ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಥಾಗುಚ್ಛ

… ಆದರೂ… ಯೋಚನೆಗಳ ಗೊಂದಲದಲ್ಲಿ ಬಿದ್ದಿರುವಾಗಲೇ ಅವಳ ಜೀವನಕ್ಕೆ ಈ ಹೊಸ ತಿರುವೂ ಸಿಕ್ಕಿತ್ತು… ಇದು ಎಲ್ಲಿಗೆ ಹೋಗಿ ಕೊನೆ ಮುಟ್ಟತ್ತೋ… ಮೂರ‍್ನಾಲ್ಕು ದಿನಗಳಾದರೂ ಮತ್ತೆ ವೆಂಕಟೇಶಯ್ಯನವರು ಈ ಬಗ್ಗೆ ಏನೂ ಮಾತಾಡಿಲ್ಲ. ಇದೂ ಒಂದು ತರಹ ಹೆದರಿಕೆ ಹುಟ್ಟಿಸಿ, ಈ ಮೌನ ಯಾವುದಕ್ಕೆ ಪೀಠಿಕೆಯೋ ಎನ್ನಿಸಿಬಿಟ್ಟಿತು…

Read Post »

ಅಂಕಣ ಸಂಗಾತಿ, ತೊರೆಯ ಹರಿವು

ಜನರ ನಡುವೆಯೇ ಇರುವ, ಅವರಿಂದ ಉಪಕೃತರಾಗುವ ಅವರಿಗೂ ಉಪಕರಿಸುವ ಶಾಸಕಾಂಗ ರಚನಕಾರರಾದ ಮಂತ್ರಿ- ಮಹೋದಯರು ಜನಪ್ರಿಯತೆಯ ಹಿಂದೆ ಬಿದ್ದರೆ ಮತದಾನ ಪ್ರಕ್ರಿಯೆಯಲ್ಲಿ ಅವರಿಗೆ ಅಗತ್ಯ ಇರಬಹುದು ಎಂದು ಒಂದು ಪಕ್ಷ ಒಪ್ಪಬಹುದೇನೋ.. ಆದರೆ ಶಾಸನಗಳನ್ನು ನ್ಯಾಯವಾಗಿ ಜಾರಿಗೊಳಿಸಿ ಪಾಲಿಸಬೇಕಾದ ಕಾರ್ಯಾಂಗ ವ್ಯವಸ್ಥೆಯಲ್ಲಿ ಕೆಲಸ ಮಾಡುವವರು ಹೀಗೆ ಜನಪ್ರಿಯತೆಯ ಬೆನ್ನು ಹಿಡಿದರೆ, ಅವರಿಂದ ನಿಷ್ಪಕ್ಷಪಾತ ಸೇವೆಯನ್ನು ನಿರೀಕ್ಷೆ ಮಾಡುವುದು ಸಾಧ್ಯವೇ?

Read Post »

ಕಾವ್ಯಯಾನ

ಅಸಮಾನ ಸ್ವಾರ್ಥಿಗಳು

ಮಕ್ಕಳಿಂದಲೇ ಗತಿ ಸದ್ಗತಿಯೆಂದುಲಿದವರು
ಅಪಗತರು ಇದ್ದವರ ಪಾಲಿಗಿಲ್ಲಿ |
ಬಿಟ್ಟಿರರು ಉಸಿರನ್ನು ಕೊಟ್ಟಿಹರು ಬದುಕನ್ನು
ಅಪಸದರು ಅರ್ಥೈಸು ಕಾಲ ಚಕ್ರದಲಿ ||

ಅಸಮಾನ ಸ್ವಾರ್ಥಿಗಳು Read Post »

ಕಾವ್ಯಯಾನ

ಡಾ. ಮಂಗಲಪ್ಪಲ್ಲಿ ಬಾಲಮುರಳಿಕೃಷ್ಣರಿಗೆ

ನನ್ನ ಕಣ್ಣ ಹನಿಹನಿಗಳಲೂ ಎದೆ ನೆಲವ ತೇವ ಮಾಡಿ
ನಾದ ಲಯದಲ್ಲಿ ಸ್ವರಗಳ ಬೀಜಬಿತ್ತಿ
ವೃಕ್ಷವಾಗಿಸಿ ಎಲೆ ಅರಳುವುದ ಕಾಣದೆ
ಹೂವಿಗೆ ಕಾಯದೆ
ಸುಮ್ಮನೆ ನಡೆದು ಹೊರಟು ಹೋಗಿದ್ದಕ್ಕೆ

ಡಾ. ಮಂಗಲಪ್ಪಲ್ಲಿ ಬಾಲಮುರಳಿಕೃಷ್ಣರಿಗೆ Read Post »

ಇತರೆ

ಧನವಿದ್ದು ದಯವಿಲ್ಲ ದಿದ್ದಲ್ಲಿ ….

ಇಲ್ಲಿ ಅತನನ್ನು ಅರಿಯುವುದು ಎಂದರೇನು ಎಂಬುದನ್ನು ನಾವು ನಮ್ಮ ನಮ್ಮ ಮಿತಿಯಲ್ಲಾದರೂ ಸರಿಯೆ, ಅರ್ಥಮಾಡಿಕೊಳ್ಳದಿದ್ದರೆ ನಮ್ಮ ಜನ್ಮವೂ ನಿರರ್ಥಕ.

ಧನವಿದ್ದು ದಯವಿಲ್ಲ ದಿದ್ದಲ್ಲಿ …. Read Post »

ಅಂಕಣ ಸಂಗಾತಿ, ದೀಪದ ನುಡಿ

ದೀಪದ ನುಡಿ ಇಲ್ಲಿಗೆ ಮುಗಿಯುತ್ತದೆ. ಹದಿನಾಲ್ಕು ವಾರಗಳ ಕಾಲ ಮೂಡಿ ಬಂದ ಈ‌ ಅಂಕಣದಲ್ಲಿ ನಾ ಕಂಡ, ಕೇಳಿದ ,ಅನುಭವಿಸಿದ ಘಟನೆಗಳು, ಜೀವನದ ತಿರುವುಗಳು ಕಳಿಸಿದ ಒಳನೋಟಗಳಿಗೆ ಅಕ್ಷರದ ರೂಪು ಕೊಡಲು ಪ್ರಯತ್ನಿಸಿರುವೆ.ದೀಪ ಎಂದಿಗೂ ಮಾತಾಡದು ಎನ್ನುವವರೂ ಇದ್ದಾರೆ. ಆದರೆ ದೀಪದ ಬೆಳಕೇ ದೀಪದ ಮಾತು.ಜಗತ್ತಿರುವವರೆಗೂ ಬೆಳಕಿರಲೇಬೇಕು.ದೀಪಗಳು ಬೆಳಗಲೇ ಬೇಕು.ಅದು ಸೂರ್ಯನಿರಬಹುದು ಅಥವಾ ಪುಟ್ಟ ಹಣತೆಯಿರಬಹುದು.ಬೆಳಕು ಬೆಳಕೇ…ಬೆಳಕಲ್ಲೇ ನಮ್ಮ ಬದುಕು ಭಾವಗಳು ಅರಳಬೇಕು ಎನ್ನುವುದಂತೂ‌ಸತ್ಯ..ನಮ್ಮ ನಮ್ಮ ಎದೆಯಲ್ಲಿನ ಹಣತೆಗಳು ನಾವಿರುವವರೆಗೂ ಆರಂದತೆ ಕಾಪಿಡುವ ಜಬಾಬ್ದಾರಿ ನಮ್ಮದೇ.

Read Post »

You cannot copy content of this page

Scroll to Top