ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ನಿಮ್ಮೊಂದಿಗೆ

ನಮ್ಮ ನಿಷ್ಠೆ ಓದುಗರೆಡೆಗಿರಬೇಕು

ಸಂಪಾದಕೀಯ ಯಾವ ಪತ್ರಿಕೆಯೂ ಲೇಖಕನನ್ನು ಬೆಳೆಸುವುದಿಲ್ಲ- ಹಾಗೆಯೇ ಯಾವ ಲೇಖಕನೂಪತ್ರಿಕೆಯನ್ನು ಬೆಳೆಸಲಾಗುವುದಿಲ್ಲ ಆದರೆ ಪತ್ರಿಕೆ ಮತ್ತು ಲೇಖಕ, ಇಬ್ಬರನ್ನೂ ಬೆಳೆಸುವುದು ಓದುಗ ಮಾತ್ರ ಹಾಗಾಗಿ ಪತ್ರಿಕೆ-ಬರಹಗಾರ ಇಬ್ಬರ ನಿಷ್ಠೆಯೂ ಓದುಗರೆಡೆಗಿರಬೇಕು ಓದುಗನಿಗೆ ಪ್ರಾಮಾಣಿಕವಾಗಿ ಬರೆಯಬೇಕು,,ಪ್ರಕಟಿಸಬೇಕು. ನನ್ನ ಮಾತಿನರ್ಥ ತೀರಾ ಸರಳವಾದುದು: ಜೀವ ವಿರೋಧಿಯಾದ ಯಾವುದನ್ನು ನಾವು ಓದುಗನಿಗೆ ಉಣಿಸಬಾರದು ಸಂಗಾತಿ ಬಳಗದ ಸಿದ್ದಾಂತವೇ ಇದು!! ಇದು ನಿಮ್ಮ ಸಿದ್ದಾಂತವೂ ಆಗಲೆಂಬುದು ನನ್ನ ಆಶಯವಾಗಿದೆ ನಿಮ್ಮ ಸಂಗಾತಿ ಕು.ಸ.ಮಧುಸೂದನ ರಂಗೇನಹಳ್ಳಿ

ನಮ್ಮ ನಿಷ್ಠೆ ಓದುಗರೆಡೆಗಿರಬೇಕು Read Post »

ಕಥಾಗುಚ್ಛ

ಪುನರ್ಜನ್ಮ

ಇಲ್ಲಮ್ಮಾ ನಿಮ್ಮ ಅಮ್ಮನಂಥ ಮುತ್ತು ನನ್ನ ಜೀವನದಲ್ಲಿರುವಾಗ ಬೇರೆ ಹುಡುಗಿ ಬಗ್ಗೆ ಯೋಚಿಸುವುದೂ ದೊಡ್ಡ ಪಾಪ. ಆ ದೇವರು ನಿಮ್ಮಮ್ಮನನ್ನು ನಮ್ಮ ಪಾಲಿಗೆ ಬಿಟ್ಟುಕೊಟ್ಟು ಅವಳ ಮೌಲ್ಯ ತೋರಿಸಿಕೊಟ್ಟಿದ್ದಾರೆ ಅವಳು ನಮಗಾಗಿ ಅವಳ ಜೀವವನ್ನೇ ಮುಡಿಪಾಗಿಟ್ಟಳು. ಈಗ ನಮ್ಮ ಬಾರಿ. ನಮ್ಮ ಈ ಪ್ರೀತಿಯ ಕುಟುಂಬದ ಮೇಲೆ ಯಾರ ಕೆಟ್ಟ ದೃಷ್ಟಿ ಬೀಳದಿರಲಿ ದೇವರೇ” ಸುಧಾಕರ್ ನಮ್ಮೆಲ್ಲರನ್ನು ತನ್ನ ಬಿಗಿಯಪ್ಪುಗೆಯಲ್ಲ ಅಡಗಿಸಿದರು

ಪುನರ್ಜನ್ಮ Read Post »

You cannot copy content of this page

Scroll to Top