ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ, ಗಝಲ್

ಡಾ ಅನ್ನಪೂರ್ಣ ಹಿರೇಮಠರವರ ಗಜಲ್

ಕಾವ್ಯ ಸಂಗಾತಿ ಡಾ ಅನ್ನಪೂರ್ಣ ಹಿರೇಮಠರವರ ಗಜಲ್ ಭಾವಸಿರಿ ಕೆದ ಕೆದಕಿ ಆಸೆಯಂಗಳ ಬೆದಕಿ ಮರೆಯಾದೆಯಾಎದೆಗೆ ಇರಿ ಇರಿದು ಮನದಂಗಳ ಹೊಸಕಿ ದೂರಾದೆಯಾ ಅರಿಯದೆ ಜೀವ ತಂತಿಯ ರಾಗದೆ ನುಡಿ ನುಡಿಸಿ ಮೇಳೈಸಿದೆಬಯಕೆ ಬಾಂದಳದಲಿ ಒಡಲಿನಂಗಳ ಹಿಸುಕಿ ಮರೆಯಾದೆಯಾ ಮಿಡಿತಗಳ ಹೆಕ್ಕುತ ಹೆಕ್ಕುತ ಒಲವಧಾರೆ ಉಕ್ಕಿಸಿ ಹರಿಸಿದೆಸ್ಪರ್ಶ ಸುಖದ ಹರ್ಷದಂಗಳ ಕುಟುಕಿ ಮರೆಯಾದೆಯಾ ನೋಟದಲೇ ಸಿಹಿಗನಸುಗಳ ಬಿತ್ತಿ ಬಿತ್ತಿ ಹಸಿರು ಚಿಗುರಿಸಿದೆಮೌನ ತಂತಿಯ ನುಡಿಸಿ ರಾಗದಂಗಳ ಮಿಟುಕಿ ಮರೆಯಾದೆಯಾ ಮೋಹ ಪಾಶದ ಸರಳುಗಳಿಂದ ಬಿಗಿಯಾಗಿ ಬಂದಿಸೆನ್ನೆ ಸೆಳೆದೆಹುಸಿ ಭರವಸೆಯಲಿ ಪ್ರೀತಿಯಂಗಳ ತದಿಕಿ ಮರೆಯಾದೆಯಾ ಮಾತ ಹೊನಲಲಿ ತೇಲಿಸಿ ತೇಲಿಸಿ ಮೈ ಮರೆಸಿ ಮರುಳಾಗಿಸಿದೆಉಸಿರ ಬಗೆದು ಪ್ರೇಮದಂಗಳ ಮುಸುಕಿ ಮರೆಯಾದೆಯಾ ಬಂಧ ಸಂಬಂಧವ ಹೊಸೆ ಹೊಸೆದು ಅನುಳಲಿ ಒಂದಾದೆಹೃದಯ ಜೋಳಿಗೆಯ ಒಲವಿನಂಗಳ ಕಲಕಿ ಮರೆಯಾದೆಯಾ ಡಾ ಅನ್ನಪೂರ್ಣ ಹಿರೇಮಠ

ಡಾ ಅನ್ನಪೂರ್ಣ ಹಿರೇಮಠರವರ ಗಜಲ್ Read Post »

ಕಾವ್ಯಯಾನ

ಹಮೀದಾ ಬೇಗಂ ದೇಸಾಯಿ ಕನ್ನಡದ ಮೇರು ಗಿರಿ..

ಕನ್ನಡದ ಮೇರು ಗಿರಿ.
ಕಾವ್ಯ ಸಂಗಾತಿ

ಹಮೀದಾ ಬೇಗಂ ದೇಸಾಯಿ
ಬರಹ/ನುಡಿಯಿಂದ ಯುನಿಕೋಡ್ ಗೆ ಬದಲಾವಣೆಗೊಂಡ ಪಠ್ಯ..
ಕನ್ನಡದ ಮೇರು ಗಿರಿ.
ಕಾವ್ಯ ಸಂಗಾತಿ

ಹಮೀದಾ ಬೇಗಂ ದೇಸಾಯಿ

ಹಮೀದಾ ಬೇಗಂ ದೇಸಾಯಿ ಕನ್ನಡದ ಮೇರು ಗಿರಿ.. Read Post »

ಅಂಕಣ ಸಂಗಾತಿ, ಹೊತ್ತಿಗೆಯೊಂದಿಗೆ ಒಂದಿಷ್ಟು ಹೊತ್ತು

ಅಂಕಣ ಸಂಗಾತಿ

ಸುಜಾತಾ ರವೀಶ್

ಹೊತ್ತಿಗೆಯೊಂದಿಗೆ ಒಂದಿಷ್ಟು ಹೊತ್ತು

ದಾಂಪತ್ಯ ಗೀತೆಗಳು : ಕವನ ಸಂಕಲನ

Read Post »

ಕಾವ್ಯಯಾನ

ಡಾ. ಕಲ್ಬುರ್ಗಿ ಬಿದ್ದ ಮರವಲ್ಲ ಡಾ ಶಶಿಕಾಂತ ಪಟ್ಟಣ ರಾಮದುರ್ಗ

ಕಾವ್ಯ ಸಂಗಾತಿ

ಡಾ. ಕಲ್ಬುರ್ಗಿ ಬಿದ್ದ ಮರವಲ್ಲ

ಡಾ ಶಶಿಕಾಂತ ಪಟ್ಟಣ ರಾಮದುರ್ಗ

ವಚನಗಳ ರಾಶಿ ಕಲ್ಯಾಣವೇ ಕಾಶಿ
ಅಪ್ಪ ಬಸವನ ಮಾತು
ಹುಸಿ ಹೋಗದಿರಲು

ಡಾ. ಕಲ್ಬುರ್ಗಿ ಬಿದ್ದ ಮರವಲ್ಲ ಡಾ ಶಶಿಕಾಂತ ಪಟ್ಟಣ ರಾಮದುರ್ಗ Read Post »

ಕಾವ್ಯಯಾನ

ಅನಸೂಯ ಜಹಗೀರದಾರ ಕವಿತೆ ಮನಸು ಬದಲಾಗಬೇಕಿದೆ ಇಲ್ಲಿ

ಬಡಿಸಿದ ಕೈಗಳ ಹೊಗಳಿಬಿಡಿ
ಮೊಗವ ಅರಳಿಸಿಬಿಡಿ
ರುಚಿ ರಸಪಾಕವ ಸವಿದುಬಿಡಿ
ಕಾವ್ಯ ಸಂಗಾತಿ
ಅನಸೂಯ ಜಹಗೀರದಾರ
ಮನಸು ಬದಲಾಗಬೇಕಿದೆ

ಅನಸೂಯ ಜಹಗೀರದಾರ ಕವಿತೆ ಮನಸು ಬದಲಾಗಬೇಕಿದೆ ಇಲ್ಲಿ Read Post »

You cannot copy content of this page

Scroll to Top