ಹೊಸ್ತಿಲಿನ ಹೊರಗೆ ಮತ್ತು ಒಳಗೆ
ವಿಶ್ವನಾಥ ಎನ್. ನೇರಳಕಟ್ಟೆ
ಮತ್ತೆ ಹೊಸ್ತಿಲು ದಾಟಿ
ಮತ್ತೆ ಮೈಕ್ ಮುಂದೆ ನಿಂತಾಗ
ಮತ್ತದೇ ಅವನು; ಮತ್ತದೇ ಮಾತು
ಮಹಲುಗಳ ಮೃಷ್ಟಾನ್ನದಲಿ ಮಣ್ಣಿನ ಘಮಲಡಗಿದೆ
ಮಣ್ಣಿನ ಮಗನ ಬರಮಾಡಿ ಉಣಬಡಿಸಿದವರಾರು
ಛಿದ್ರವಾಗಿದೆ ಅನ್ನದಾತನ ಹೃದಯ ಸದಾ ವರ್ಷವಿಲ್ಲದೆ ಕಂಗಾಲಾಗಿ ಕೂತಿಹನು|
ಭದ್ರತೆ ದೊರೆಯದೆ ತಳದಹೂಳಿಗೆ ಕಣ್ಕುಕ್ಕಿ ಬೆದರುತ ಹುದುಗಿದೆ ನಿತ್ಯ|
ಬಂಡವಾಳವು ಭಂಡತನದಲ್ಲಿಯೇ ಮೀಯುತಿದೆ
ಹಣವು ಮಾತಾಡದೆ ಗುಣವು ಮಾತಾಡಬೇಕು
ಕಸುವು
ಕೆಂಡದಲಿ ಪುಟವಿಟ್ಟ ಚಿನ್ನವು
ಜಯ ಜಯ ಕಾರ್ಮಿಕ ಕಸುವು
ನಿಷ್ಠೆ,ನಂಬಿಕೆ, ಪ್ರೀತಿ,ಮಮತೆಗಳೆಲ್ಲ ಕಪ್ಪ ಕೇಳುತ್ತಿವೆ
ದುಡಿದ ಕೈ ಈಗ ಹತಾಶೆಯ ಗಾಯದಲಿ ದಣಿದಿದೆ
ಆ ನಿಸ್ತೇಜ ಕಣ್ಣುಗಳಲ್ಲಿ ಬಿರಿದ ನೆಲ, ಕಮರಿದ ಫಸಲು
ನಿನ್ನ ಹೆಣದ ಮೇಲೆ ಚದುರಂಗ ಆಡುತ್ತಾರೆ ಎಲ್ಲರೂ
ಅಂಕಣ ಬರಹ . ರಾಮಕೃಷ್ಣ ಗುಂದಿ ಅವರ ಆತ್ಮಕಥೆ—23 ಆತ್ಮಾನುಸಂಧಾನ ಅಂಕೋಲೆಯ ಗೋಖಲೆ ಸೆಂಟನರಿ ಕಾಲೇಜಿಗೆ… ಬಿ.ಎ. ಪದವಿ ಶಿಕ್ಷಣ ಪಡೆಯುವುದಕ್ಕಾಗಿ ಅಂಕೋಲೆಯ ಗೋಖಲೆ ಸೆಂಟನರಿ ಕಾಲೇಜಿಗೆ ಸೇರಲು ಬಯಸಿದೆ. 1966ರಲ್ಲಿ ಮಾನ್ಯ ದಿನಕರ ದೇಸಾಯಿಯವರು ತಮ್ಮ ಕೆನರಾ ವೆಲ್ಫೇರ್ ಟ್ರಸ್ಟ್ ಶಿಕ್ಷಣ ಸಂಸ್ಥೆಯ ಮೂಲಕ ಸ್ಥಾಪಿಸಿದ ಗೋಖಲೆ ಸೆಂಟನರಿ ಕಾಲೇಜು ನನ್ನಂಥ ಸಾವಿರಾರು ಬಡ ವಿದ್ಯಾರ್ಥಿ ಗಳ ಪದವಿ ಶಿಕ್ಷಣದ ಕನಸನ್ನು ನನಸಾಗಿಸಿದ್ದು ಈಗ ಇತಿಹಾಸ. ನಾನು ವಿದ್ಯಾರ್ಥಿಯಾಗಿ ಕಾಲೇಜು ಸೇರುವ ಹೊತ್ತಿಗೆ ಪದವಿ ಅಭ್ಯಾಸ […]
ಕೋಟಿ ವಿದ್ಯೆಯ ಬಿಟ್ಟು ಮೇಟಿ ಹಿಡಿಯಲು ಬಂದ ಮಗನ ಭವಿಷ್ಯ ಗಾಳಿಗಿಟ್ಟ ಹಣತೆ
ಮನೆ ಮಂದಿಯಲ್ಲ ಬೆವರು ಬಸಿದರೂ ಹಸಿರಾಗದ ಅಕ್ಕಡಿ ಸಾಲು ಈಟಿಯಾಗಿ ತಿವಿದಿದೆ
ರೈತಗಜಲ್ ಹಸಿರುಸಿರಿನ ಸಿರಿ ನೀನು ಧರಣಿ ಮೇಲೆ ದಯೆಬಾರದೆ ಮಳೆರಾಯಾಹರಸುವ ಹೆಸರೇ ನೀರು ಸುರಿಯುತ್ತ ಇಳೆಯ ಬೆರೆಯಬಾರದೆ ಮಳೆರಾಯಾ ನೇಗಿಲು ಕಾಯಕವಿಲ್ಲದೆ ಕುಳಿತಿದೆ ಸುಣ್ಣವಿರದ ಗೋಡೆಯನ್ನು ಅಂಟಿಕೊಂಡುರೈತನ ಹೊಲ ಉಳುವ ಜೋಡೆತ್ತನ್ನಾದರೂ ಬದುಕಿಸಬಾರದೆ ಮಳೆರಾಯಾ ಅಟ್ಟ ಬಿಟ್ಟು ಹಸಿದ ಹೊಟ್ಟೆ ಸೇರಿವೆ ಬೀಜಕ್ಕಿಟ್ಟ ಕಾಳೆಂಬುದನ್ನೂ ಮರೆತುಗುಟ್ಟಾಗುಳಿಯದ ಸಾಲಕ್ಕಾದರೂ ಬಡ್ಡಿಯಾಗಬಾರದೆ ಮಳೆರಾಯಾ ಮಣ್ಣ ಮಕ್ಕಳೆಲ್ಲ ನೊಂದು ಬೆಂದು ಕಣ್ಣೀರು ಹಾಕುತ್ತಿಹರುನಿನ್ನಿರುವಿಕೆಯ ಸಣ್ಣ ಸುಳಿವೊಂದು ತೋರಬಾರದೆ ಮಳೆರಾಯಾ ಬವಣೆಗೆಲ್ಲ ಪ್ರೀತಿಯುಣಿಸಿ ಧರೆಯೊಡಲಿಗೆ ವರವಾಗಿ ಬಾಸಕಲಕ್ಕಾಧಾರವೇ ಜಲವೆನ್ನುವ ‘ಸರೋಜ’ಳ ಮನವಿ ಸ್ವೀಕರಿಸಬಾರದೆ […]