ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ

ಮಿರಗಿನ ಮಳೆ

ಜಮೀನು ಕೆಲಸವೆಲ್ಲ ಅನುಭವಕ್ಕೆ ಇಲ್ಲದ್ದು .ಕೂಲಿ ಆಳಿಟ್ಟು ಕಳೆ ತೆಗೆದು ಹದ ಮಾಡೋಣವೆಂದರೆ ದಿನಗೂಲಿ ಮೂನ್ನುರು ರೂಪಾಯಿ,ಅದನ್ನ ಎಲ್ಲಿಂದ ಹುಟ್ಟು ಹಾಕೋದು? ನಾವೇ ಮಾಡಿದರಾಯಿತು…ಕಂದ್ಲಿ,ಸಲಿಕೆ,ಗುದ್ಲಿ,ಹಿಡಿದು ನಿಂತರೆ ಮುಂದೆ ಕಳೆ ತೆಗೆದು ಮುಗಿಸುವದರಲ್ಲಿ ಹಿಂದೆ ಬೆಳೆದು ನಿಲ್ಲುತ್ತೆ.ಇದ್ದಕ್ಕಿದ್ದಂತೆ ಕೃಷಿ ಕೆಲಸ ಬಾರದ್ದು,ಒಗ್ಗದ್ದು,ತಿಳಿಯದು…ಕಲಿತು ಕೃಷಿ ನೆಟ್ಟು ಬೆಳೆ ಕೊಯ್ದು ಉಂಬೋವರಿಗೂ ಈಗ ಹೊಟ್ಟೆಗೆ ಎನು ಉಂಬುವುದು? ಹಸಿವಾದ್ರು ಯಾಕೆ ಇಟ್ಟಿದ್ದಾನೆ ಆ ಭಗವಂತ!

ಮಿರಗಿನ ಮಳೆ Read Post »

You cannot copy content of this page

Scroll to Top