ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ಬಾರಯ್ಯ ಕವಿ ಕಾಡಿಗೆ ಈಗ ಬಂದೆ
ಗ್ಯಾಸ್ ಮುಗಿದಿದೆಯೇ
ಇಲ್ಲ ವನದೇವ ಸೌದೆ ಒಲೆಗೆ ಬೆಂಕಿ ಹಾಕಿ ಬಹಳ ದಿನಗಳಾದವು
ವಿಶ್ವ ಗುರುಗಳು ಯುದ್ಧಕ್ಕೆ ಅಲ್ಪ ವಿರಾಮ ಹಾಕಿದ್ದಾರೆ
ರಾಮನಾಮ ಜಪಿಸುತ್ತಾ ವನವಾಸಕ್ಕೆ ಬಂದೆ
ಮರ ಕಡಿಯಲು ಬಂದೆಯಾ ಮೂರ್ಖ
ಹನುಮಂತನು ಲಂಕೆಗೆ ಬೆಂಕಿ ಇಟ್ಟನು
ಇವರು ಅಲ್ಲಿ ಬಾಂಬ್ ಬಿಟ್ಟರು
ಮನೆಯಲ್ಲಿ ಗ್ಯಾಸ್ ಟ್ರಬಲ್  ಮಕ್ಕಳು ಉಪವಾಸ
ಹೆಂಡತಿ ಓಡಿಸಿದ್ದಾಳೆ ಅದಕ್ಕೆ ನಿನಗೆ ವನವಾಸ
ಶ್ರೀಕೃಷ್ಣ ರಾಯಬಾರಿಗೆ ಪ್ರಾರ್ಥಿಸಿಕೊ
ಅವರಿಗೆ ಭಗವದ್ಗೀತೆ ಬೋಧಿಸಿ ಯುದ್ಧ ನಿಲ್ಲಿಸಲಿ.


About The Author

Leave a Reply

You cannot copy content of this page

Scroll to Top