ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ನಿಮ್ಮೊಂದಿಗೆ

ಮಳೆ ಕವಿತೆಗಳಿಗೆ ಆಹ್ವಾನ

ಮಳೆ ಕವಿತೆಗಳಿಗೆ ಆಹ್ವಾನ ಮಳೆಯ ಕವಿತೆಗಳಿಗೆ ಆಹ್ವಾನ ಇದೀಗ ಮಳೆಯ ಕಾಲ! ಈ ಮಳೆ ನೂರಾರು ವರ್ಷಗಳಿಂದಲೂ  ಕವಿತೆ ಬರೆಸಿಕೊಳ್ಲುತ್ತಲೇ ಬರುತ್ತಿದೆ. ಕೆಲವು ಮಳೆ ತರುವ ಹರುಷವನ್ನು, ಜೀವ ಚೈತನ್ಯವನ್ನು ಹಾಡಿದರೆ ಮತ್ತೆ ಕೆಲವು ಇದು ತರುವ ವಿಪತ್ತನ್ನು ವಿಪ್ಲವವನ್ನು ಪಾಡಿವೆ.ಒಟ್ಟಿನಲ್ಲಿ ಮಳೆಗೆ ಬೆರಗಾಗದ ಬರೆಯದ ಕವಿ ಇಲ್ಲವೇ ಇಲ್ಲವೆನ್ನಬಹುದು. ನಿಮ್ಮನ್ನು ಈ ಮಳೆ ಬೇರೆ ಬೇರೆ ರೂಪದಲ್ಲಿ ಕಾಡಿರಬಹುದು-ಹಾಡಾಗಿರಬಹುದು. ನೀವು  ಜನ ಓದಬಲ್ಲಂತಹ ಮಳೆಯ ಕವಿತೆ ಬರೆದಿದ್ದರೆ ನಮಗೆ ಕಳಿಸಿ.ನಾವೆಲ್ಲ ಕವಿತೆಯ ಮಳೆಯಲ್ಲಿ ಮೀಯೋಣ. ಉತ್ತಮವಾದ ಹತ್ತು ಕವಿತೆಗಳನ್ನು ಮಾತ್ರ ಪ್ರಕಟಿಸಲಾಗುವುದು. ಕವಿತೆ ಕಳಿಸಲು ಕೊನೆಯ ದಿನಾಂಕ-25/07/2021 ವಾಟ್ಸಪ್-6366096897 ಸಂಪಾದಕರು,ಸಂಗಾತಿ ಪತ್ರಿಕೆ

ಮಳೆ ಕವಿತೆಗಳಿಗೆ ಆಹ್ವಾನ Read Post »

ಇತರೆ

ಸಂಬಂಧಗಳು_ ಒಲವು, ಪ್ರೀತಿ ಪರಿಶುದ್ಧತೆ

ಸ್ನೇಹಕ್ಕೆ ಆಡಂಬರ ಅಡ್ಡಿಯಾಗಬಾರದು. ಪ್ರೀತಿ ಷರತ್ತುಗಳಿಗೆ ಒಳಪಡಬಾರದು. ಸಂಬಂಧಗಳು ಲೆಕ್ಕಾಚಾರದ ಹಣಿಯ ಮೇಲೆ ನಿಲ್ಲಬಾರದು. ನಿಷ್ಕಲ್ಮಷ ನಿಸ್ವಾರ್ಥ ಗೆಳೆತನದಿಂದ ಜೀವನದ ಮಹತ್ವ ಎಷ್ಟು ಎತ್ತರಕ್ಕೆ ಏರುತ್ತದಲ್ಲವೇ??

ಸಂಬಂಧಗಳು_ ಒಲವು, ಪ್ರೀತಿ ಪರಿಶುದ್ಧತೆ Read Post »

ಇತರೆ

ಸೋಮಾರಿತನದ ಸುಖ

ಆಗೆಲ್ಲ ಮನೆಗಳಲ್ಲಿ ಒಂದೇ ಒಂದು ಹಂಡೆ ಒಲೆಯ,ನೀರಿನ ತೊಟ್ಟಿಯ ಬಚ್ಚಲು ಮನೆ ಇರ್ತಾ ಇದ್ದದ್ದು.ಮನೆಯಿಂದ ಹೊರಗೆ ಒಂದು ಶೌಚಾಲಯ.ಈಗ ಬಚ್ಚಲು,ಶೌಚಗಳೆಲ್ಲ ಮಲಗುವ ಕೋಣೆಯ ಒಳಗೇ ಸೇರಿಕೊಂಡು ಬಿಟ್ಟಿವೆ.ಮನೆಯಲ್ಲಿ ಎಷ್ಟು ರೂಂಗಳಿವೆಯೋ ಅಷ್ಟು ಅಟ್ಯಚ್ಡ್ ಬಾತ್ ರೂಮ್ ಗಳು. ಅಷ್ಟೂ ತೊಳೆಯಲು ಮತ್ತಷ್ಟು ವಿಷಗಳು.

ಸೋಮಾರಿತನದ ಸುಖ Read Post »

ಕಾವ್ಯಯಾನ

ನಮ್ಮ ನಡುವಿನ ಯುವ ಕವಯಿತ್ರಿಯರಾದ ಸ್ಮಿತಾಭಟ್ ಮತ್ತು ರೇಖಾಭಟ್ ಅವರು ಪ್ರತಿವಾರ ಸಂಗಾತಿಗಾಗಿ ಗಜಲ್ ಜುಗಲ್ ಬಂದಿ ಯಲ್ಲಿ ಬರೆಯಲಿದ್ದಾರೆ

Read Post »

You cannot copy content of this page

Scroll to Top