ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ

ಸಂಪ್ರದಾಯಗಳನ್ನು ಉಳಿಸಿಕೊಂಡು ಬರುವುದು ಕೂಡ ಒಂದು ಸವಾಲು ಜಿ. ಹರೀಶ್ ಬೇದ್ರೆ

ಸಂಪ್ರದಾಯಗಳನ್ನು ಉಳಿಸಿಕೊಂಡು ಬರುವುದು ಕೂಡ ಒಂದು ಸವಾಲು ಜಿ. ಹರೀಶ್ ಬೇದ್ರೆ

ಸಂಪ್ರದಾಯಗಳನ್ನು ಉಳಿಸಿಕೊಂಡು ಬರುವುದು ಕೂಡ ಒಂದು ಸವಾಲು ಜಿ. ಹರೀಶ್ ಬೇದ್ರೆ Read Post »

ಅನುವಾದ

‘ನಾನು ಮರಣ ಹೊಂದಿದ್ದರೇ…!?.ಅನುವಾದಿತ ಕವಿತೆ

ಅನುವಾದಿತ ಕವಿತೆ ‘ನಾನು ಮರಣ ಹೊಂದಿದ್ದರೇ…….!?. ಮಲಯಾಳಂ ಮೂಲ: ರಾಜೇಶ್ ಕುರುವಂತಲ. ಕನ್ನಡ ಅನುವಾದ: ಐಗೂರು ಮೋಹನ್ ದಾಸ್, ಜಿ. ಈ ಕವಿತೆ ಓದುವ ಮುನ್ನ ಪ್ರಿಯ ಮಿತ್ರರ ಬಳಿ ಒಂದು ಮಾತು….ಈ ಕವಿತೆ ಮಲಯಾಳಂ ಕವಿತೆಯೊಂದರ ಕನ್ನಡ ಅನುವಾದವಾಗಿದೆ… ಈ ಕವಿತೆಯನ್ನು ‘ರಾಜೇಶ್ ಕರುವಂತಲ’ ಎಂಬ ಕವಿ, ಅಕ್ಟೋಬರ್ 6 2023ರಂದು ರಚನೆ ಮಾಡಿ, ತಮ್ಮ ಫೇಸ್ ಬುಕ್ ಪುಟದಲ್ಲಿ ಸೊಗಸಾಗಿ ಹಾಡಿದ್ದರು.ಆದರೆ ಭಗವಂತನ ಕೆಟ್ಟ ದೃಷ್ಟಿಗೆ ಕೇವಲ 46 ವಯಸ್ಸಿನಲ್ಲಿಯೇ, ಮರುದಿನ ಅಕ್ಟೋಬರ್ 7ರಂದು ನಿಧನರಾಗಿ ಬಿಟ್ಟರು….! ಕವಿತೆಗಳು ಮೌನವಾಯಿತ್ತು… ! ಮರಣದ ಕುರಿತು ಕವನ ರಚನೆ ಮಾಡಿ, ಬೇಗಾನೆ ಭಗವಂತನ ಪಾದ ಸೇರಿಬಿಟ್ಟರು… ಈ ದಿವ್ಯಾತ್ಮಕ್ಕೆ ಭಗವಂತ ಸದಾ ಶಾಂತಿ ಕರುಣಿಸಲಿ ಎಂದು ನಾವು ಎಲ್ಲಾರು ಒಂದು ಕ್ಷಣ ಪ್ರಾಥಿ೯ಸೋಣ. ಯಾರು ಎಲ್ಲಾಬರಬಹುದು ನಾನುಮರಣ ಹೊಂದಿದ್ದರೇ……ಕೊನೆದಾಗಿ ನನ್ನನ್ನುಒಮ್ಮೆ ಒಂದು ಕ್ಷಣ‘ ಅಂತಿಮ ದಶ೯ನ’ ಮಾಡಲು…? ಯಾರು ಎಲ್ಲಾನನ್ನ ಮೃದುಲವಾದನೆತ್ತಿಯಲ್ಲಿ ಅಂತಿಮ‘ಚುಂಬನ’ ನೀಡಿಮರಳಿ ಹೋಗಬಹುದು…..? ನೆನಪಿನಲ್ಲಿ ನೋವುಯಾಗಿನಾನು ಮರೆಯಾಗುವಾಗಯಾರು ಎಲ್ಲಾರುನನ್ನನ್ನು ಮನದಲ್ಲಿ‘ನೆನಪು’ಯಾಗಿಉಳಿಸಬಹುದು…..? ಕೊನೆದಾಗಿ ಚಳಿಗೆ ಗಾಢವಾಗಿನಿದ್ರಿಸುತ್ತಿರುವ ಎಲ್ಲಾ ಮನದಮೋಹ – ಅಸೆಗಳನ್ನುಆರು ಅಡಿ ಮಣ್ಣಿಗೆಸೇರಿಸಿ ಬಿಡುವೆನಾನು…! ನೆನಪುಗಳು ಮನದಲ್ಲಿತುಂಬುತ್ತಿದೆ…ತುಟಿಗಳು ನೋವಿನಿಂದದುಃಖಿಸುತ್ತಿದೆ….ದೃಷ್ಟಿಗಳು ಮೆಲ್ಲನೆಮಂಕು ವಾಗುತ್ತಿದೆ…!ಎಲ್ಲಾವು ಒಂದುಕಣ್ಣೀರಿಗೆ ಮಾತ್ರ….! ಪ್ರಿಯೆ ಸಖಿ……,ನೀನು ಮಾತ್ರನನ್ನ ಬಳಿಯೇಇರಬೇಕು….ಅಂತಿಮ ಮಣ್ಣುನನ್ನ ದೇಹದ ಮೇಲೆಬೀಳುವ ತನಕ….! ಇನ್ನೂ ನಿನ್ನಕನಸಿನಲ್ಲಿ ಸದಾನಾನು ಬರುವೆ….ಕರೆಯದೇ ಬರುವಕೆಲ ಅತಿಥಿಗಳ ರೀತಿ…! ಪ್ರಿಯೆ ಸಖಿ…..,ನಿನ್ನ ಕಣ್ಣೀರುಹನಿಗಳಿಂದನನ್ನ ಮುಖವುಪೂಣ೯ವಾಗಿ ಒದ್ದೆಯಾಗಲಿ…!ಒಂದೊಂದು ಮರಣವುಮನುಜ ಕುಲಕ್ಕೆ ನೀತಿ ಪಾಠ ಕಲಿಸಲಿ….!!! ಮಲಯಾಳಂ ಮೂಲ: ರಾಜೇಶ್ ಕುರುವಂತಲ.ಕನ್ನಡ ಅನುವಾದ: ಐಗೂರು ಮೋಹನ್ ದಾಸ್, ಜಿ.

‘ನಾನು ಮರಣ ಹೊಂದಿದ್ದರೇ…!?.ಅನುವಾದಿತ ಕವಿತೆ Read Post »

ಅಂಕಣ ಸಂಗಾತಿ, ಹೊತ್ತಿಗೆಯೊಂದಿಗೆ ಒಂದಿಷ್ಟು ಹೊತ್ತು

ಅಂಕಣ ಸಂಗಾತಿ

ಸುಜಾತಾ ರವೀಶ್

ಹೊತ್ತಿಗೆಯೊಂದಿಗೆ ಒಂದಿಷ್ಟು ಹೊತ್ತು

ಸೋನಪಾಪಡಿ : ಶಿಶುಗೀತೆಗಳು

Read Post »

ಪುಸ್ತಕ ಸಂಗಾತಿ

ಲೀಲಾಕುಮಾರಿ ತೊಡಿಕಾನರವರ ಕೃತಿ ‘ಹನಿ ಹನಿ ಇಬ್ಬನಿ’ ಅವಲೋಕನ ಸುನೀತ ಕುಶಾಲನಗರ

ಲೀಲಾಕುಮಾರಿ ತೊಡಿಕಾನರವರ ಕೃತಿ ‘ಹನಿ ಹನಿ ಇಬ್ಬನಿ’ ಅವಲೋಕನ ಸುನೀತ ಕುಶಾಲನಗರ

ಲೀಲಾಕುಮಾರಿ ತೊಡಿಕಾನರವರ ಕೃತಿ ‘ಹನಿ ಹನಿ ಇಬ್ಬನಿ’ ಅವಲೋಕನ ಸುನೀತ ಕುಶಾಲನಗರ Read Post »

ಕಾವ್ಯಯಾನ

ಭಾರತಿ ಅಶೋಕ್ ಅವರ ಕವಿತೆ-ಇದು ಬರಿ ರಾತ್ರಿಯಲ್ಲ.

ಅವಳು ಯಾವುದನ್ನು
ರಾತ್ರಿ ಎನ್ನುತ್ತಾಳೆ?
ಅದೆಂಥ ಘನಗೋರವಾದ ರಾತ್ರಿ
ಕಾವ್ಯ ಸಂಗಾತಿ

ಭಾರತಿ ಅಶೋಕ್

ಇದು ಬರಿ ರಾತ್ರಿಯಲ್ಲ.

ಭಾರತಿ ಅಶೋಕ್ ಅವರ ಕವಿತೆ-ಇದು ಬರಿ ರಾತ್ರಿಯಲ್ಲ. Read Post »

ಇತರೆ

ಕಿಚ್ಚಿಲ್ಲದ ಬೆಂಕಿಯಲ್ಲಿ ಬೆಂದು ಹೋಗುತ್ತಿವೆ ಮನಗಳು-ಅಮರಾವತಿ ಹಿರೇಮಠ

ನಮ್ಮ ಪೂರ್ವಿಕರು ಬದುಕಿನಂತೆ ನಮ್ಮ ಬದುಕು ಇರಬಹುದು ಎಂದು ನಂಬಿಕೊಂಡು ಬಂದಿರುವುದು ಒಂದು ರೀತಿಯಲ್ಲಿ ಮುಖ೯ತನ
ವಿಶೇಷ ಬರಹ

ಅಮರಾವತಿ ಹಿರೇಮಠ

ಕಿಚ್ಚಿಲ್ಲದ ಬೆಂಕಿಯಲ್ಲಿ

ಬೆಂದು ಹೋಗುತ್ತಿವೆ ಮನಗಳು

ಕಿಚ್ಚಿಲ್ಲದ ಬೆಂಕಿಯಲ್ಲಿ ಬೆಂದು ಹೋಗುತ್ತಿವೆ ಮನಗಳು-ಅಮರಾವತಿ ಹಿರೇಮಠ Read Post »

You cannot copy content of this page

Scroll to Top