ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಮರುಳಸಿದ್ದಪ್ಪ ದೊಡ್ಡಮನಿ ಕವಿತೆ-ರೈತಣ್ಣ

ಕಾವ್ಯ ಸಂಗಾತಿ ಮರುಳಸಿದ್ದಪ್ಪ ದೊಡ್ಡಮನಿ ರೈತಣ್ಣ ಮಳೆ ಭಾರದ ಒಡಲಿಗೂ ಭರವಸೆಯಬೀಜ ಬಿತ್ತಿತುತ್ತಿನ ಚೀಲ ತುಂಬಿಸಲುತನ್ನ ಕನಸು ಗಾಳಿಗೆ ತೂರಿನೆಲದವ್ವನ ನಂಬಿದವ ಯಾರ ಹಂಗು ಮೂಲಾಜಿಗುಭಾಗದೆ ನೆಗಿಲಲಿ ವಸುಧೆಯಬಗೆದು ಬೆವರ ಹನಿ ಉಣಿಸಿಸುಡುವ ಬಿಸಿಲಿಗೆ ಮೈ ತಾಗಿಸಿಉತ್ತಿ ಉಡಿಯ ತುಂಬಿಸಿ ಹಸಿವಿನ ಪರಿವೆಯ ಮರೆತುಹಸಿರು ಉಡಿಸುವ ಕಾಯಕದಿಬೆರೆತು ತನ್ನೆಲ್ಲ ವ್ಯಾಮೋಹವಮರೆತು ನೆಲದವ್ವನ ಹಸಿರಿಗೆಉಸಿರಾಗಿ ಜೀವ ತೇಯುತ ಲೋಕದ ಪರಿವೆ ಮರೆತುಕಾಯ ಕಾಯಕದಿ ಬೆರೆತುಜಗದೊಡಲ ತುಂಬಿಸಲುನಿತ್ಯ ಹೊತ್ತುಗಳ ಪರಿವೆಯಮರೆತು ದುಡಿವ ತ್ಯಾಗಿ ರೈತಣ್ಣ ಮರುಳಸಿದ್ದಪ್ಪ ದೊಡ್ಡಮನಿ

ಮರುಳಸಿದ್ದಪ್ಪ ದೊಡ್ಡಮನಿ ಕವಿತೆ-ರೈತಣ್ಣ Read Post »

ಕಾವ್ಯಯಾನ

ನಾಗರತ್ನ ಎಚ್ ಗಂಗಾವತಿ ಕವಿತೆ-ಅನ್ನದಾತನಿಗೊಂದು ನಮನ

ಇಹುದು ದೇವನ ಒಲುಮೆಯು
ಬೆವರ ಸುರಿಸಿ ದುಡಿಯಲು
ಸಿರಿಯು ಬರುವುದು ಕಾವಲು.
ಕಾವ್ಯ ಸಂಗಾತಿ

ನಾಗರತ್ನ ಎಚ್ ಗಂಗಾವತಿ

ನಾಗರತ್ನ ಎಚ್ ಗಂಗಾವತಿ ಕವಿತೆ-ಅನ್ನದಾತನಿಗೊಂದು ನಮನ Read Post »

You cannot copy content of this page

Scroll to Top