ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ, ಗಝಲ್

ಗಜಲ್

ಗಜಲ್ ಎ . ಹೇಮಗಂಗಾ ರೋಗಿಗಳ ಶುಶ್ರೂಷೆಯಲಿ ನಿರತರಾಗಿದ್ದೇವೆ ಪ್ರಾಣವನ್ನು ಪಣಕ್ಕಿಟ್ಟುನಿರೋಗಿಯಾಗಲೆಂದು ಶ್ರಮಿಸುತ್ತಿದ್ದೇವೆ ಪ್ರಾಣವನ್ನು ಪಣಕ್ಕಿಟ್ಟು ನಮಗೂ ಬದುಕಿದೆ ಎಂಬುದನೇ ಮರೆತು ಬದುಕಬೇಕಿದೆ ಇಂದುಹಗಲಿರುಳು ನಿರುತ ದುಡಿಯುತ್ತಿದ್ದೇವೆ ಪ್ರಾಣವನ್ನು ಪಣಕ್ಕಿಟ್ಟು ಕಡುವೈರಿ ವೈರಾಣು ಮಹಾಮಾರಿಯಾಗಿ ಪಂಥಾಹ್ವಾನ ನೀಡಿದೆರಣಕಲಿಯಂತೆ ಹೋರಾಡುತ್ತಿದ್ದೇವೆ ಪ್ರಾಣವನ್ನು ಪಣಕ್ಕಿಟ್ಟು ಸಾವಿನ ಕಬಂಧಬಾಹು ಉಸಿರುಗಟ್ಟಿಸಿದೆ ವಯೋಭೇದವಿಲ್ಲದೇಪಾರಾಗುವ ದಾರಿಯ ಅರಸುತ್ತಿದ್ದೇವೆ ಪ್ರಾಣವನ್ನು ಪಣಕ್ಕಿಟ್ಟು ತೂಗುಗತ್ತಿ ಎಂದು ಬೀಳುವುದೋ ಭಯ ಬೇರೂರಿದೆ ಎದೆಯಲ್ಲಿಜೀವಗಳ ಉಳಿಸಲು ಪಣ ತೊಟ್ಟಿದ್ಧೇವೆ ಪ್ರಾಣವನ್ನು ಪಣಕ್ಕಿಟ್ಟು **************************

ಗಜಲ್ Read Post »

ಕಥಾಗುಚ್ಛ

ಕಳ್ಳ ಬಂದೂಕು

ಹಳ್ಳಿಗಳಲ್ಲಿ ದೊಡ್ಡಮನುಷ್ಯರ ಹತ್ತಿರ ಕಾಡುತೋಸು ಅಥವಾ ಡಬಲ್ ಬ್ಯಾರಲ್ ಬಂದೂಕು ಇರುವದು ಸಾಮಾನ್ಯವಾಗಿತ್ತು. ಅದನ್ನು ಇಟ್ಟುಕೊಳ್ಳಲು ಪರವಾನಗಿ ಪತ್ರದ ಅವಶ್ಯಕತೆ ಇದ್ದರೂ ‘ದೊಡ್ಡ ಮನುಷ್ಯರಿಗೆ’ ಪರವಾನಗಿ ಪತ್ರ ಪಡೆಯುವದು ಕಷ್ಟವಾಗಿರಲಿಲ್ಲ.

ಕಳ್ಳ ಬಂದೂಕು Read Post »

ಇತರೆ

ಸ್ವಾತಂತ್ಯ ಪೂರ್ವದಲ್ಲಿ ಮಾಲೀಕರ ಶೋಷಣೆ ಕೆಲಸ ಮಾಡಿಸಿಕೊಳ್ಳುವ ರೀತಿಯನ್ನು ಮತ್ತು ಕಥಾನಾಯಕನ ಆದರ್ಶಗಳು ಜೊತೆಗೆ ಅಸಹಾಯಕತೆಗಳು ಜೀವನದ ಚಿಕ್ಕ ಆಸೆಗೆ ಪರಿಸ್ಥಿತಿಯೊಡನೆ ಮಣಿಯುವ ಮನಸ್ಸು ಅಂದಿನ ಇಮೇಜಿಗೆ ತಕ್ಕಹಾಗೆ ಚಿತ್ರಿಸಿರುವ ನಿರ್ದೇಶಕ ಪ್ರಿಯದರ್ಶನ ಅವರ ನಿರ್ದೇಶನ ನಮ್ಮನ್ನು ಅಂದಿನ ದಿನಗಳಿಗೆ ಕರೆದೊಯ್ಯುತ್ತದೆ.

Read Post »

ಅಂಕಣ ಸಂಗಾತಿ, ದೀಪದ ನುಡಿ

ದೀಪ ಮತ್ತೊಂದು ದೀಪವನ್ನು ಹಚ್ಚುತ್ತದೆಯೆ ಹೊರತು ಅಸೂಯೆಯಿಂದ ತಾನೇ ಬೆಳಗಬೇಕೆಂಬ ಸ್ವಾರ್ಥದಿಂದ ಅಥವಾ ಅಹಂನಿಂದ ಇನ್ನೊಂದು ದೀಪವನ್ನು ನಂದಿಸುವುದಿಲ್ಲ. ನಾವುಗಳೂ ದೀಪಗಳಾಗಬೇಕಿದೆ. ಹಿತಶತೃಗಳ ಮುಖವಾಡ ಕಿತ್ತೆಸೆದು ನಿಜ ಮಾನವರಾಗಿ ಬದುಕಬೇಕಿದೆ

Read Post »

You cannot copy content of this page

Scroll to Top