ಅನುವಾದ ಸಂಗಾತಿ

ಅನುವಾದ ಸಂಗಾತಿ

ಒಂದೇ ಬಾಗಿಲು ಕನ್ನಡ ಮೂಲ: – ಡಾ.ಕಾತ್ಯಾಯಿನಿ ಕುಂಜಿಬೆಟ್ಟು. ಇಂಗ್ಲೀಷಿಗೆ:- ಡಾ.ಎನ್. ತಿರುಮಲೇಶ್ ಭಟ್ ಒಂದೇ ಬಾಗಿಲು ಕತ್ತಲು ಕವಿದಿದೆನನ್ನ ಬಾಳಮನೆಗೆ ಮಾತ್ರಒಂದೇ ಬಾಗಿಲುಒಳ ಬರುವುದೂ ಅಲ್ಲಿಂದಲೇಹೊರ ಹೋಗುವುದೂ ಅಲ್ಲಿಂದಲೇ… ಅವನು ಕರೆಯುತ್ತಿದ್ದಾನೆಅವನ ಮನೆಗೆ ಗೋಡೆ ಬಾಗಿಲುಗಳೇ ಇಲ್ಲನನ್ನ ಬಾಳಮನೆಗೆ ಮಾತ್ರ ಒಂದೇ ಬಾಗಿಲುಈ ಇಹ ಹೇಗೆ ನಿಂತಿದೆಬೆಳಕು ಬಾಗಿಲಿಗೆ ಅಡ್ಡಲಾಗಿ !ಒಳಗೆ ಕತ್ತಲು ಕವಿದಿದೆ. ಅವನೋ ಕಿಂಡಿಯಲೇಕೈತೂರಿ ಕರೆಯುತ್ತಿದ್ದಾನೆಹೊರಗೆ ಬಾ ಬಾನನ್ನ ಮಗುವೇ ಎಂದುಹೇಗೆ ಬರಲಿ ಹೇಳುಈ ಇಹದ ಕಣ್ಣು ತಪ್ಪಿಸಿಕೊಂಡು ? ಬೆಳಕು ಬಾಗಿಲ […]

ಪ್ರಶ್ನೆಗಳು

ಪ್ರಶ್ನೆಗಳು ಭಾಗ್ಯ ಸಿ. ಕಾಣದ ವಿಧಿಯು ಸೂತ್ರದಾರನಾಗಿಹಿಡಿದಿಟ್ಟಿರುವನು ಜೀವನವನು ಎನ್ನುವರುಯೋಜನೆ ಮೇಲೊಂದು ಯೋಜನೆ ಮಾಡಿದರೂಅಣತಿಯಂತೆ ಸಾಗಿತ್ತಿಲ್ಲ ಬದುಕು ಕ್ರಮಿಸಬೇಕಾದ ಹಾದಿ ಬಹಳ ದೂರವಿದೆಏಕಾಂಗಿಯಾಗಿ ದಾರಿ ಸವಿಸಬೇಕಿದೆಕಿತ್ತೆಸೆಯಬೇಕಿದೆ ಸುತ್ತಲಿನ ಮುಳ್ಳನುಇರಿಸಬೇಕಿದೆ ಅಂತರಾಳದಲಿ ಕಲ್ಲನುನೊಯದಿರಲಿ ಅಪಹಾಸ್ಯದಿಂದಲಿ ಒಂದು ಹೆಜ್ಜೆ ಗುರಿಯಡೆಗೆಜಗ್ಗುತ್ತಿದೆ ಎರಡೆಜ್ಜೆ ಹಿಂದುಗಡೆಗೆಹಿಡಿದೆಳೆಯುತ್ತಿರುವವರ ನಾ ಅರಿಯೆವಿಧಿಯಾಟವೆನ್ನುತ್ತಿದೆ ಪ್ರಪಂಚಶಿಕ್ಷೆಯಾಗಬೇಕು ತಪ್ಪಿಗೆ ಅರಿವಿದೆತಿಳಿಯದೆ ಪ್ರತಿಕೂಲ ಪರಿಣಾಮವೇಕೆ? ಶಿಸ್ತಿನ ಯೋಜನೆಗೆ ಜಯ ಬೇಕಿದೆಪ್ರಶ್ನೆ ಎದ್ದಿದೆ ಮನಸ್ಸಿನಲಿಕಾಣದ ವಿಧಿಯೇಕೆ ಅಡ್ಡಗಾಲುಭವಿಷ್ಯ ನಿರ್ಮಾಣದಲಿ *********************

ಮುನಿಸೇತಕೆ ಈ ಬಗೆ

ಮುನಿಸೇತಕೆ ಈ ಬಗೆ ಸ್ಮಿತಾ ರಾಘವೇಂದ್ರ ಮಳೆ ಇಲ್ಲದೇ ಬದುಕು ಸಾಗುತ್ತದಾ ಜೀವ ಉಳಿಯುತ್ತದಾ, ಬೆಳೆ ಬೆಳೆಯುತ್ತದಾ? ಇವೆಲ್ಲ ಕಾಲ ಕಾಲಕ್ಕೆ ತಕ್ಕಂತೆ ಆಗುತ್ತಿದ್ದರೇ ಚಂದ. ಕೋಪ ಯಾಕೆ ಬರುತ್ತದೆ ಹೇಳು ತಪ್ಪು ಮಾಡಿದಾಗ ತಾನೇ. ಪ್ರಕೃತಿ ಕೋಪಿಸಿಕೊಳ್ಳಲೂ ಸಕಾರಣವಿರುತ್ತದೆ. ನೀರು, ವಾಯು,ಅಗ್ನಿ, ಶಿವನ ಮೂರು ಕಣ್ಣುಗಳು.  ಎಲ್ಲಿ ಯಾವುದು ಬೇಕು ಹೇಗೆ ತರೆದು ಕೊಳ್ಳಬೇಕು ಎಂಬುದು ಆ ಶಿವನೇ ನಿರ್ಧರಿಸುತ್ತಾನೆ. ಪ್ರಕೃತಿ ಮಾತೆ ಎಷ್ಟೊಂದು ನೋವಿಗೆ ಒಳಗಾಗಿದ್ದಾಳೆ. ಕ್ರೂರ ಕೈಗಳ ನಡುವೆ ನುಲುಗಿ ಹೋಗಿದ್ದಾಳೆ. ಕಿತ್ತು […]

ಅನುವಾದ ಸಂಗಾತಿ

ಸರಳವೇ ಸುಂದರ ಇಂಗ್ಲೀಷ್ ಮೂಲ:ಮ್ಯಾಥಿವ್ ಪಿ ಥಾಮಸ್ ಕನ್ನಡಕ್ಕೆ:ಚೈತ್ರಾ ಶಿವಯೋಗಿಮಠ ಪುಟ್ಟ ವೃಕ್ಷಮಾತೆಯೊಬ್ಬಳು ಕೈಚಾಚಿ ಕರೆದಳು,ತನ್ನ ಪ್ರೀತಿಯ ತೆಕ್ಕೆಯಲ್ಲಿ ನನ್ನ ಎತ್ತಿ ಮೇಲಕ್ಕೆಸೆದು ಆಡಿಸಿದಳುಅಲ್ಲಿ ಮೇಲೆ, ಸಣ್ಣ ಬಿಳಿ ಹತ್ತಿಯಂತಹ ಮೋಡಗಳು ತೇಲುವುದ ಕಂಡೆಬಾಳಿನ ಅವ್ಯಕ್ತ ಚಿತ್ರಗಳನು ತಿಳಿ ನೀಲಿ ಬಾನ ಪಟದ ಮೇಲೆ ಬಿಡಿಸಿದಂತೆ. ಅವಳು ತನ್ನ ನೆಮ್ಮದಿಯ ನೆಳಲಿನ ಮಡಿಲಲಿ ನನ್ನ ಮಲಗಿಸಿದಳು.ದೂರದೂರುಗಳ, ಹಚ್ಚ ಹಸಿರು ಬಯಲುಗಳ ಕನಸ ಕಂಡೆಅಲ್ಲಿ, ಉಕ್ಕಿ ಹರಿಯುವ ನದಿಗಳು ಪ್ರತಿ ಕಲ್ಲುಗಳನ್ನು ನುಣುಪಾಗಿಸುವುವುಅಲ್ಲಿ, ನವಿಲು ತನ್ನ ನಲ್ಲೆಯ ಹೃದಯದ […]

ಇತರೆ

ಎಚ್ ಎನ್ ರವರ ಸರಳತೆ ಮತ್ತು ಸಾಮಾಜಿಕ ಚಿಂತನೆ. ನಾಡು ಕಂಡ ಅಪರೂಪದ ಧೀಮಂತ ಸಜ್ಜನ ವ್ಯಕ್ತಿ,ಅಧ್ಯಾಪಕ, ಆಡಳಿತಗಾರ, ಸ್ನೇಹಮಯ ಮಾನವತಾವಾದಿ, ಪ್ರಗತಿಪರವಿಚಾರವಾದಿ, ಹಾಸ್ಯ ಪ್ರಜ್ಞೆಯ ವ್ಯಕ್ತಿತ್ವ,ರಾಷ್ಟ್ರೀಯವಾದಿ,ಖಾದಿ ಬಟ್ಟೆಯನ್ನೇ ಕೊನೆಯವರೆಗೂ ಧರಿಸುತ್ತಿದ ಮೇಧಾವಿ,ಬದುಕಿನೂದ್ದಕ್ಕೂ ಸರಳತೆ ಜೀವನಸಾಗಿಸಿದ ಸಾಧಕ. ಕಡು ಬಡತನದ ನಡುವೆಯೂ ಬದುಕನ್ನು ತಮ್ಮ ಇಷ್ಟದಂತೆ ಕಟ್ಟಿಕೊಂಡು ಬೆಳೆದಕರುಣಾಮೂರ್ತಿ ಡಾ.ಎಚ್.ನರಸಿಂಹಯ್ಯನವರು. ದಟ್ಟ ದಾರಿದ್ರ್ಯದ ಮಧ್ಯೆಯೂ ತನ್ನಲ್ಲಿ ಅಂತರ್ಗತವಾಗಿದ್ದ ಪ್ರತಿಭೆಯ ಮೂಲಕ ವ್ಯಕ್ತಿಯೋರ್ವ ಎಂಥ ಎತ್ತರಕ್ಕೆ ಬೆಳೆದು ನಿಲ್ಲಬಹುದೆನ್ನುವುದನ್ನು ಜಾಗತಿಕ ಪ್ರಪಂಚಕ್ಕೆ ತೋರಿಸಿಕೊಟ್ಟ ಮಾಹಾಪುರುಷ.ಹಾಗಾಗಿಶಿಸ್ತು ಮತ್ತು ಸರಳತೆಗೆ ಎಚ್ಚೆನ್ […]

ಕಾವ್ಯಯಾನ

ಒಂದು ವೈರಸ್ ಮುಂದಿಟ್ಟು ಕೊಂಡು ನಾಗರಾಜ ಹರಪನಹಳ್ಳಿ ಅಬ್ಬಾ ಮೊನ್ನೆ ಸ್ವಾತಂತ್ರ್ಯ ಆಚರಸಿದೆವುಅದೆಷ್ಟು ಬಿಗಿ, ಅದೆಷ್ಟು ಭಯಗಳನ್ನಿಟ್ಟುಕೊಂಡುಎಲ್ಲಿಯ ಗಾಂಧೀ, ಎಲ್ಲಿಯ ಬ್ರಿಟಿಷರು, ಎಲ್ಲಿಯ ಸುಭಾಷ್ ಚಂದ್ರ …ಯಾರ ಹಂಗು ಇರಲಿಲ್ಲಒಂದು ವೈರಸ್ ಕಾರಣವಾಗಿ ನಗುವಿಲ್ಲ ಮೊಗವಿಲ್ಲ, ಮಕ್ಕಳಿಲ್ಲ, ಘೋಷಣೆಯಿಲ್ಲ, ಪೋಷಣೆಯಿಲ್ಲಎಲ್ಲವೂ ಕಳೆದುಕೊಂಡ ಭೂಮಿಮಕ್ಕಳನು ಕಳೆದು ಕೊಂಡ ತಾಯಿಏನೂ ಉಸಿರೆತ್ತುವಂತಿಲ್ಲವೈರಸ್ ಕಾರಣವಾಗಿ ಏನಿತ್ತು ಅಲ್ಲಿ , ಭಯ ಬಿಟ್ಟುಮುಖ ಗುರುತು ಸಿಗದಂತೆ ಹಾಕಿದ ಬಾಯಿಪಟ್ಟಿಉಸಿರೆತ್ತದಂತೆ ಕಾಡಿದ ವೈರಸ್ಕಾರಣವಾಗಿ ಹೌದು, ಈಗೀಗ ಎಲ್ಲೆಲ್ಲೂ ಫತ್ವಾಗಳ ಹೊರಡಿಸುವುದೇ ಆಗಿದೆ;ಮನುಷ್ಯನಿಂದ ಮನುಷ್ಯನ ಇಬ್ಬಾಗವಾದರೂಕಸಿದ […]

ಗಝಲ್

ಗಝಲ್ ಅಕ್ಷತಾ ಕೃಷ್ಣಮೂರ್ತಿ. ನಿನ್ನ ಮುಂಗೈ ಮೇಲೆ ನನ್ನ ಹೆಸರು ಹೇಗೆ ಬರೆಯಲಿ ನೀನೇ ಹೇಳುನಿನ್ನ ಗಲ್ಲ ಕುಕ್ಕುವ ಮುಂಗುರುಳು ಹೇಗೆ ಮುಟ್ಟಲಿ ನೀನೇ ಹೇಳು. ಆ ಒಂದು ದಿನದ ಸವಿ ನೆನಪು ಕಣ್ಣ ತುಂಬ ಹಾಗೆಯೇ ಉಳಿದಿದೆನಿನ್ನ ಕನಸಿನ ಬಾಗಿಲು ತೆರೆದೆ ಇದೆ ಹೇಗೆ ಮುಚ್ಚಲಿ ನೀನೇ ಹೇಳು. ಮನದ ಅಂಗಳದಲ್ಲಿ ನಿನ್ನ ಹೆಸರಿನ ರಂಗೋಲಿ ಹೂ ನಗುವಿನಂತೆನಿನ್ನ ಮೌನ ಧ್ಯಾನ ಇನ್ನು ಇದೆ ಹೇಗೆ ಎಬ್ಬಿಸಲಿ ನೀನೇ ಹೇಳು. ನೆರಳಿನೊಳಗಿನ ನೆರವಾಗಬೇಕು ನೆನಪಲಿ ನಾನು […]

Back To Top