ಕರ್ತವ್ಯಕ್ಕೆ ಬೇಕು ಪ್ರೀತಿಯ ಕೀಲೆಣ್ಣೆ

ಕರ್ತವ್ಯಕ್ಕೆ ಬೇಕು ಪ್ರೀತಿಯ ಕೀಲೆಣ್ಣೆ

ಕರ್ತವ್ಯದ ಬೀಜ ಬಿತ್ತಿ ಜೀವನದ ಪರಮೋಚ್ಛ ಗುರಿಯಾದ ಮುಕ್ತಿಯ ಬೆಳೆಯನ್ನು ಬೆಳೆಯಬಹುದು.. ಅದಕ್ಕಾಗಿ ಕರ್ತವ್ಯಪರತೆಗೆ ಮನದ ಭೂಮಿಯನ್ನು ಹಸನು ಮಾಡಿ. ಹದಗೊಳಿಸಬೇಕು. ಕರ್ತವ್ಯಪರತೆಯು ಸಾಧಕರ ಎದೆಗಿಳಿದಿರುವ ಫಲವಾಗಿಯೇ ಅಮೂಲ್ಯ ಮಾನವ ಜೀವನದ ಮೌಲ್ಯವನ್ನು ಎತ್ತಿ ಹಿಡಿಯಲು ಸಾಧ್ಯವಾಗಿದೆ ಅಲ್ಲವೇ

ಸರ್ವಋತು ಬೆಳೆಗಳಾಗಿರುವ ಸಿರಿಧಾನ್ಯಗಳು ಪರಿಸರ ಪೂರಕವಾದ ಬೆಳೆಗಳು. ಅಧಿಕ ಪೌಷ್ಠಿಕಾಂಶ, ಕಬ್ಬಿಣಾಂಶ, ನಾರಿನಂಶ ಹೊಂದಿರುವುದರಿಂದ ಇವು ಉತ್ತಮ ಆಹಾರವೇ ಆಗಿವೆ. ಜೀವನ ಶೈಲಿ, ಅನುವಂಶೀಯ ಕಾಯಿಲೆಗಳಾದ ಮಧುಮೇಹ, ಆ್ಯಸಿಡಿಟಿ, ರಕ್ತದೊತ್ತಡ, ಮಲಬಾಧೆ, ಕರಳು ಸಂಬಂಧಿ ಕಾಯಿಲೆಗಳೇ ಮೊದಲಾದವುಗಳಿಗೆ ಸಿರಿಧಾನ್ಯಗಳ ನಿಯಮಿತ ಬಳಕೆಯಿಂದ ಶಾಶ್ವತ ಪರಿಹಾರವಿದೆಯೆಂದು ಆಹಾರತಜ್ಞರು ಪ್ರತಿಪಾದಿಸುತ್ತಿದ್ದಾರೆ.

ಇನ್ನು ಕರ್ನಾಟಕದ ವಿಷಯಕ್ಕೆ ಬಂದರೆ, ಕಾಂಗ್ರೇಸ್ ಮತ್ತು ಬಿ.ಜೆ.ಪಿ.ಹೊರತಾಗಿ ಕನ್ನಡಿಗರ ಹಿತಾಸಕ್ತಿಗಳನ್ನು ಕಾಯಬಲ್ಲಂತಹ ಪ್ರಾದೇಶಿಕ ರಾಜಕೀಯ ಪಕ್ಷವೊಂದು ಬೇಕೆಂದು ಕನ್ನಡಿಗರು ಬಯಸುವುದರಲ್ಲಿ ತಪ್ಪೇನೂ ಇಲ್ಲ.

ಜೋಡಿ ಬಾಗಿಲು

ನಾಟಕ, ನಾಟಕದೊಳಗೆ ನಾಟಕ
ಮಾಯೆಯೋ ನಿಜವೋ
ಕರ್ಮವೋ ಛಾಯೆಯೋ
ನಿಜ ಸೂತ್ರದಾರನ ಹುಡುಕಾಟ
ಮನೆಯೊಳಗೇ ನಡೆದಿದೆ

ಇಂಚುಪಟ್ಟಿ

ಮಗನ ಮೇಲೆ ಬಂದ ಕಳ್ಳತನದ ಅಪವಾದಕ್ಕೆ ಕೊನೆ ಹಾಡಲು ಅದೇ ಅಂಗಡಿಯಿಂದ ಇನ್ನೊಂದು ಇಂಚುಪಟ್ಟಿ ಖರಿದಿಸಿ ಲಾವಣ್ಯಳಿಗೆ ಕೊಟ್ಟಿದ್ದನ್ನು ಲಕ್ಷ್ಮಿ ಹೇಳಿರಲಿಲ್ಲ. ಮಗ ಅವಿನಾಶನ ಕೈಯಲ್ಲಿ ಅವನ ಇಂಚುಪಟ್ಟಿಯನ್ನು ಕಂಡ ಲಾವಣ್ಯಳಿಗೆ, ಲಕ್ಷ್ಮಿ ಮಾಡಿರಬಹುದಾದ ಕೆಲಸವನ್ನು ಊಹಿಸುವದು ಕಷ್ಟವಾಗಲಿಲ್ಲ. ‘ನಾಳೆ ಲಕ್ಷ್ಮಿಯಲ್ಲಿ ಕ್ಷಮೆ ಕೋರಬೇಕು’ ಎಂದು ಮನಸ್ಸಿನಲ್ಲೇ ಎಣಿಸಿದ ಲಾವಣ್ಯ ಕಣ್ಣಿನಿಂದ ಉದುರುವ ನೀರನ್ನು ಒರಸಿಕೊಂಡಳು.

ಕವಿತೆ ಮೂಕವಾಗಿದೆ

ಶೋಷಿತರ ಬೆವರ ಹನಿ ಹರಿಯುವಂತೆ
ಬಾರುಕೋಲಿನ ಹೊಡೆತಕ್ಕೆ ಸಿಕ್ಕ ಕೋಣದಂತೆ
ಸುಳಿಗೆ ಸಿಕ್ಕ ದೋಣಿಯಂತೆ ವಿಲವಿಲನೆ ಒದ್ದಾಡಿ
ನನ್ನ ಕವಿತೆ ಮೂಕವಾಗಿದೆ

ಒಂಟಿ ಮರ

ಅಪ್ಪಳಿಸಿದ ಜಡಿಮಳೆಗೆ
ಎದೆಯೊಡ್ಡಿದೆ ಹೆಮ್ಮರ
ಎಲೆ-ಎಲೆಯಲಿ ಅನುರಣಿಸಿದೆ
ಖಗ-ಮೃಗಗಳ ಚೀತ್ಕಾರ

ನಾನಾಗಿ ಉಳಿದಿಲ್ಲ‌‌!

ಗಡಿಗಳಾಚೆಯ ಶತ್ರುಗಳ ತಡೆದಿದ್ದೆನಲ್ಲ
ಎದೆಯೊಳಗೆ ಅವಿತ ನಿನ್ನ ಮುಚ್ಚಿಟ್ಟಿದ್ದೆನೆ
ಮಂಕುದಿನ್ನೆಯಂತೆ ಅಂಗಲಾಚಿದಾಗೆಲ್ಲ
ಮೋಡಕವಿದ ವಾತಾವರಣ ಸುತ್ತಲೆಲ್ಲ

ಮನುಷ್ಯ ಮನುಷ್ಯನಿಗಾಗದೆ ಮತ್ತಾರಿಗಾಗುತ್ತಾನೆ? ಸಂಬಂಧಿಗಳು, ಸ್ನೇಹಿತರೆಂದ ಮೇಲೆ ಒಂದಲ್ಲ ಒಂದು ಸಂದರ್ಭದಲ್ಲಿ ಪರಸ್ಪರರಿಗೆ ಸಹಾಯಮಾಡಲೇಬೇಕಾಗುತ್ತದೆ.ಆ ಸಹಾಯ ಭೌತಿಕ ವಸ್ತುವಿನ ರೂಪದಲ್ಲಿರಬಹುದು ಅಥವಾ ಮಾನಸಿಕ ಸಾಂತ್ವನದ ರೂಪದಲ್ಲಿರಬಹುದು. ಇದರಲ್ಲಿ ಅಚ್ಚರಿಯೇನೂ ಇಲ್ಲ

Back To Top