ನಾಯಕ
ಅವನೇನು ಸಾಮಾನ್ಯನಲ್ಲ;
ಅಚ್ಯುತನ ಜನನ ತಾಣ ಪ್ರಾಪ್ತಿ ಕೆಲಸಗಳಲಿ
ಅನವರತ ನಿರತನಾದರೂ ಸಿಕ್ಕಿಬೀಳದವ
ವೇದಿಕೆಯಲ್ಲಿದ್ದ ಮತ್ತೊಬ್ಬ ಮುಖಂಡ ಮೌನವಾಗಿ ಗಲ್ಲದ ಮೇಲೆ ಕೈಯ್ಯಿಟ್ಟು ಕುಳಿತಿದ್ದ. ತನ್ನ ವಿರುದ್ಧ ಬಂದ ಅಭಿಪ್ರಾಯಗಳನ್ನು ಆತ ಮನಸ್ಸಿಗೆ ಹಚ್ಚಿಕೊಂಡಂತೆ ಕಾಣಿಸಲೇ ಇಲ್ಲ. ಆತನ ಮೌನಪರ್ವತವನ್ನು ಮೀರುವುದು ತಮ್ಮಿಂದಾಗದ ಕೆಲಸ ಎಂದುಕೊಂಡ ಭಿನ್ನಾಭಿಪ್ರಾಯಿಗಳು ಆತನನ್ನು ಕೆಣಕುವುದಕ್ಕೆ ಹೋಗಲೇ ಇಲ್ಲ.
ಮಾತಾಗುವ ಮೌನ ಮತ್ತು ಮೌನದೊಳಗಣ ಮಾತು Read Post »
ಕಾವ್ಯಯಾನ ನೆನಪುಗಳು ಅಕ್ಷತಾ ಜಗದೀಶ ಮರಳಿ ಬಾರದ ಕ್ಷಣಗಳುನೆನಪಿನ ಅಲೆಗಳಾಗಿಮತ್ತೆ ಮತ್ತೆ ಮನದ ಅಂಗಳದಿರಂಗವಲ್ಲಿ ಮೂಡಿಸುತಿದೆ… ನೋವು- ನಲಿವಿನ ದಿನಗಳುನನ್ನವರೊಡನೆ ಕಳೆದ ಕ್ಷಣಗಳುಹುಡುಗಾಟದ ಬಾಲ್ಯವುಹುಡುಕಾಟದ ಯೌವನವು… ಅಮ್ಮನ ಬೆಚ್ಚನೆಯ ಅಪ್ಪುಗೆಅಪ್ಪನ ಅಕ್ಕರೆಯ ಮಾತುಗಳುಮರಳಿ ನೆನಪಾಗುತಿದೆಅಲೆಗಳಾಗಿ ಹೃದಯಕೆ ಅಪ್ಪಳಿಸುತಿದೆ… ಮನದ ಪುಟ ತಿರುವಿದಾಗನೆನಪಿನ ನೆನಪುಗಳೆಲ್ಲಾಕಣ್ಣೀರ ಹನಿಗಳಾಗಿ ಹರಿದುಮರಳಿ ನೆನಪಿನ ಪುಟಸೇರಿ ಅಮರವಾಗಿದೆ……..
ನೊಂದು ಅಪಮಾನಿತರಾಗಿ ಕುಗ್ಗಿದ ಹೆಣ್ಣುಮಕ್ಕಳು ಈ ಕಥಾ ಸಂಕಲನವನ್ನು ಆಪ್ತಸಂಗಾತಿಯ ಸಂತೈಕೆಯ ನುಡಿಗಳಂತೆ ಓದಿ ಸಮಾಧಾನ ಕಾಣಬಹುದು. ಡಾ. ಜಿ ಸುಧಾ ಅವರು ಸ್ವಲ್ಪವೇ ಪರಿಶ್ರಮ ಪಟ್ಟರೆ, ಅವರಿಂದ ಮತ್ತಷ್ಟು ಅನನ್ಯ ಕೃತಿಗಳನ್ನು ನಿರೀಕ್ಷಿಸಬಹುದು
ಆಶಾವಾದ ಹೊತ್ತು ಹರಿವ ‘ಜೀವಧಾರೆ’!! Read Post »
You cannot copy content of this page