ಡಾ.ಸಿದ್ಧಲಿಂಗಯ್ಯನವರೊಡನೆ
ಕನಕಪುರ ತಾಲ್ಲೂಕಿನಲ್ಲಿ ದಲಿತರಿಗಾದ ಅನ್ಯಾಯವನ್ನು ಮೊದಲಬಾರಿಗೆ ಸದನದಲ್ಲಿ ದನಿ ಎತ್ತಿದ್ದೆ ನಾನು. ನಾನು ಮಾತಾಡಿದ ನಂತರ ಅಲ್ಲಿನ ದಲಿತರಿಗೆ ನ್ಯಾಯ ದೊರಕಿತು. ನಾನು ಏನೆನು ಕೆಲಸ ಮಾಡಿದ್ದೇನೆ ಎನ್ನುವುದನ್ನ ನೀವು ಸಿದ್ಧಲಿಂಗಯ್ಯನವರ ಸದನದ ಭಾಷಣಗಳು ಪುಸ್ತಕಗಳನ್ನೊಮ್ಮೆ ತಿರುವಿ ಹಾಕಿ ಗೊತ್ತಾಗುತ್ತೆ. ನೀವು ಮುಖ್ಯವಾಗಿ ಗಮನಿಸಬೇಕಿರುವುದು ನಾವು ಅಧಿಕಾರದಿಂದ ಆಚೆ ನಿಂತು ಮಾತಾಡಿದರೆ ಪ್ರಯೋಜನವಿಲ್ಲ. ಒಳಗೆ ನಿಂತರೆ ಮಾತ್ರ ಏನಾದರು ಮಾಡಲು ಸಾಧ್ಯ.
ಡಾ.ಸಿದ್ಧಲಿಂಗಯ್ಯನವರೊಡನೆ Read Post »





