. ಇಂದಿನ, ಯುವಜನಾಂಗ ಗಾಂಧೀ ಮಾದರಿಯ ಹೋರಾಟಕ್ಕೆ ಪ್ರತಿಕ್ರಿಯಿಸುತ್ತಿರುವುದು ಆಶಾದಾಯಕವಾಗಿದೆ. ಇದಕ್ಕೆ ಪ್ರಸ್ತುತ ಭ್ರಷ್ಟಾಚಾರ ವಿರೋಧಿ ಹೋರಾಟ ಒಂದು ಜ್ವಲಂತ ಉದಾಹರಣೆಯಾಗಿದೆ
ತರಹಿ ಗಜಲ್
ತರಹಿ ಗಜಲ್ ಸಾನಿ ಮಿಸ್ರಾ: ಸಿದ್ಧರಾಮ ಹಿರೇಮಠ ಕೂಡ್ಲಿಗಿ ಅರುಣಾ ನರೇಂದ್ರ ಎದೆ ಪದರಿಗೆ ಗಾಯವಾಗಿದೆಯೇನೋ ಕಣ್ಣೀರು ತೊಡೆಯುವೆಯಾ ಸಾಕಿಮಧು ಬಟ್ಟಲಿಗೆ ದಾಹವಾಗಿದೆಯೇನೋ ಮಧುವ ಕೊಡುವೆಯಾ ಸಾಕಿ ಗಡಿಬಿಡಿ ದುನಿಯಾದಲಿ ಎಷ್ಟೊಂದು ಪರಿಚಿತ ಮುಖಗಳಿವೆ ಸಜನಿನೋಡಿಯೂ ನೋಡದಂತೆ ಹಾಕಿಕೊಂಡ ಮುಖವಾಡ ತೆಗೆಸುವೆಯಾ ಸಾಕಿ ಮದ್ಯದಂಗಡಿಯ ಮೇಜು ಕುರ್ಚಿಗಳಿಗೂ ವ್ಯಥೆಯ ಕಥೆಗಳು ಗೊತ್ತಿವೆ ಬಿಡುಕಿಟಕಿಯ ಪರದೆಯ ಆಚೆಗಿನ ಲೋಕದ ನಂಟು ಮರೆಸುವೆಯಾ ಸಾಕಿ ನಂಜು ತುಂಬಿದ ಮನಗಳಿಗಿಂತ ನಶೆ ಏರಿ ಬಡಬಡಿಸುವವರೇ ಲೇಸು ಎನಿಸುತ್ತದೆಪ್ರಿಯತಮನ ತೋಳ ಆಸರೆ ಸಿಗದೆ ನರಳುವವರ ಸಂತೈಸುವೆಯಾ ಸಾಕಿ ತಿನ್ನುವ ಅನ್ನ ಕೈತಪ್ಪಿತೆಂದು ಲೊಚಗುಡುವ ಹಲ್ಲಿಗೇನು ಗೊತ್ತು ನನ್ನ ನಿನ್ನ ಸಂಬಂಧಕಳೆದುಹೋದ ಅರುಣಾಳ ಕನಸುಗಳ ಕರೆತಂದು ಸಿಂಗರಿಸುವೆಯಾ ಸಾಕಿ
ಒಂದು ಸವಿ ಮುಂಜಾವಿನ ತಳ್ಳುಗಾಡಿಯ ಮಾರಾಟಗಾರರ ಕೂಗಿನ ಬನಿಯೊಡನೆ ಮೂಡಿನಿಂತ ಈ ಲೇಖನ, ‘ಹೊಸಗನ್ನಡದ ಮುಂಗೋಳಿ’ ಎಂದು ಕವಿ ಮುದ್ದಣನನ್ನು ಕರೆದು ಗೌರವಿಸಲಾಗಿರುವಂತೆ, ‘ಹೊಸದಿನದ ಜಾಗೃತ ಮುಂಗೋಳಿ’ಗಳೆಂದು ನಾವು ಮುಂಜಾವಿನ ಈ ಮಾರಾಟಗಾರರನ್ನು ಕರೆದು ಗೌರವಿಸಬಹುದು ಅಲ್ಲವೇ ಎಂಬ ಸದಾಶಯವನ್ನು ಹಾಗೇ ಮನದ ಬಾನಿನಲಿ ತೇಲಿಸಿತು…
ನಾಗರಿಕ ಸಮಾಜವು ಕೆಟ್ಟಪ್ರಭುತ್ವದ ಬಗ್ಗೆ ವಿಮರ್ಶಾತ್ಮಕವಾಗಿದ್ದರೆ, ದೇಶದ್ರೋಹಿ ಎನಿಸಿಕೊಂಡವರು ದೇಶಪ್ರೇಮಿಗಳಾಗಿ ತೋರುವರು; ಅದು ಪ್ರಭುತ್ವದ ಕೃತ್ಯಗಳಿಗೆ ಬೆಂಬಲಿಸಿದರೆ, ದೇಶಪ್ರೇಮಿಗಳು ಬಂಧನ ಮತ್ತು ಮರಣಗಳಲ್ಲಿ ನುಗ್ಗಾಗುವರು.
ಮಣ್ಣು ,ಅನ್ನ ಮತ್ತು ಪ್ರಭು
ನೆಲಕೆ ಬಿದ್ದರೆ ಅನ್ನದಾತ
ದಂಗೆಯೇಳುತ್ತದೆ ಅನ್ನ
ಮಣ್ಣು ,ಅನ್ನ ಮತ್ತು ಪ್ರಭು Read Post »
ಆದರ್ಶ ಶಿಕ್ಷಕಿಯ ಬಾಲ್ಯದೊಂದಿಗೆ ಮಕ್ಕಳು…
ಮಕ್ಕಳು ಓದಿದ ಟೀಚರ ಡೈರಿ
ಲೇ: ವೈ.ಜಿ.ಭಗವತಿ.
ಪ್ರಕಟಣೆ:೨೦೨೧
ಪುಟಗಳು:೧೧೪
ಬೆಲೆ:೧೧೦ರೂ.
ವಿಜಯಾ ಪ್ರಕಾಶನ.ಪರಿಶ್ರಮ ನಿಲಯ. ಕಲಘಟಗಿ.ಧಾರವಾಡ ೫೮೧೨೦೪. ಮೊ:9448961199
ಆದರ್ಶ ಶಿಕ್ಷಕಿಯ ಬಾಲ್ಯದೊಂದಿಗೆ ಮಕ್ಕಳು… Read Post »









