ಕಾಗದದ ದೋಣಿ
ನೆನಪಿದೆಯ ಗೆಳೆಯ
ಕಾಗದದ ದೋಣಿ
ಗುರುಕುಲ ಸಾಹಿತ್ಯ ಶರಭ’ ಪ್ರಶಸ್ತಿಗೆ ರಾಘವೇಂದ್ರ ಈ ಹೊರಬೈಲು ಅವರ ಕೃತಿ ಆಯ್ಕೆ ಮೂಲತಃ ಶಿವಮೊಗ್ಗ ಜಿಲ್ಲೆಯ ಹೊರಬೈಲು ಗ್ರಾಮದ, ಪ್ರಸ್ತುತ ಚಿಕ್ಕಬಳ್ಳಾಪುರ ಜಿಲ್ಲೆ, ಚಿಂತಾಮಣಿ ತಾಲ್ಲೂಕಿನ ಬಟ್ಲಹಳ್ಳಿ ಸರ್ಕಾರಿ ಪ್ರೌಢಶಾಲೆಯ ಆಂಗ್ಲಭಾಷಾ ಶಿಕ್ಷಕರೂ ಹಾಗೂ ಹವ್ಯಾಸಿ ಬರಹಗಾರರೂ ಆಗಿರುವ ರಾಘವೇಂದ್ರ ಈ ಹೊರಬೈಲು ಅವರ ‘ಬದುಕು ಪುಕ್ಸಟ್ಟೆ ಅಲ್ಲ’ ಎಂಬ ಲೇಖನ ಸಂಕಲನಕ್ಕೆ ಗುರುಕುಲ ಕಲಾ ಪ್ರತಿಷ್ಠಾನ(ರಿ) ರಾಜ್ಯ ಘಟಕ-ತುಮಕೂರುರವರು ಕೊಡುವ ‘ಗುರುಕುಲ ಸಾಹಿತ್ಯ ಶರಭ’ ಪ್ರಶಸ್ತಿ ಒಲಿದಿದೆ. ತುಮಕೂರಿನಲ್ಲಿ ನಡೆಯುವ ಪ್ರಥಮ ‘ಗುರುಕುಲ ಸಾಹಿತ್ಯ ಸಮ್ಮೇಳನದಲ್ಲಿ’ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುವುದೆಂದು ಪ್ರತಿಷ್ಠಾನದ ಅಧ್ಯಕ್ಷ ಶ್ರೀಯುತ ಹುಲಿಯೂರುದುರ್ಗ ಲಕ್ಷ್ಮೀನಾರಾಯಣರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವ್ಯಕ್ತಿತ್ವ ವಿಕಸನ ಲೇಖನಗಳ ಸಂಕಲನವಾದ ‘ಬದುಕು ಪುಕ್ಸಟ್ಟೆ ಅಲ್ಲ’ ಕೃತಿಯ ಲೇಖನಗಳು ಬದುಕಿನ ದಿಕ್ಕನ್ನು ಬದಲಿಸಬಲ್ಲವು. ನಲ್ವತ್ತು ಲೇಖನಗಳಿರುವ ಈ ಕೃತಿಯು ‘ಗೋಮಿನಿ ಪ್ರಕಾಶನದಿಂದ’ ಪ್ರಕಟವಾಗಿದೆ. ಬಹುಮುಖ ಪ್ರತಿಭೆಯ ರಾಘವೇಂದ್ರ ಈ ಹೊರಬೈಲುರವರು ಈಗಾಗಲೇ ಮೂರು ಕೃತಿಗಳನ್ನು ಪ್ರಕಟಿಸಿದ್ದು, ಇವರ ನೂರಾರು ಲೇಖನಗಳು, ಕಥೆಗಳು, ನ್ಯಾನೋ ಕಥೆಗಳು, ಮಕ್ಕಳ ಕಥೆಗಳು, ಕವನಗಳು, ಮಕ್ಕಳ ಕವನಗಳು, ಚುಟುಕುಗಳು ರಾಜ್ಯದ ಎಲ್ಲಾ ಪ್ರಮುಖ ಪತ್ರಿಕೆ ಹಾಗೂ ನಿಯತಕಾಲಿಕೆಗಳಲ್ಲಿ ಪ್ರಕಟವಾಗಿವೆ.
‘ಗುರುಕುಲ ಸಾಹಿತ್ಯ ಶರಭ Read Post »
ಅವಳ ಕೂಗಿನ ಏರಿಳಿತ
ಮೌನದ ಸಂಕೇತ
ನೋಡುತ್ತಿದ್ದರಂತೆ
ಹೆದ್ದಾರಿಯ ಸೆರಗಿನ ಮೇಲೆ Read Post »
ನಮ್ಮ ನಡುವಿನ ಯುವ ಕವಯಿತ್ರಿಯರಾದ ಸ್ಮಿತಾಭಟ್ ಮತ್ತು ರೇಖಾಭಟ್ ಅವರು ಪ್ರತಿವಾರ ಸಂಗಾತಿಗಾಗಿ ಗಜಲ್ ಜುಗಲ್ ಬಂದಿ ಯಲ್ಲಿ ಬರೆಯಲಿದ್ದಾರೆ
ಜೀರುಂಡೆಗಳ ಗುನುಗುವಿಕೆಯ ಮೆಲು ದನಿಯ ಸಂಭಾಷಣೆಯ ಹಿತದೂಟ
ಭಾವಗಳು ಮೇಳೈಸಿ ನವ್ಯತನವು ಮೂಡುತಿರಲು ವಧುವಾದಳು ವಸುಧೆ !
You cannot copy content of this page