ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕವಿತೆಯ ಸಾವು

ಕವಿತೆ ಕವಿತೆಯ ಸಾವು ಅಬ್ಳಿ,ಹೆಗಡೆ ಸಖೀ,,,ಜೊತೆಗಾತಿ,,,,!ನೀ,,ಅಳುವಾಗ,ನಾ,,ನಗುತ್ತಿರುವೆ.ನಾ,,ಅಳುವಾಗ,ನೀ,,ನಗುತ್ತಿರುವೆ.ನಾ ಆತ್ಮರತಿಯಾದರೂನನ್ನ-ನಿನ್ನ ನಡುವೆ-ಕೊನೆಯಿರದ,ವಿಲಕ಼ಣ,, ನಂಟು.ಬಿಡಿಸಲಾಗದ,ಸುಭದ್ರ ಅಂಟು.ನಗು-ಅಳುವಿನ ಮಧ್ಯೆ,ವೈರುದ್ಧದ ಕತ್ತಲಲ್ಲಿಬಚ್ಚಿಟ್ಟುಕಾಯುತ್ತಿವೆ–ನೂರೆಂಟು ದೇವರು-ಧರ್ಮ,ಕಟ್ಟುಪಾಡುಗಳುನೋಡಲು,–ಕವಿತೆ ಸಾಯುವದನ್ನು.ನೋವಿದ್ದರೂ ಮನದಿ,ಹಚ್ಚಿಬಿಡು ಕತ್ತಲಲ್ಲಿಒಂದು ಸಣ್ಣ ಹಣತೆ,ಸಾಯುವ ಕ಼ಣವನ್ನುಬೆಳಕಲ್ಲಿ ಆಸ್ವಾದಿಸಲು.ಆನಂದಿಸಲು. **********

ಕವಿತೆಯ ಸಾವು Read Post »

ಕಾವ್ಯಯಾನ, ಗಝಲ್

ಕಾಡಿದ ಗಜಲ್ ಹಿಂದಿನ ಕಥನ

ಯಾತಕ್ಕೆ ಈ ದಿನಗಳು ಬಂದವೋ..ಮುಂಚಿನ ಆರೋಗ್ಯಯುತ ಸದಾ ಚೆಂದನೆಯ ದುಡಿದುಣ್ಣೋ ದಿನಗಳು ಮತ್ತೆ ಮರಳಲಿ. ಆ ಸೃಷ್ಟಿಕರ್ತನೇ ಇದನ್ನು ಇರುವ ವ್ಯವಸ್ಥೆಯ ಮೂಲಕ ನಿಯಂತ್ರಿಸಲಿ ಎಂದು ಇಲ್ಲಿಯ ಜನಪರ ಕವಿಯಾದವ ಕೇಳಿಕೊಂಡು ಎಲ್ಲರಿಗೂ ಒಳ್ಳೆಯ ಆರೋಗ್ಯ, ಜೀವ ಇದ್ದರೆ ಜೀವನ ಅದು ಕಾಪಾಡಿಕೊಳ್ಳಿ ಅಂತ ಕೋರಿಕೊಂಡು ಇದನ್ನು ಚಿಂತಿಸಿ ಬರೆಯಲು ಹಚ್ಚಿದ ಮಿತ್ರರಿಗೂ, ಓದಿದ ನಿಮಗೆಲ್ಲಾ ವಂದಿಸಿ ಮುಗಿಸುವೆ.

ಕಾಡಿದ ಗಜಲ್ ಹಿಂದಿನ ಕಥನ Read Post »

ಅಂಕಣ ಸಂಗಾತಿ, ತೊರೆಯ ಹರಿವು

ಮಹಾತ್ಮ ಗಾಂಧಿ, ‘ಗ್ರಾಹಕರನ್ನು ದೇವರು’ ಎಂದರು. ಆದರೆ, ದೇವರನ್ನೇ ಜಾಹೀರಾತಿಗೆ ಬಂಡವಾಳ ಮಾಡಿಕೊಂಡವರು ನಾವು. ಇಂತಲ್ಲಿ ಇಂತಹ ಪೂಜಾ ಕೈಂಕರ್ಯವೋ, ಸೇವೆಯೋ ಕೈಗೊಂಡರೆ ಇಂತಹದ್ದು ಸಿದ್ಧಿಸುತ್ತದೆ. ನಮ್ಮ ದೈವದ ಸ್ಥಳ ಮಹತ್ವ ಇದು, ನಮ್ಮ ದೈವದ ಶಕ್ತಿ ಇಂತಿಥದ್ದು… ಇದೆಲ್ಲಾ ಜಾಹೀರಾತು ತಾನೇ!? ಹೀಗೆ ದೇವಾನುದೇವತೆಗಳೇ ಜಾಹೀರಾತಿಗೆ ಬಿಕರಿಯಾಗುವಾಗ ಜನಸಾಮಾನ್ಯರ ಪಾಡೇನು?

Read Post »

You cannot copy content of this page

Scroll to Top