ಡಾ ಶಶಿಕಾಂತ ಪಟ್ಟಣ ರಾಮದುರ್ಗ ಅವರ ಕವಿತೆ “ಸಮರಸವು ಮೂಡಲಿ”
ಕಾವ್ಯ ಸಂಗಾತಿ ಡಾ ಶಶಿಕಾಂತ ಪಟ್ಟಣ ರಾಮದುರ್ಗ “ಸಮರಸವು ಮೂಡಲಿ” ಈ ನೆಲದ ಭಾಷೆಯಿದುಬುದ್ಧ ಬಸವರ ವಚನಗಳುಸತ್ಯ ಸಮತೆ ಶಾಂತಿ ಪ್ರೀತಿಮನುಜ ಪಥದ ಮಂತ್ರವು ನಾನು ಹುಟ್ಟಿ ನಾವು ಬೆಳೆದುನಾಡ ಗೋಡೆ ಕಟ್ಟ ಬೇಕುವರ್ಗ ವರ್ಣ ಬೇಧ ಅಳೆದುದೇಶ ಒಂದೇ ಎನ್ನ ಬೇಕು ನೇಯ್ಗೆ ಕೃಷಿ ಗ್ರಾಮ ರಾಜ್ಯಬಾಪು ಕನಸಿನ ಭಾರತಭಗತ ಸಿಂಗರ ತ್ಯಾಗ ನೆಲದಬಾಬಾಸಾಹೇಬರ ಭಾರತ ದ್ವೇಷ ಮತ್ಸರ ಕರಗಿ ಹೋಗಲಿಮಮತೆ ಪ್ರೀತಿ ಅರಳಲಿಕೊಲೆ ಹಿಂಸೆ ಮಾಯವಾಗಿಸಮರಸವು ಮೂಡಲಿ ಡಾ ಶಶಿಕಾಂತ ಪಟ್ಟಣ ರಾಮದುರ್ಗ
ಡಾ ಶಶಿಕಾಂತ ಪಟ್ಟಣ ರಾಮದುರ್ಗ ಅವರ ಕವಿತೆ “ಸಮರಸವು ಮೂಡಲಿ” Read Post »


