ಹೊಸಬರ ಎರಡುಕವಿತೆಗಳು

ಹೊಸಬರ ಎರಡುಕವಿತೆಗಳು

ಕವಿತೆ ವೈಷ್ಣವಿ ವಿನಯ್ ತಾಯಿ ಪ್ರತಿ ಹೆಣ್ಣಿನಲ್ಲೂ ಮಾತೃತ್ವಪ್ರೀತಿ ಇರುವುದುಕಷ್ಟಗಳನ್ನು ಮರೆತುಮಕ್ಕಳ ಸುಖ ಕಾಣುವಳು!!! ಕರುಳಿನ ಬಳ್ಳಿಯ ಸೃಷ್ಟಿಕರ್ತೆ ಅಮ್ಮಕಲ್ಪವೃಕ್ಷವಾಗಿ ನಿಂದಿಹಳು ಅಮ್ಮಹೊತ್ತು ಹೆತ್ತ ತಾಯಿಯನ್ನುಎಂದೆಂದು ಸ್ಮರಿಸಬೇಕು!!! ಅಳುವ ಕಂದನ ಕೊರಳಿನ ಧ್ವನಿಯಲ್ಲಿಮಧುರ ನುಡಿಯ ಸಿಂಚನದಲ್ಲಿಜೋಗುಳ ಹಾಡಿದತ್ಯಾಗ ಮೂರ್ತಿ “ಅಮ್ಮ”!!! ******************************* ನಗು ನಗುತಿರು ನೀನುನಗಿಸುತಿರುವೆ ನಾನುಆರೋಗ್ಯದ ಗುಟ್ಟು ನಗುಅಲಂಕಾರ ಎಷ್ಟಿದ್ದರೇನುನಗುತ ನಗಿಸುತ ಬಾಳೋಣ!!! ಚೆಲುವೆಯ ಮುಗ್ದ ನಗುವಿಗೆನಗಲು ಬೇಕಿಲ್ಲ ಕಾರಣನಗು ತುಂಬಿರಲಿ ಹೂವಿನ ಸುಗಂಧದಂತೆಅರಳಿದ ಗುಲಾಬಿ ಹೂವಿನಂತೆನಗುವೇ ನಿಮ್ಮ ಮೊಗದ ಆಭರಣವಾಗಲಿಸದಾ ನಗುವನ್ನು ಸ್ವಾಗತಿಸಲುಜಗವು ಕಾಯುತ್ತಿದೆ […]

ನೆನಪೊಂದು ರಮಿಸುತ್ತದೆ.

ರಾಜೇಶ್ವರಿ ಎಂ.ಸಿ.ಅವರ ಕವಿತೆ-

ಈ ಊರಿನ ಸಂದಣಿಯಲಿ
ಭರಪೂರ ಕೊಚ್ಚಿಹೋದ ನನ್ನ,
ನೆನಪೊಂದು ರಮಿಸುತ್ತದೆ.

ಮುಟ್ಟು .. ಮುಟ್ಟು.. ಮುಟ್ಟು..

ವಿಶೇಷ ಲೇಖನ ಮುಟ್ಟು .. ಮುಟ್ಟು.. ಮುಟ್ಟು.. ಚಂದ್ರಪ್ರಭ ನಮ್ಮ ಬಾಲ್ಯ ಕಾಲಕ್ಕಿಂತ ಈಗ ಸ್ವಲ್ಪ ಮಟ್ಟಿಗೆ ಧೋರಣೆಗಳು ಬದಲಾಯಿಸಿದಂತೆ ತೋರುವುದಿದೆ. ಆಗ ಅದನ್ನು ಕುರಿತು ಹೆಣ್ಮಕ್ಕಳು ತಮ್ಮ ತಮ್ಮಲ್ಲಿಯೂ ಮುಕ್ತವಾಗಿ ಮಾತನಾಡಲು ಹಿಂಜರಿಕೆಯಿತ್ತು. ಆಗ ಆ ಸಂಗತಿ ಮಕ್ಕಳು, ಇತರರ ತಿಳಿವಳಿಕೆಗೆ ಬರುವ ಸಂಭವನೀಯತೆ ಇದ್ದುದು ತೀರ ಕಡಿಮೆ. ತರಗತಿಯಲ್ಲಿ ಅಂಡಾಣು, ವೀರ್ಯಾಣು, ಗರ್ಭಧಾರಣೆ, ಋತುಚಕ್ರಗಳ ಕುರಿತು ಇದ್ದ ಅಧ್ಯಾಯವನ್ನು ಮಕ್ಕಳೆದುರು ಪಾಠ ಮಾಡಲು ಶಿಕ್ಷಕಿಯರೇ ಹಿಂದೇಟು ಹಾಕುತ್ತಿದ್ದುದನ್ನು ನಾನು ಹತ್ತಿರದಿಂದ ನೋಡಿರುವೆ. ಅದೊಂದು ನಿಸರ್ಗ […]

ನೋಟ

ನೋಟ ಕಮಲಾ ಹೆಮ್ಮಿಗೆ ಮೂರು ಬೆಟ್ಟದ ತಪ್ಪಲ ಮದ್ಯದಲ್ಲಿ ಆಡುವ ಹಿಡಿದು ಮೇಯಿಸುತ್ತಿರಲಾಗಿ ಅಡ್ಡ ಬೆಟ್ಟದಲ್ಲಿ ದೊಡ್ಡ ಹುಲಿ ಹುಟ್ಟಿ ಹಾಯಿತ್ತು ಹಸುವ ಉದ್ದಿಹ ಬೆಟ್ಟದಲ್ಲಿ ಭದ್ರ ಗಜ ಬಂದು ಎಸೆದಿತ್ತು ಎತ್ತ ಮಧ್ಯದ ಬೆಟ್ಟದಲ್ಲಿತೋಳ ಕೋದಿತ್ತು  ಕರುವಿನ ಕರುಳ ಕಿತ್ತು ಹುಲಿ,ಗಜ,ತೋಳನ ಉಡ ನುಂಗಿದ್ದ ಕಂಡೆಗೋಪತಿನಾಥ ವಿಶ್ವೇಶ್ವರ ಲಿಂಗವನರಿಯಲಾಗಿ ಹನ್ನೆರಡನೆಯ ಶತಮಾನದ ತಳಮಟ್ಟದಿಂದ ಬಂದು ಜ್ಞಾನ ಪ್ರಸಾರ ಮಾಡಿದ  ಅಂಬಿಗರ ಚೌಡಯ್ಯ,ನುಲಿಯ ಚಂದಯ್ಯ,ಹೆಂಡದ ಮಾರಯ್ಯ, ಉರಿಲಿಂಗ ಪೆದ್ದಿ,ಕದಿರ  ರೇಮವ್ವೆ, ಕಾಳವ್ವೆ ಮುಂತಾದವರ ಗುಂಪಿನಲ್ಲಿ ಎದ್ದು ಕಾಣುವ […]

ಅವಳು

ಎಂ.ಆರ್.ಅನಸೂಯಾ ಅವಳ ಬಗ್ಗೆ ಬರೆಯುತ್ತಾರೆ
ಶೀತಲ ಕ್ರೌರ್ಯದ ಪ್ರತಿಕೃತಿಯಾದವನತ್ತ
ತಾಳಿದಳು ತಣ್ಣಗಿನ ನಿರ್ಲಕ್ಷ್ಯ

ನಾನು ಓದಿದ ಪುಸ್ತಕ

“ಐ ಕಾಂಟ್ ಬ್ರೀದ್” ಕವನ ಸಂಕಲನವು ಮೌಲಿಕವಾಗಿದೆ.ಬದುಕಿನ ಮರ್ಮವನು ತಿಳಿಸುವ,ನಯನಾಜೂಕಿನ ಕ್ರಾಂತಿ ಬಿಂಬಿಸಿದಂತೆ ಮಹೇಶ ಬಳ್ಳಾರಿ ಇವರ ವಿನಯ ಗುಣಗಳು ಇಲ್ಲಿ ಮೆರೆದಿವೆ

ಸೇಹ ಗಜಲ್

ವ್ಯಾಪಾರವು ಬೇಕು ಕೊಡು-ಕೊಳ್ಳುವಿಕೆಯ ಬದುಕಿಗೆ
ವ್ಯವಹಾರದಿ ತಕ್ಕಡಿ ಹಿಡಿದು ಸೆಳೆಯುವುದು ಪ್ರೀತಿಯೆ…

ಅಕ್ಕ, ಲಲ್ಲಾ, ರಾಬಿಯಾ..!

ಲೇಖನ ಅಕ್ಕ, ಲಲ್ಲಾ, ರಾಬಿಯಾ..! ಕೆ.ಶಿವು.ಲಕ್ಕಣ್ಣವರ ಹೆಣ್ತನ ಸಹಜವಾಗಿ ಅಧ್ಯಾತ್ಮ ಪ್ರವೃತ್ತಿಯನ್ನು ಹೊಂದಿರುವಂಥದ್ದು. ಹೆಣ್ತನ ಅಂದರೆ ಹೆಣ್ಣಿನ ದೇಹವಲ್ಲ, ಹೆಣ್ಣಿನ ಭಾವ. ಆದ್ದರಿಂದಲೇ ಗಂಡು ಆಧ್ಯಾತ್ಮಿಕ ಸಾಧನೆ ಮಾಡಬೇಕೆಂದರೆ ಆತ ಹೆಣ್ತನವನ್ನು ರೂಢಿಸಿಕೊಳ್ಳಲೇಬೇಕಾಗುತ್ತದೆ. ಆದರೆ ಹೆಣ್ಣು ಹೆಚ್ಚು ಕಷ್ಟವಿಲ್ಲದೇ ಸಹಜವಾಗಿ ತನ್ನ ಅಂತರಂಗವನ್ನು ಕಂಡುಕೊಂಡು ಸಾಧಕಿಯಾಗುತ್ತಾಳೆ.     ಏಕೋ ಏನೋ ದಿನದ ಯಾವುದೇ ಕುಷಿಯ ಪ್ರಯುಕ್ತ ಇಲ್ಲಿ ಮೂವರು ಅಧ್ಯಾತ್ಮ ಸಾಧಕಿಯರ ಚಿಕ್ಕ ರಚನೆಗಳನ್ನು ನೀಡಲಾಗಿದೆ..! # ಅಕ್ಕಮಹಾದೇವಿ …………………… ಅಯ್ಯಾ, ಸರ್ವಮೂಲಹಂಕಾರವಿಡಿದು ಕುಲಭ್ರಮೆ ಲಭ್ರಮೆ ಜಾತಿಭ್ರಮೆ, ನಾಮ […]

Back To Top