ಕಾವ್ಯಯಾನ, ಗಝಲ್

ಕಾವ್ಯಸಂಗಾತಿ

ಗಝಲ್ ಬಾಗೇಪಲ್ಲಿ ಕೃಷ್ಣಮೂರ್ತಿ ಬ್ರಹ್ಮಾಂಡದಿ ನೀನು ತೃಣಅದಕೆ ನೀ ಇರುವೆ ಋಣ ಹೇಗೆ ತೀರಿಸುವೆ ಅದನುಯೋಚಿಸು ಒಂದು ಕ್ಷಣ ಸದಾ ಸಲಹಲು ನಿನ್ನಬದಲಾಗಿಸು ನಿನ್ನ ಗುಣ ಅತಿಯಾಸೆಯಿಂದ ನೀನುಮಾಡಿರುವೆ ಎಲ್ಲಾ ರಣ ಸಿಕ್ಕ ಸಿಕ್ಕಲ್ಲೆಲ್ಲಾ ಅಗೆದುಮಾಡಿರುವೆ ಅದಕೆ ವ್ರಣ ಪರಿಸರ ರಕ್ಷಣೆ ಆಗಬೇಕುಸೇರು ನೀನು ಅದರ ಬಣ ಕ್ಷಮೆ ಎನೆ ಭೂಮಿ’ಮಂಕೇ’ಸಕಲರೂ ತೊಡಬೇಕು ರಕ್ಷಣೆಗೆ ಪಣ (ಚೋಟಿ ಬೆಹರ್ ರಚಿಸುವ ಯತ್ನ) **********

ಕಾವ್ಯಸಂಗಾತಿ Read Post »