ನಾವು ಮತ್ತು ಸಾವು

ನಾವು ಮತ್ತು ಸಾವು

ಕವಿತೆ ನಾವು ಮತ್ತು ಸಾವು ಸರಿತಾ ಮಧು ಜನ್ಮದಾರಂಭದಿಂದ ಸಾಗಿ ಸಾವಿನೆಡೆಗಿನ ಪಥಕೆಭಿನ್ನ ನಾಮಗಳನ್ನಿಟ್ಟುಕಟ್ಟಿಕೊಂಡ ವ್ಯೂಹವಿದು ಹುಟ್ಟುವವನು ತನ್ನ ಸಾವನ್ನುಬೆನ್ನಿಗಿಟ್ಟುಕೊಂಡೇ ಮೈತಳೆದಿರುವಾಗ ನೆಪಗಳುಬೇಕಷ್ಟೆ, ಸಾವಿನೆಡೆಗೆ ಸಾವಿಗೆ ಯಾರೂ ಹೊರತಲ್ಲನಾನಾದರೂ ,ನೀನಾದರೂನಿಗದಿಯಾದ ಸಮಯಕೆ ಜಗವ ತೊರೆಯುವುದಷ್ಟೇ ಸ್ವರ್ಗವೋ , ನರಕವೋಬಲ್ಲವರಾರು ? ಹೋದವರುತಿರುಗಿ ಬಂದವರಿಲ್ಲ ಅಂತೆಯೇಸಾವ ಗೆದ್ದವರೂ ಇಲ್ಲಿ ಇಲ್ಲ ಅರಿಯದವರಾರು ಸಾವಿನಾಟವಬಾಳೆಂಬ ಪಗಡೆಯಾಟದಲ್ಲಿದಾಳಗಳು ನಾವು ಉರುಳಿದೆಡೆಗೆ ಸಾಗುವುದಷ್ಟೇ ಅಗೋಚರ ಸೂತ್ರಕೆ ಪಾತ್ರಧಾರಿಗಳು ನಾವುಸಾವೆಂದಿಗೂಅನೂಹ್ಯ ನಮ್ಮ ಪಾಲಿಗೆ!!! *******

ಮೂಗು ಮತ್ತು ಮಾಸ್ಕು

ಎಲ್ಲೇನನ್ನು ಮಾಡಿದರೂ
ಇವನ ಮೂಗು ಹಾಕಿಬಿಡುತ್ತದೆ ಹಾಜರಿ
ಎಲ್ಲವನೂ ಸೆಳೆದು ಬಿಡುತ್ತದೆ
ಮನೆಯ ಗುಟ್ಟೆಲ್ಲ ಇವನ ಮೂಗಿನಡಿಯಲ್ಲಿ

ಕಾಯುವ ಕಷ್ಟ.

ಕವಿತೆ ಕಾಯುವ ಕಷ್ಟ. ಅಬ್ಳಿ,ಹೆಗಡೆ ಈ ‘ಹಡಿಲು ಬಿದ್ದ’ನೆಲ,ಈ ದಟ್ಟ ಕತ್ತಲು,ಈ ಮೌನ,ಈ,,ಖಾಲಿ ಹಾಳೆ,ಕಾಯುತ್ತಿವೆ….ಉತ್ತು ಬಿತ್ತುವವರ.ಉಳುವದೆಂದರೆ….ಬೇಕಾಬಿಟ್ಟಿ ಅಗೆಯುವದಲ್ಲ.ಮೊದಲು ಒದ್ದೆ-ಯಾಗಿಸಬೇಕುಗಟ್ಟಿ ಮೇಲ್ಪದರ.ಗುದ್ದಲಿ,ಪಿಕಾಸಿಗಿಂತನೇಗಿಲಾದರೆ ಸಲೀಸು-ಭೇದಿಸಿ ಒಳಗಿಳಿಯಲು.ತೀರ ಆಳಕ್ಕೂ ಇಳಿಯದೆಹಿತವಾಗಿ,ಹದವಾಗಿ,ಸಾವಕಾಶ,ನಾಜೂಕಾಗಿ-ಸಾಗುವಾಗಿನಖುಷಿಯೇ ಬೇರೆ.ಆಮೇಲೆ…ಬಿತ್ತಿದಂತೇ ಬೆಳೆ.ನೆಲದೊಳಗೊಂದು ಬೀಜ,ಕತ್ತಲೊಳಗೊಂದುಬೆಳಕ ಸಣ್ಣ ಕಿಡಿ,ಮೌನದೊಳಗೊಂದುಪಿಸು ಮಾತು,ಹಾಳೆಯ ಖಾಲಿ-ಯಲ್ಲೊಂದು ಅಕ್ಷರಮೊಳೆಯುವ ಕನಸ ಖುಷಿ.ಮೊದ,ಮೊದಲುನೋವಾದರೂ,ಕೊನೆ,ಕೊನೆಗೆ….‘ಆಹಾ’ ಸುಖದ ನರಳಿಕೆ.ಆ ಒಂದು ಕ಼ಣಕ್ಕಾಗಿಕಾಯುತ್ತಿವೆ..–ಈ,,ನೆಲ,ಈ..ಕತ್ತಲು,ಈ..ಮೌನ,ಈ..ಖಾಲಿ’ಹಾಳೆ’?,ಮೊದಲ ಮಳೆಯಾಗುವಮೊದಲು ಉಳುವವರಿಗಾಗಿಕಾಯುತ್ತಿವೆ ಎದೆತೆರೆದುಅಂಗಾತ ಮಲಗಿ…!!! ******************************

ಅಂಕಣ ಬರಹ ಒಂದು ಹಾವಿನ ಕಥೆ ಮತ್ತು ನಾವು ಕೆಲವು ಒತ್ತಡಗಳು ಹುಟ್ಟಿಕೊಳ್ಳುತ್ತವೆ. ಎಂಥದೋ ಅನಿವಾರ್ಯತೆ ಕಾಡುತ್ತದೆ. ಮಾಡಬೇಕೆಂದುಕೊಂಡದ್ದನ್ನು ಮಾಡಲಾಗುತ್ತಿಲ್ಲ ಎನ್ನುವ ಚಡಪಡಿಕೆ, ನೋವು, ಹತಾಶೆ… ಬೇಕಾದವರನ್ನು ಮನಸಿಗೆ ಹತ್ತಿರವಾದವರನ್ನು ನಾವಾಗೇ ಹಚ್ಚಿಕೊಂಡವರನ್ನು ಎದೆಗೆ ತಬ್ಬುವ ಮನಸಿದ್ದಾಗಲೂ ದೂರ ನಿಲ್ಲಬೇಕಾದ ಸಂಯಮದ ಪ೫ರೀಕ್ಷೆಗೆ ತಯಾರಾಗಬೇಕಾಗಿ ಬರುವ ಪರಿಸ್ಥಿತಿಯನ್ನು ಧ್ವನಿ ತೆಗೆಯದೇ ಬಯ್ದುಕೊಳ್ಳುತ್ತಾ ಒಳಗೊಳಗೇ ಹಟಕ್ಕೆ ಬೀಳುತ್ತೇವೆ. ಅದು ನಮ್ಮ ಮೇಲಿನ ನಮ್ಮ ಹಟ. ಚೌಕಟ್ಟನ್ನು ದಾಟಿದರೆ ನಮಗೆ ನಾವು ದಕ್ಕಿಬಿಡುತ್ತೇವೆಂದು ನಮಗೆ ಗೊತ್ತು. ಆದರೆ ನಮಗೆ ಅದಕ್ಕೆ […]

ಪಾತ್ರೆ ಪಂಡಿತೆ

ಒಂದು ತಿಂಗಳ ನಂತರ ಮನೆಯ ಅಕ್ಕ-ಪಕ್ಕ ಓಡಾಡುತ್ತಾ ನನ್ನ ಗಮನ ಸೆಳೆಯಲು ಯತ್ನಿಸಿದ್ದಳು. ಕುಡುಕರ ಎದುರು ಮರಕ್ಕೆ ನೇತು ಹಾಕಿದ ಹೆಂಡದ ಬಾಟಲಿಯಂತೆ ಗಂಗಾ ನನಗೆ ಕಾಣಲಾರಂಭಿಸಿದಳು.

ಗೋಡೆಯ ಮೂಲೆ

ಶ್ರಮಕುಮಾರ್ ಬರೆಯುತ್ತಾರೆ
ಎಷ್ಟೋ ಹುಡುಗಿಯರು ರಸ್ತೆಯಲ್ಲಿ ನಡೆಯುವಾಗ ಮೂಡುವ ಸೂರ್ಯನಿಗೆ ಎದರಿ ನಡೆಯುತ್ತಾರೆ ಅವಳು ಹಾಗೆ ನಡೆದವಳಿರಲಿಕ್ಕಿಲ್ಲ ಧೈರ್ಯವಾಗಿ ನಗ್ನಳಾಗಿದ್ದವಳು. ಯಾವೊಂದು ಕಲೆಗಳು ಅವಳ ಚರ್ಮಕ್ಕಂಟಿರಲಿಲ್ಲ

ಅತಿ ಮಧುರಾ ಅನುರಾಗ

ಅಮ್ಮಾ ! ದುನಿಯಾ ಬದಲಾಗ್ತಿದೆ. ಈಗ ಇಷ್ಟಪಟ್ಟವರ ಜೊತೆಯಲ್ಲೇ ಮದುವೆಗಳು ಆಗ್ತಿರೋದು. ಇವು ತಪ್ಪು ಸಹ ಅಲ್ಲ. ಅದೆಲ್ಲ ಸರಿ. ನಿಮಗಿಷ್ಟಾನಾ ಇಲ್ಲಾ ಅದ್ ಹೇಳಿ “ ಎಂದಳು.

ದೇವರು ಮಾರಾಟಕ್ಕಿದ್ದಾರೆ…

ಕಾಲ-ಋತುಮಾನಗಳು ಬದಲಾದರು
ಬದಲಾಗಿಲ್ಲ ಅವರ ಬಣ್ಣ
ಪೂಜಿಸುವ ಪುರುಷ ಸಮಾಜದ ಅಹಂ ನಳಿಸಿ
ತೆರೆಸಿಲ್ಲ ನಮ್ಮತ್ತ ಅವರ ಒಳಗಣ್ಣ

ದೇವರುಮಾರಾಟಕ್ಕಿದ್ದಾರೆ…

ಕಾಲ-ಋತುಮಾನಗಳು ಬದಲಾದರು
ಬದಲಾಗಿಲ್ಲ ಅವರ ಬಣ್ಣ
ಪೂಜಿಸುವ ಪುರುಷ ಸಮಾಜದ ಅಹಂ ನಳಿಸಿ
ತೆರೆಸಿಲ್ಲ ನಮ್ಮತ್ತ ಅವರ ಒಳಗಣ್ಣ

Back To Top