ಕನ್ನಡಕ್ಕೆ ಬಂದ ಹೊಸ ಕನ್ಯೆ – ಹೈಕು

ಕನ್ನಡಕ್ಕೆ ಬಂದ ಹೊಸ ಕನ್ಯೆ – ಹೈಕು

ಮೂರು ಸಾಲಿನ ಹೈಕು ಮನ ಸ್ಪರ್ಶಿಸಿ ಭಾವ ಮೂಡಿದಿ ,ತನ್ನ ಅರ್ಥ ಸಾಧ್ಯತೆಯನ್ನು ವಿಸ್ತರಿಸುತ್ತಾ ಹೋಗುತ್ತದೆ.ಸೋಜಿಗವೆಂದರೆ ಕಾಲವನ್ನು ಒಳಗೊಂಡರೂ ಕಾಲಾತೀತವಾಗುವ ರೀತಿ ಹಾಯ್ಕುವನ್ನುಚಾಪರೂಪದ ಕಾವ್ಯ ಪ್ರಕಾರವಾಗಿಸಿದೆ ” ಎನ್ನುತ್ತಾರೆ‌

ಒಟ್ಟಿನಲ್ಲಿ ಒಬ್ಬ ವ್ಯಕ್ತಿ ಎಷ್ಟೇ ‘ಅಮರ’ ಸಾಧಕ ಆಗಿದ್ದರೂ, ಎಷ್ಟೇ ಶ್ರೀಮಂತ ಆಗಿದ್ದರೂ, ಎಂಥೆಂಥ ಬಿರುದು ಪಡೆದಿದ್ದರೂ, ಆತನ ಸುತ್ತ ಹೊಗಳುವ ಸೈನ್ಯವೇ ಇದ್ದರೂ, ಕೆಲಕಾಲವಾದರೂ ಒಬ್ಬಂಟಿತನದ ಬೆಂಬಿಡದ ಭೂತದ ತುತ್ತು ಆತ! ಬಹುಷಃ! ಈಗಿನ ಜಗತ್ತಿನ ಪ್ರಕ್ಷೋಭ

ಇನ್ನು ಅಪ್ಪಟ ಕಲಾವಿದರೇ ತುಂಬಿರುವ ಈ ಚಿತ್ರದಲ್ಲಿನ ಅಭಿನಯದ ಬಗ್ಗೆ ಎರಡು ಮಾತಿಲ್ಲ. ರೋಹಿಣಿ ಹತ್ತಂಗಡಿಯಂತೂ ಬಹುಕಾಲ ನೆನಪಿನಲ್ಲಿ ಉಳಿಯುತ್ತಾರೆ. ಹತ್ತಾರು ಬಾರಿ ನಾನು ಇದನ್ನು ನೋಡಿದ್ದೇನೆ. ನೀವೂ ಕೂಡ ಪಾರ್ಟಿಯನ್ನು ಒಮ್ಮೆಯಾದರೂ ನೋಡಿ.

ಕಲಿಕೆಯ ದೃಷ್ಟಿಯಿಂದ ಸರಸಮ್ಮನ ಸಮಾಧಿಯ ಚಿತ್ರೀಕರಣದ ಸಮಯದಲ್ಲಿ ಹಲವಾರು ಕಲಾವಿದರ ಅಭಿನಯ, ದೇಹಭಾಷೆ, ತೊಡಗಿಸಿಕೊಳ್ಳುವ ಪರಿ, ಸಂಭಾಷಣೆಯನ್ನು ಉಚ್ಚರಿಸುವ ಬಗೆ ಇವನ್ನೆಲ್ಲ ಬಹಳ ಸಮೀಪದಿಂದ ಗಮನಿಸಿದ್ದೆ. ಇದು ನನ್ನೊಳಗಿನ ರಂಗದ ಹುಚ್ಚಿಗೆ ಬಹಳ ಕಾಣಿಕೆ ನೀಡಿದೆ.

ರಾಧೆಯ ಭಾವತಲ್ಲಣ

ರಾಧೆಯ ಭಾವತಲ್ಲಣ ಚಂದನ  ಜಿ ಪಿ ನೆನಪಿದೆಯಾ ಕೃಷ್ಣಾ.. ಲಲಿತೆ ಏನನ್ನುತಿದ್ದಳು ಎಂದುನೀನು ನನಗೆ ಸಿಕ್ಕಿದ್ದು ಮಣ್ಣಲ್ಲಿ ಸಿಕ್ಕ ಮಾಣಿಕ್ಯವಂತೆ ಬೃಂದಾವನದ ಹೊನ್ನ ಹೂವಂತೆಯಾರಿಗೂ ಎಟುಕದ ಭಾಗ್ಯವಂತೆನನ್ನ ಏಳೇಳು ಜನ್ಮದ ಪುಣ್ಯವಂತೆ  ಕೃಷ್ಣಾ..ಸ್ಮೃತಿ ಪಟಲದಲ್ಲಿ ನಿನ್ನ ನೆನಪೆಲ್ಲವೂ ಸ್ಪುಟ-ನಿಚ್ಚಳ ನೀ ನನ್ನ ಅರಿತಂತೆ ಅರಿತು ನನ್ನ ಬೆರೆತಂತೆ ಒಮ್ಮೇಲೆ ನನ್ನ ತೊರೆದಂತೆ  ತೊರೆದು  ನನ್ನ ಮರೆತಂತೆ ಮರೆತವನ ನಾ ನೆನೆದಂತೆ ನೆನೆನೆನೆದು ಅತ್ತಂತೆ  ಕೇಳುತ್ತಿರುವೆಯ ಕೃಷ್ಣಾ..ವಿಶಾಖ ಏನೆಂದಳು ಗೊತ್ತೆ ನೀನು ನನ್ನಿಂದ ದೂರಾದದ್ದು ಪೂರ್ವ ಜನ್ಮದ ನನ್ನ ಪಾಪವಂತೆ ನಾನು ನತದೃಷ್ಠೆಯಂತೆ ನಿನ್ನ ಪ್ರೇಮ ಪೂಜೆಗೆ ಹೂವಾಗಿ ಭಾಮಾ ರುಕ್ಮಿಣಿಯರು ಇಹರಂತೆಅವರ ರತ್ನಾಭರಣಗಳ ಮೆರುಗಲ್ಲಿ ನನ್ನ ಹೂವಾಭರಣಗಳು ಬಡವಂತೆ  ನಾನು ಬೃಂದಾವನದ […]

ಇಲ್ಲಿ

ಕವಿತೆ ಇಲ್ಲಿ ಮುತ್ತು ಬಳ್ಳಾ ಕಮತಪುರ ಇಲ್ಲಿ ರೋಗಕ್ಕೂಧರ್ಮದ ಟಚ್ ಕೊಡುತ್ತಾರೆಪ್ರಶ್ನೆಸುವಂತಿಲ್ಲ ಸುಮ್ಮನೆಜಾಗಟೆ ಹೊಡೆಯಬೇಕು.. ಆಸ್ಪತ್ರೆಗಳು ಉಳ್ಳವರಿಗೆ ಇಲ್ಲಿಎಲ್ಲವೂ ವಸಿಲಿ ಭಾಜಿಗೆ ಮನೆಹಾಕುತ್ತಾರೆ ಏಕೆ ಎಂದೂಪ್ರಶ್ನೆಸುವಂತಿಲ್ಲ..? ಇಲ್ಲಿ ಬೆಡ್ಗೂ ಬ್ರೇಡಗೂ ಪಾಲಿಹಚ್ಚಬೇಕು ಏಕೆಂದರೆ ಅವರಿಗೆಹಸಿದವರ ನೋವು ಅವರಿಗೆಹಸಿಬಿಸಿಯಾಗಿ ಕಾಣುತ್ತದೆ…! ಇಲ್ಲಿ ಸಾವಿಗೂ ರಶೀದಿಪಡೆಯಬೇಕು…..! ಮಣ್ಣಾಗುವದಕ್ಕೂಕಾಯಬೇಕು,ಎದೆಯ ಮೇಲಿನಹೂ ಬಾಡುವವರೆಗೂ..!ಚಿತೆಗೆ ಕಟ್ಟಿಗೆ ಸಿಗುವವರೆಗೂ… ಶವ ಸಂಸ್ಕಾರಕ್ಕೂಜಾತಿ ಧರ್ಮದ ಬಣ್ಣಎಲ್ಲವೂ ಪ್ರಚಾರದ ಸಾಮಗ್ರಿಆದರೆ ಪ್ರಶ್ನೆಸುವಂತಿಲ್ಲ..? ಇಲ್ಲಿ ಬೆಂಕಿಯಲಿ ಅರಳಿನಿಂತ ಕುಸುಮಗಳು ಇವೆ …..!ಅಮಲಿನ ಲವಣ ಹಾಕದಿರುಇದು ಒಂದೇ ಕೊನೆಗೆ ನಾಕೇಳುವ ಆತ್ಮದ […]

ಮತ್ತೆ ಏನೇನೋ ವಿಚಾರಗಳಿವೆ ಬರೆಯಲಿಕ್ಕೆ. ಆದರೆ ಬರೆಯ ಹೊರಟ ಕೂಡಲೇ ಅದು ಸುತ್ತಿ ಸುತ್ತಿ ಸುಳಿದು ಮತ್ತದೇ ದಾರಿಗೆ ಹೊರಳಿಬಿಡುವುದು ಪರಿಸ್ಥಿತಿಯ ನಾವು ತಳ್ಳಿ ಹಾಕಲಾಗದ ಪ್ರಭಾವವೇ ಇರಬಹುದು. ಅದನ್ನು ಮೀರಬೇಕಾದ ಸಾವಾಲೊಂದು ಮುಂದೆ ಕುಳಿತಿದೆ. ಅದನ್ನೀಗ ಮೀರಲೇಬೇಕಿದೆ.

Back To Top