ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ, ಗಝಲ್

ರೋಹಿಣಿ ಯಾದವಾಡ-ಗಜಲ್

ಕಾವ್ಯ ಸಂಗಾತಿ ಗಜಲ್ ರೋಹಿಣಿ ಯಾದವಾಡ. ಪ್ರೀತಿ ಎಂದಿಗೂ ನಂಜೇರದಂತೆ ಕಾಪಿಟ್ಟುಕೊಳ್ಳಬೇಕುಸ್ನೇಹದ ಒರತೆ ಸದಾ ಹರಿಯುವಂತೆ ಇರಬೇಕು ಒಲವಿನ ಪ್ರೇಮ ಹನಿಹನಿಯಾಗಿ ಜಿನಗುತ್ತಲೆ ಇರಬೇಕುನೋವಿನ ಕಣ್ಣೀರ ಇಳಿಯದಂತೆ ಒರೆಸುತ್ತಲಿರಬೇಕು ಸಜ್ಜನರ ಸಂಗದಲಿ ಕಲೆತು ಅರಿಯಬೇಕುದುರ್ಜನರ ಸಹವಾಸ ಇರದಂತೆ ತೊರೆಯಲೇಬೇಕು ನೋವನ್ನು ಮರೆಸಿ ಸದಾ ನಗುವ ಚಿಮ್ಮಬೇಕುಮನಸ್ಸಿಗಾದ ಗಾಯ ಮರೆವಂತೆ ಮಾಯಿಸಲೇಬೇಕು ಮಾಗಿದ ಕಾಯಕೆ ಹರುಷದ ಸಿಂಚನವಾಗಬೇಕುಹಳೆಯದನು ತೊರೆದು ಹೊಸದರಂತೆ ಬರಲೇಬೇಕು ಹೊಸ ವರುಷಕೆ ಹೊಸ ಚಿಗರು ಚಿಗುರಲೇಬೇಕುರೋಹಿಣಿಯ ಹೊಸತಿನ ಸಂಕಲ್ಪದಂತೆ ಈಡೇರಲೇಬೇ ————————————————

ರೋಹಿಣಿ ಯಾದವಾಡ-ಗಜಲ್ Read Post »

ಕಾವ್ಯಯಾನ

ಶರಣೆನ್ನತೇನ ನಾ ನಿನಗ

ಕಾವ್ಯಸಂಗಾತಿ

ಶರಣೆನ್ನತೇನ ನಾ ನಿನಗ

2- ಜನೆವರಿ ಡಾ.ಚಂದ್ರಶೇಖರ ಕಂಬಾರ ಅವರ ಜನ್ಮದಿನ ಶುಭಾಶಯಗಳೊಂದಿಗೆ ವಂದನೆಗಳು ಹಮೀದಾ

ಹಮೀದಾಬೇಗಂ ದೇಸಾಯಿ

ಶರಣೆನ್ನತೇನ ನಾ ನಿನಗ Read Post »

You cannot copy content of this page

Scroll to Top