾಗಮನದ ನಿರೀಕ್ಷೆ ಹೇ ದೇವ ***************************

ಗಜಲ್

ತುಂಟ ಕಂಗಳು ನಿನ್ನ ಹುಡುಕೋದನ್ನು ಮಾತ್ರ ಕಲಿತಿದೆ
ಜೇನ ತುಟಿಗಳು ನಿನಗಾಗಿ ನಗೋದನ್ನು ಮಾತ್ರ ಕಲಿತಿದೆ

ನಮ್ಮದೇ ಇಷ್ಟವ ಆಗಾಗ.. ಕೇಳಿಕೊಳುವ ಇನ್ನಾದರೂ

ಬೆಳಕಿನ ಕವಿ ಜಿ ಎಸ್ ಶಿವರುದ್ರಪ್ಪನವರು ಹೇಳುವಂತೆ, “ಹಣತೆ ಹಚ್ಚುತ್ತೇನೆ ನಾನೂ, ಕತ್ತಲನು ಗೆದ್ದು ನಿಲ್ಲುತ್ತೇನೆಂಬ ಜಿದ್ದಿನಿಂದಲ್ಲ, ಇರುವಷ್ಟು ಹೊತ್ತು ನನ್ನ ಮುಖ ನೀನು, ನಿನ್ನ ಮುಖ ನಾನು ನೋಡಬಹುದೆಂಬ ಆಸೆಯಿಂದ……..”

ಗುರುರಾಜ್ ಸನಿಲ್ ಅವರ ದಾರಾವಾಹಿಯ ಏಳನೇ ಕಂತು
ಆದ್ದರಿಂದ ತನ್ನ ಹೆತ್ತವರಿಂದ ತಾನು ಅನುಭವಿಸಿದ ಅಭದ್ರತೆ, ಏಕಾಂಗಿತನದ ನೋವು ತನ್ನ ಮಗುವಿಗೂ ದಕ್ಕುವುದುಬೇಡ ಎಂದು ಯೋಚಿಸಿದವಳು ಗಂಡನ ದುರ್ವತನೆಗಳನ್ನೆಲ್ಲ ಸಹಿಸಿಕೊಂಡು ಆದಷ್ಟು ಹೊಂದಾಣಿಕೆ ಮಾಡಿಕೊಳ್ಳುತ್ತ ಬದುಕತೊಡಗಿದಳು.

ಆರ್.ದಿಲೀಪ್ ಕುಮಾರ್
ವಚನ ವಿಶ್ಲೇಷಣೆ ಮಾಡುತ್ತಾ-
ಇಲ್ಲಿ ಬಾಯಾರಿಕೆಯಿಂದ ಬಳಲುತ್ತಿರುವ ವ್ಯಕ್ತಿಗೆ ಪಾಯಸವನ್ನು ಕೊಡುವ ಚಿತ್ರಣವನ್ನು ಕೊಟ್ಟು ದೈವವೆನ್ನುವುದು, ಆತ್ಮಜ್ಞಾನವೆನ್ನುವುದು ಬಾಯಾರಿಗೆಯನ್ನು ತೊಡೆಯುವ ಪರಿಶುದ್ಧವಾದ ನೀರಿನ ಹಾಗೆ ಎಂದು ಸೂಚಿಸುತ್ತಾನೆ

ಉಂಗಲಿ ಕೈಕು ಕರತೆ ಯಾರೋ ?

ಹೈದರಾಬಾದಿನಿಂದ ಗೊನವಾರ ಕಿಶನ್ ರಾವ್ ಬರೆಯುತ್ತಾರೆ-

ನಮ್ಮ ಹೈದರಾಬಾದ್ ನಲ್ಲಿ ಒಂದು ಬಹಳ ಪರಿಚಿತ ನುಡಿಗಟ್ಟು ಇದೆ.ಎಲ್ಲರಿಗೂ ಗೊತ್ತಿದ್ದದ್ದು ಅದು. ” ಉಂಗಲಿ ಕೈಕು ಕರತೆ ಯಾರೋ ? “

ಗಜಲ್

ಗಜಲ್ ಯಾಕೊಳ್ಳಿ.ಯ.ಮಾ ನನ್ನೊಳಗಿನ ‌ನಿನ್ನನ್ನು ನಾನು ಹುಡುಕುತ್ತಿದ್ದೇನೆ‌ ಗೆಳತಿನಿನ್ನ ಅಖಂಡ ಪ್ರೀತಿಗೆ ಶರಣಾದವನು‌ ನಾನು ಗೆಳತಿ ಇದು ಪ್ರಾಮಾಣಿಕರಿಗೆ ಬೆಲೆ ಕೊಡುವ ಲೋಕವಲ್ಲ ಗೆಳತಿಇಲ್ಲಿ ಗಿಲೀಟು ನಾಣ್ಯಗಳೇ ಬಹಳ ಹೊಳೆಯುತ್ತವೆ ಗೆಳತಿ ಬೆಳಕು ನೀಡುವ ಸೂರ್ಯ ಚಂದ್ರರನ್ನೆ ಸಂಶಯಿ ಸುವಾಗಜೀವನಾಡಿಯಾದ ಹರಿವ ನೀರನ್ನೇ ರಾಡಿಗೊಳಿಸಿದಾಗ ನಾವೆಷ್ಟರವರು ಗೆಳತಿ ಸಂಶಯದ ಬೇಲಿಯ‌ ಮೇಲೆಯೆ ನಮ್ಮ‌ಪ್ರೇಮದ ಬಳ್ಳಿ ಹೂ ಬಿಡಬೇಕುಅರಳಿ ಘಮ‌ಪಸರಿಸುವ ಪಕಳೆಗಳ ಅವರು ಮೂಸಲಿ ಗೆಳತಿ ಎನಿತೊ ದಿನಗಳಿಂದ ನಡೆದು ಬಂದ ಇತಿಹಾಸವೇ ಹೀಗೆ ಗೆಳತಿನಿಜ ಪ್ರೇಮವೆಂಬುದು ಬೆಂಕಿಯಲ್ಲಿ […]

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ-16 ಆತ್ಮಾನುಸಂಧಾನ ಗಂಗಾವಳಿಯಲ್ಲಿ ಮೂಲ್ಕಿ ಓದಿದ ದಿನಗಳು ನಮ್ಮ ಊರಿನಲ್ಲಿ ಪೂರ್ಣ ಪ್ರಾಥಮಿಕ ಶಾಲೆ ಇರಲಿಲ್ಲ. ಮುಂದಿನ ತರಗತಿಗಳಿಗಾಗಿ ಗಂಗಾವಳಿ ಭಾಗದ “ಜೋಗಣೆ ಗುಡ್ಡ” ಎಂಬಲ್ಲಿರುವ ಹಿರಿಯ ಪ್ರಾಥಮಿಕ ಶಾಲೆಗೆ ಸೇರಬೇಕಾಯಿತು. ಹಾರು ಮಾಸ್ಕೇರಿ ಶಾಲೆಯ ಕುಪ್ಪಯ್ಯ ಗೌಡ, ಗಣಪತಿ ಗೌಡ ಮುಂತಾದವರೊಡನೆ ಮಾಸ್ಕೇರಿಯ ದೇವರಾಯ ಇತ್ಯಾದಿ ಗೆಳೆಯರೊಂದಿಗೆ ಗಂಗಾವಳಿಯ ಶಾಲೆಗೆ ಸೇರಿಕೊಂಡೆವು.             ಅಲ್ಲಿ ಗಾಬಿತ ಸಮಾಜದ ರಾಧಾಕೃಷ್ಣ ಎಂಬುವವರು ಬಹುಶಃ ಮುಖ್ಯಾಧ್ಯಾಪಕರಾಗಿದ್ದರು ಎಂದು ನೆನಪು. ತುಂಬ ಶಾಂತ […]

Back To Top