ಪಾತ್ರೆ ಪಂಡಿತೆ

ಪಾತ್ರೆ ಪಂಡಿತೆ

ಒಂದು ತಿಂಗಳ ನಂತರ ಮನೆಯ ಅಕ್ಕ-ಪಕ್ಕ ಓಡಾಡುತ್ತಾ ನನ್ನ ಗಮನ ಸೆಳೆಯಲು ಯತ್ನಿಸಿದ್ದಳು. ಕುಡುಕರ ಎದುರು ಮರಕ್ಕೆ ನೇತು ಹಾಕಿದ ಹೆಂಡದ ಬಾಟಲಿಯಂತೆ ಗಂಗಾ ನನಗೆ ಕಾಣಲಾರಂಭಿಸಿದಳು.

ಗೋಡೆಯ ಮೂಲೆ

ಶ್ರಮಕುಮಾರ್ ಬರೆಯುತ್ತಾರೆ
ಎಷ್ಟೋ ಹುಡುಗಿಯರು ರಸ್ತೆಯಲ್ಲಿ ನಡೆಯುವಾಗ ಮೂಡುವ ಸೂರ್ಯನಿಗೆ ಎದರಿ ನಡೆಯುತ್ತಾರೆ ಅವಳು ಹಾಗೆ ನಡೆದವಳಿರಲಿಕ್ಕಿಲ್ಲ ಧೈರ್ಯವಾಗಿ ನಗ್ನಳಾಗಿದ್ದವಳು. ಯಾವೊಂದು ಕಲೆಗಳು ಅವಳ ಚರ್ಮಕ್ಕಂಟಿರಲಿಲ್ಲ

ಅತಿ ಮಧುರಾ ಅನುರಾಗ

ಅಮ್ಮಾ ! ದುನಿಯಾ ಬದಲಾಗ್ತಿದೆ. ಈಗ ಇಷ್ಟಪಟ್ಟವರ ಜೊತೆಯಲ್ಲೇ ಮದುವೆಗಳು ಆಗ್ತಿರೋದು. ಇವು ತಪ್ಪು ಸಹ ಅಲ್ಲ. ಅದೆಲ್ಲ ಸರಿ. ನಿಮಗಿಷ್ಟಾನಾ ಇಲ್ಲಾ ಅದ್ ಹೇಳಿ “ ಎಂದಳು.

ದೇವರು ಮಾರಾಟಕ್ಕಿದ್ದಾರೆ…

ಕಾಲ-ಋತುಮಾನಗಳು ಬದಲಾದರು
ಬದಲಾಗಿಲ್ಲ ಅವರ ಬಣ್ಣ
ಪೂಜಿಸುವ ಪುರುಷ ಸಮಾಜದ ಅಹಂ ನಳಿಸಿ
ತೆರೆಸಿಲ್ಲ ನಮ್ಮತ್ತ ಅವರ ಒಳಗಣ್ಣ

ದೇವರುಮಾರಾಟಕ್ಕಿದ್ದಾರೆ…

ಕಾಲ-ಋತುಮಾನಗಳು ಬದಲಾದರು
ಬದಲಾಗಿಲ್ಲ ಅವರ ಬಣ್ಣ
ಪೂಜಿಸುವ ಪುರುಷ ಸಮಾಜದ ಅಹಂ ನಳಿಸಿ
ತೆರೆಸಿಲ್ಲ ನಮ್ಮತ್ತ ಅವರ ಒಳಗಣ್ಣ

ಜೋಕಾಲಿ ನಿಲ್ಲುವುದೆಲ್ಲಿ?

ಕವಿತೆ ಜೋಕಾಲಿ ನಿಲ್ಲುವುದೆಲ್ಲಿ? ಕವಿತಾ ಹೆಗಡೆ ಹರಿದು ಹಂಚಿ ಹೋಗಿದೆ ಬದುಕುತೇವವಿಲ್ಲದೆ ರೂಪ ತಾಳದುಮೌನ ಸಾಮ್ರಾಜ್ಯದ ಮಹಾರಾಜ ಅವನುಮಾತಿನರಮನೆಯಲ್ಲಿ ಅರಗಿಣಿ ನಾನುಮೂಕಳಾಗಲೋ ಮಲ್ಲಿಯಾಗಲೋ ನಿರ್ಲಿಪ್ತಲೋಕದಲಿ ಲುಪ್ತ ಅವನುಚಿಮ್ಮಿ ಚೆಲ್ಲುವ ಕಾರಂಜಿ ನಾನುಗುಪ್ತಗಾಮಿನಿಯಾಗಲೋ ಧುಮ್ಮಿಕ್ಕಲೋ ಗಳಿಸುವುದಕಾಗಿ ಬದುಕುವ ಜೀವ ಅವನುಬದುಕ ಉಳಿಸಲು ಹೆಣಗುವ ಆತ್ಮ ನಾನುಯಂತ್ರವಾಗಲೋ ಜೀವಸುಧೆಯಾಗಲೋ ಅತಿ ವೈರುಧ್ಯವೂ ಅನಾಕರ್ಷಕವೆ?ಅತಿ ಸಮರ್ಪಣೆಯೂ ನಿರಾಕರಣೆಯೆ? **********************************

ಚಲನೆಯ ವೇಗ ಜಾಸ್ತಿ ಇರುವುದರಿಂದ ಅಂತರವು ಕೂಡ ಜಾಸ್ತಿಯಾಗ್ತಾ ಹೋಗ್ತಾ ಇದೆ ಆಧುನಿಕತೆ ಸ್ಪರ್ಶ ಹೆಚ್ಚಾಗಿ ನಮ್ಮ ಮೂಲ ಸಂಸ್ಕೃತಿಯನ್ನು ನಾವು ಕಳೆದುಕೊಳ್ಳುತ್ತಿದ್ದೇವೆ ಎಂದು ಅನಿಸುತ್ತದೆ.

ಮಳೆ

ಕವಿತೆ ಮಳೆ ಮಾಲತಿ ಶಶಿಧರ್ ಆಗಿಂದಲೂ ಮಳೆಯೆಂದರೆಎಲ್ಲಿಲ್ಲದ ಹುಚ್ಚುಬರುತ್ತಿದ್ದ ಹಾಗೆಮೈಮೇಲಿನ ಪ್ರಜ್ಞೆಕಳೆದುಕೊಂಡುತೋಳುಗಳ ಚಾಚಿನನ್ನುದ್ದ ಅಗಲಆಳಕ್ಕೆ ಇಳಿಸಿಕೊಳ್ಳುವಷ್ಟು ಈ ಮಳೆಯದ್ದೊಂತರತಕರಾರುಬಂದರೆ ಪ್ರವಾಹಬರದಿರೆ ಬರ ಉಕ್ಕಿದ ಪ್ರವಾಹಕ್ಕೆಸಿಕ್ಕಿದ ಕಾರಿನ ಟೈರ್ ನಂತೆ ತೇಲುವುದುಬರದಲ್ಲಿ ಬರಡು ನೆಲದಂತೆಬಿರುಕು ಬಿಡುವುದು ಹೃದಯ ಎಂದೋ ಒಂದು ದಿನಸಮಾಧಾನದಲಿ ಬಂದ ಮಳೆತುಟಿ ಕಟಿ, ಎದೆ ಬೆನ್ನುಹೊಟ್ಟೆ ಹೊಕ್ಕಳುಮೀನಖಂಡ ತೊಡೆಗಳನ್ನೆಲ್ಲಾಹಾಗೆ ಮೃದುವಾಗಿ ಸೋಕಿಹೊರಟುಬಿಡುತ್ತದೆ ಆಮೇಲೆ ಅದು ಬಾನು ನಾ ಭೂಮಿಆದರೂ ಸೆಳೆತಅಯಸ್ಕಾಂತ ದಗೆ ಚಳಿ ಯಾವುದರಲ್ಲೂಸಮಯ ಸರಿಯುವುದೇ ಇಲ್ಲಾಸದಾ ಅದಕ್ಕಾಗೇ ಕಾಯೋನನ್ನೆದೆಯ ಕೇರಿ ಕೇರಿಯಲ್ಲೂಅದರದ್ದೇ ಜಾತ್ರೆ.. ******************************

ಗಜಲ್

ಗಜಲ್ ಪ್ರಭಾವತಿ ಎಸ್ ದೇಸಾಯಿ ಮಾದಕ ಕಣ್ಣ ನೋಟ ಕಂಡು ಚಂದಿರ ಜೋಲಿ ಹೊಡೆಯುತಿದೆಈ ಸೆರಗಿನ ಚೆಲ್ಲಾಟ ನೋಡಿ ಮೋಡವು ತೇಲಾಡುತಿದೆ ಅವಳ ದೇಹ ಮಾಟ ಅರಿತು ಶಿಲ್ಪಿ ಶಿಲೆಯಲಿ ಕಲೆ ಅರಳಿಸಿದಮೈ ತುಂಬಿದ ಮದದ ರಂಗಿಗೆ ಮದರಂಗಿ ಕೆಂಪು ನಾಚಿತಿದೆ ಒಂದಾಗಿ ಬೆಸೆದ ಮಧುರ ಗಳಿಗೆಯು ಜೊತೆಯಾಗಿದೆ ಸದಾವಿಧಿಯ ಆಟ ಬಲ್ಲವರಾರು ಅಳಿಯದ ನೆನಪು ಕಾಡುತಿದೆ ಹರೆಯದ ವಯಸ್ಸು ಅವಳ ಪಡೆಯುವ ಕನಸು ಕಾಣುತ ಕಳೆದೆಆ ಯೌವನದ ದಿನಗಳನ್ನು ಮುಸ್ಸಂಜೆ ಮೆಲುಕು ಹಾಕುತಿದೆ “ಪ್ರಭೆ”ಯನು ಮರೆಯದ […]

Back To Top