ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಥಾಗುಚ್ಛ

ಸಭೆಯಿಂದ ಹೊರಹೋಗುತ್ತಿದ್ದ ಹೆಂಗಸರಿಬ್ಬರು ” ಗಂಡ, ಮನೆ,ಮಕ್ಕಳು, ಸಂಸಾರ ಅಂತ ಕಟ್ಟಿಕೊಂಡು ನಮ್ಮ ಹಾಗೆ ಏಗುವವರಿಗೆ ಕಥೆಕವಿತೆ ಬರೆಯುವ ಪುರುಸೊತ್ತಾದ್ರೂ ಎಲ್ಲಿರುತ್ತೆ? ಬಣ್ಣದ ಬೀಸಣಿಕೆಯಂತೆ ಬಳುಕುತ್ತಾ, ಅತ್ತೆ ಮಾವನಿಗೆ ಮನೆ ಚಾಕರಿ ಹಚ್ಚಿ ಝಂ ಅಂತ ಓಡಾಡಿಕೊಂಡಿರೋವ್ರು ಒಂದಲ್ಲ ನೂರು ಪುಸ್ತಕ ಬರೀತಾರೆ…

Read Post »

ಕಾವ್ಯಯಾನ

ಕ್ಲಿಯೋ ಪಾತ್ರ..

ಸೌಂದರ್ಯವೆನ್ನುವರೆ ಕಾಮತುಂಬಿದ ಚರ್ಯೆ
ಸತ್ಯ ಶಿವ ಸುಂದರತೆ ಸರ್ವರ್ತುಕ ಮಾತು |
ಶೀಲವಿಲ್ಲದ ಚೆಲುವು ಜೀವವಿಲ್ಲದ ದೇಹ
ಇದ್ದು ಇಲ್ಲದ ತರವೆ ಸರ್ವತ್ರ ನಾತು ||

ಕ್ಲಿಯೋ ಪಾತ್ರ.. Read Post »

ಕಾವ್ಯಯಾನ

ಮಳೆ ಪದ್ಯಗಳು ಮಳೆಯ ಸೊಬಗು ವ್ಯೆಷ್ಣವಿ ವಿನಯ್ ಅಲ್ಲಲ್ಲಿಹಚ್ಚ ಹಸಿರಿನ ಎಲೆ ಮೇಲೆಮಳೆಯ ಮುತ್ತುಬಿದ್ದಿತುಮಳೆಯ ಮುತ್ತುಸ್ವಾತಿ ಮುತ್ತಾಗಿತ್ತು..! ಜಿಟಿಜಿಟಿ ಜಿನುಗುವ ಮುತ್ತಿನಮಣಿಯುಕಡಲಂತೆ ಮೋಡಕೆ ಕರಗುವುದೇ ಸೊಗಸುಸುಂದರ ಮಳೆ ಬರುವ ಸಮಯದಲ್ಲಿತುಂತುರು ಹನಿಗಳ ಸಪ್ಪಳದಲ್ಲಿಮೆಲ್ಲನೆ ಸವಿಗಾನವೊಂದು ಕೇಳುತ್ತಿದ್ದರೆಮುಳುಗಿತು ಆನಂದದಲ್ಲಿನನ್ನ ಮನಸ್ಸು…!! **********

Read Post »

ಇತರೆ, ದಾರಾವಾಹಿ

ಅಷ್ಟು ಕೇಳಿದ ಸುಮಿತ್ರಮ್ಮನಿಗೆ ವಿಸ್ಮಯವಾಯಿತು. ‘ಅಯ್ಯೋ ದೇವರೇ, ಇವರ ಶಕ್ತಿಯೇ…!’ ಎಂದುಕೊಂಡವರು ಗುರೂಜಿಯ ಮೇಲೆ ಇನ್ನಷ್ಟು ಗೌರವ ತಳೆದು, ‘ಹೌದು ಹೌದು ಗುರೂಜೀ…ಅದೊಂದು ಘಟನೆಯಲ್ಲಿ ನಾವಿಬ್ಬರೂ ಅರೆಜೀವವಾಗಿ ಬಿಟ್ಟಿದ್ದೆವು!’ ಎಂದರು ನೋವಿನಿಂದ.

Read Post »

ನಿಮ್ಮೊಂದಿಗೆ

ಮಕಾನದಾರರ ಪ್ಯಾರಿ ಪದ್ಯಗಳಲ್ಲಿ ಭಾಷೆಯ ಬೆಡಗು

ಆರೂ ಕವನ ಸಂಕಲನದ ಕವನಗಳು ಓದುಗರ ಮನದ ಮಾತಾಗಿವೆ. ಈಗ ಎಲ್ಲರ ಮನಕುಣಿಸುತಿರುವ ಪ್ಯಾರಿ ಪದ್ಯ ಸಂಕಲನವು..ಅನೇಕ ಹೊಸ ಗುಣಲಕ್ಷಣಗಳಿಂದ ಚರ್ಚೆಯಲ್ಲಿದೆ. ಹೊಸ ನೋಟ, ಹೊಸ ರೂಪ, ಪುಟ್ಟ ಹನಿಗಳಲ್ಲಿ ಜೇನೊಸರುವ ಮಾಧುರ್ಯ.. ಈ ಪ್ಯಾರಿಯನ್ನು ಕಂಡವರೆಲ್ಲಾ..ಪ್ಯಾರ್ಗೇ ಆಗಬುಟ್ಟೈತೆ..ಎಂದು ಪ್ಯಾರಿಯ ಹಿಂದೆ ಮುಂದೆ ಸುಳಿದಾಡುವ ದೃಶ್ಯ.. ಈಗ ಎಲ್ಲೆಲ್ಲೂ ಕಂಡುಬರುತ್ತಿದೆ. ಆ ಸಾಲಿನಲ್ಲಿ ನಾನು ಕೂಡ ಮುಂಚೂಣಿಯಲ್ಲಿರುವೆ.

ಮಕಾನದಾರರ ಪ್ಯಾರಿ ಪದ್ಯಗಳಲ್ಲಿ ಭಾಷೆಯ ಬೆಡಗು Read Post »

ಅಂಕಣ ಸಂಗಾತಿ, ರಂಗ ರಂಗೋಲಿ

ದಿನ ದಿನವೂ ಏಕವ್ಯಕ್ತಿ, ಬಹಪಾತ್ರ. ನಾಟಕದ ರಂಗದಲ್ಲಿ, ಪ್ರೀತಿ, ನೋವು, ಮಮತೆ, ಕಷ್ಟ, ಸಂಘರ್ಷ ಎಲ್ಲವನ್ನೂ ಅನುಭವಿಸಿ, ಹಣ್ಣಾಗುವ ಹಣ್ಣಿನ ಸಿಹಿ ಮಾತ್ರ ಹಂಚುವ ಸ್ತ್ರೀ ಜನ್ಮಕ್ಕೆ ಮಾತ್ರ ‘ಸಿರಿ’ಯಾಗಲು ಸಾಧ್ಯ. ಅದು ಆಕೆಗೆ ನಿಜಜೀವನದಷ್ಟೇ ಸಹಜ.

Read Post »

ನಿಮ್ಮೊಂದಿಗೆ

ಮಳೆ ಕವಿತೆಗಳಿಗೆ ಆಹ್ವಾನ

ಮಳೆ ಕವಿತೆಗಳಿಗೆ ಆಹ್ವಾನ ಮಳೆಯ ಕವಿತೆಗಳಿಗೆ ಆಹ್ವಾನ ಇದೀಗ ಮಳೆಯ ಕಾಲ! ಈ ಮಳೆ ನೂರಾರು ವರ್ಷಗಳಿಂದಲೂ  ಕವಿತೆ ಬರೆಸಿಕೊಳ್ಲುತ್ತಲೇ ಬರುತ್ತಿದೆ. ಕೆಲವು ಮಳೆ ತರುವ ಹರುಷವನ್ನು, ಜೀವ ಚೈತನ್ಯವನ್ನು ಹಾಡಿದರೆ ಮತ್ತೆ ಕೆಲವು ಇದು ತರುವ ವಿಪತ್ತನ್ನು ವಿಪ್ಲವವನ್ನು ಪಾಡಿವೆ.ಒಟ್ಟಿನಲ್ಲಿ ಮಳೆಗೆ ಬೆರಗಾಗದ ಬರೆಯದ ಕವಿ ಇಲ್ಲವೇ ಇಲ್ಲವೆನ್ನಬಹುದು. ನಿಮ್ಮನ್ನು ಈ ಮಳೆ ಬೇರೆ ಬೇರೆ ರೂಪದಲ್ಲಿ ಕಾಡಿರಬಹುದು-ಹಾಡಾಗಿರಬಹುದು. ನೀವು  ಜನ ಓದಬಲ್ಲಂತಹ ಮಳೆಯ ಕವಿತೆ ಬರೆದಿದ್ದರೆ ನಮಗೆ ಕಳಿಸಿ.ನಾವೆಲ್ಲ ಕವಿತೆಯ ಮಳೆಯಲ್ಲಿ ಮೀಯೋಣ. ಉತ್ತಮವಾದ ಹತ್ತು ಕವಿತೆಗಳನ್ನು ಮಾತ್ರ ಪ್ರಕಟಿಸಲಾಗುವುದು. ಕವಿತೆ ಕಳಿಸಲು ಕೊನೆಯ ದಿನಾಂಕ-25/07/2021 ವಾಟ್ಸಪ್-6366096897 ಸಂಪಾದಕರು,ಸಂಗಾತಿ ಪತ್ರಿಕೆ

ಮಳೆ ಕವಿತೆಗಳಿಗೆ ಆಹ್ವಾನ Read Post »

ಇತರೆ

ಸಂಬಂಧಗಳು_ ಒಲವು, ಪ್ರೀತಿ ಪರಿಶುದ್ಧತೆ

ಸ್ನೇಹಕ್ಕೆ ಆಡಂಬರ ಅಡ್ಡಿಯಾಗಬಾರದು. ಪ್ರೀತಿ ಷರತ್ತುಗಳಿಗೆ ಒಳಪಡಬಾರದು. ಸಂಬಂಧಗಳು ಲೆಕ್ಕಾಚಾರದ ಹಣಿಯ ಮೇಲೆ ನಿಲ್ಲಬಾರದು. ನಿಷ್ಕಲ್ಮಷ ನಿಸ್ವಾರ್ಥ ಗೆಳೆತನದಿಂದ ಜೀವನದ ಮಹತ್ವ ಎಷ್ಟು ಎತ್ತರಕ್ಕೆ ಏರುತ್ತದಲ್ಲವೇ??

ಸಂಬಂಧಗಳು_ ಒಲವು, ಪ್ರೀತಿ ಪರಿಶುದ್ಧತೆ Read Post »

You cannot copy content of this page

Scroll to Top