ಅಂಕಣ ಬರಹ
ಖ್ಯಾತ ಲೇಖಕಿ ಶೀಲಾ ಭಂಡಾರ್ಕರ್ ಅವರಿಂದ
ಅಂಡಮಾನ್ ಪ್ರವಾಸದ ವಿಶಿಷ್ಟ ಅನುಭವಗಳ
ಸರಣಿಬರಹ………..
ಅದ್ಯಾಯ-8
ಅಂಕಣ ಬರಹ
ಖ್ಯಾತ ಲೇಖಕಿ ಶೀಲಾ ಭಂಡಾರ್ಕರ್ ಅವರಿಂದ
ಅಂಡಮಾನ್ ಪ್ರವಾಸದ ವಿಶಿಷ್ಟ ಅನುಭವಗಳ
ಸರಣಿಬರಹ………..
ಅದ್ಯಾಯ-8
ನನ್ನ ಅಸ್ಮಿತೆಯ ಹರಾಜಿಗಿಟ್ಟ
ಆತ್ಮಗೌರವವ ಸುಡಲು ಹೊರಟ
ಮುಂಡಾಸು ಬೈರಾಸು
ಗಂಡನೆಂಬವನಿಗೆ ಇನ್ನು ಬಿಡಬಾರದು.
ಅವಳು ಮೈಕೊಡವಿ ಎದ್ದಳು Read Post »
ಈ ಬದುಕಿನಲ್ಲಿ ಗಳಿಸಿದ ಪ್ರತಿಯೊಂದನ್ನೂ ಕಾಲದ ಜೊತೆಜೊತೆಗೇ ಮುಂದೆ ಸಾಗುತ್ತ ಪ್ರತಿಯೊಬ್ಬರೂ ಕಳೆದುಕೊಳ್ಳಲೇಬೇಕಾಗುತ್ತದೆ. ಹುಟ್ಟಿನೊಂದಿಗೆ ಅಂಟಿಕೊಂಡ ನಂಟುಗಳ ಜೊತೆಜೊತೆಗೇ ಗಳಿಸಿದ ಸಮಸ್ತವೂ ಬದುಕಿನ ಸಂಕಲನಕ್ಕೆ ಬಂದರೆ ಎಲ್ಲೆಲ್ಲಿ ಯಾವ ಯಾವುದರ ಘಳಿಗೆ ತೀರುತ್ತದೋ ಅಲ್ಲಲ್ಲಿ ಅವುಗಳೆಲ್ಲಾ ಬದುಕಿನಿಂದ ಕಳೆದುಹೋಗಲಾರಂಭಿಸುತ್ತವೆ.
ಕಾಣದಂತೆಯೆ ಮುರುಳಿ ಲೋಲನ ಕೊಳಲ ಲೀನದಲಿ|
ಬಾಣದಂತಯೆ ಬೀಸಿ ಬಂದಿಹ
ಜಾಣ ನೆನಪಿನ ಮಾಲೆ ಹೊದ್ದುತ
ಶ್ರೀಕೃಷ್ಣನ ಬೀಳ್ಕೊಡುಗೆ Read Post »
ಮಕ್ಕಳ ಕವಿತೆ ಹೋದಿರೆಲ್ಲಿ..? ಮಲಿಕಜಾನ ಶೇಖ ಗುಬ್ಬಿ ಗುಬ್ಬಿ ಪುಟ್ಟನೆ ಗುಬ್ಬಿಚಿಂವ್ ಚಿಂವ್ ಹಾಡುತ್ತಾಮನೆಯಲಿ ಬಂದುಕನ್ನಡಿ ನೋಡುತಾಮುಖವನು ತೋರುತಾಆಡುತಾ ಹಾರುತಾಹೋಗುತಲಿದ್ದೆ ನೀ ಅಂದುಕಾಣುತ್ತಿಲ್ಲ ನೀನು,,ಹೋದೆ ಎಲ್ಲಿ ಇಂದು..? ಜಿಂಕೆ ಜಿಂಕೆ ಮುದ್ದಿನ ಜಿಂಕೆಜಿಗಿಯುತ ನಲಿಯುತತೋಟಕೆ ಬಂದುಚಿಗುರಿದ ಹುಲ್ಲುತಂಪನೆ ನೀರುಕುಡಿಯುತ ಆಡುತಾಓಡತಲಿದ್ದೆ ನೀ ಅಂದುಕಾಣುತ್ತಿಲ್ಲ ನೀನು,,ಹೋದೆ ಎಲ್ಲಿ ಇಂದು..? ಗಿಳಿಯೆ ಗಿಳಿಯೆ ಮುದ್ದಿನ ಗಿಳಿಯೆಮಿಟು ಮಿಟು ಗುನಗುತಾಹಿತ್ತಲ ಬಂದುಸವಿ ಸವಿ ಪೇರಲತರ ತರ ಕಾಯಿತಿನ್ನುತಾ ಕುಣಿಯುತಾಹಾರುತಲಿದ್ದೆ ನೀ ಅಂದುಕಾಣುತ್ತಿಲ್ಲ ನೀನು,,ಹೋದೆ ಎಲ್ಲಿ ಇಂದು..? ಗರುಡನೆ ಗರುಡನೆ ಶೌರ್ಯದ ಗರುಡನೆಭರ್ರನೆ ಬಂದುಕೆಡಕರ ಕೊಂದುಸರ್ರನೆ ಗಗನಕ್ಕೆ ಹಾರುತ್ತಲಿದ್ದೆ ನೀ ಅಂದುಕಾಣುತ್ತಿಲ್ಲ ನೀನು,,ಹೋದೆ ಎಲ್ಲಿ ಇಂದು..? ಹುಳವೆ ಹುಳವೆ ಎರೆ ಹುಳವೆತೋಟಕ್ಕೆ ಬಂದುಮಣ್ಣು ಹದಿಸಿರೈತನ ಬದುಕಿನಆಸರೆಯಾಗಿಬಾಳನು ಬೆಳಗಿಸಿಹೋಗುತ್ತಲಿದ್ದೆ ನೀ ಅಂದುಕಾಣುತ್ತಿಲ್ಲ ನೀನು,,ಹೋದೆ ಎಲ್ಲಿ ಇಂದು..? ಬನ್ನಿರೆ ಬನ್ನಿರೆ ಎಲ್ಲರೂ ಬನ್ನಿರೆಕೂಡಿ ಬಾಳೋಣ ಇಂದುನೀವು ನಮಗೆ ನಾವು ನಿಮಗೆಇದ್ದರೆ ಬಾಳು ಬಹಳ ಚಂದ.ಪ್ರೀತಿ, ಪ್ರೇಮ ಸಾರಿಬದಕನು ಹರ್ಷದಿ ಕಳೆಯೋಣ.. *******************************
You cannot copy content of this page