ಕೆ.ಬಿ.ವೀರಲಿಂಗನ ಗೌಡ್ರ ಅವರ ಕವಿತೆ “ಗುಂಪಿಗರ್ಥವಾಗಲಿಲ್ಲ”
ಕಾವ್ಯ ಸಂಗಾತಿ ಕೆ.ಬಿ.ವೀರಲಿಂಗನ ಗೌಡ್ರ “ಗುಂಪಿಗರ್ಥವಾಗಲಿಲ್ಲ” ಆಒಬ್ಬಂಟಿಯನ್ನುತಂಗಾಳಿ ತಬ್ಬಿಕೊಂಡಾಗನೆರಳು ನಾಚಿ ನೀರಾಯಿತು ಆಒಬ್ಬಂಟಿಯನ್ನುಪುಸ್ತಕ ನೆತ್ತಿನೇವರಿಸಿದಾಗಬೆಳಕು ಕತ್ತಲೆಗೆ ಮುತ್ತಿಕ್ಕಿತು ಆಒಬ್ಬಂಟಿಯನ್ನುಕ್ಯಾಂಟೀನ್ ಉಣಿಸಿದಾಗಇಂದಿರಮ್ಮನಾತ್ಮ ತಣಿಯಿತು ಆಒಬ್ಬಂಟಿಯನ್ನುಆಲಯ ನೋಡಿ ನಕ್ಕಾಗಬಯಲು ಎದೆಗಾಣಿಸಿಕೊಂಡಿತು ಆಒಬ್ಬಂಟಿಗುಂಪಿಗರ್ಥವಾಗಲಿಲ್ಲಗಾಳಿ ಬೆಳಕು ನೆರಳಿಗರ್ಥವಾದ. -ಕೆ.ಬಿ.ವೀರಲಿಂಗನಗೌಡ್ರ.
ಕೆ.ಬಿ.ವೀರಲಿಂಗನ ಗೌಡ್ರ ಅವರ ಕವಿತೆ “ಗುಂಪಿಗರ್ಥವಾಗಲಿಲ್ಲ” Read Post »


