ಡಾ.ಭಾರತಿ ಅಶೋಕ್ ಅವರ ಕವಿತೆ “ಮದ್ದಾಗಬಹುದಿತ್ತು”
ಕಾವ್ಯ ಸಂಗಾತಿ ಡಾ.ಭಾರತಿ ಅಶೋಕ್ “ಮದ್ದಾಗಬಹುದಿತ್ತು” ಈ ಹೊತ್ತಿಗುನಿನಗು ಹೇಳದಮಾತೊಂದು ಎದೆಯಲ್ಲೇಉಳಿದು ಮುಳ್ಳಾಗಿ ಚುಚ್ಚು ತ್ತಿದೆ ಆಮಾತು ಏನೆಂದು ಕೇಳುವಸಹನೆ ಹೋಗಲಿ ಅಲ್ಲೇ ಉಳಿದು ಚುಚ್ಚಿದಗಾಯಕ್ಕಾದರೂ ಮದ್ದಾಗಬಹುದಿತ್ತು ಅದೆಲ್ಲಾ ಬಿಡುನಾನು ಹೇಳದೇ ಉಳಿದ ಮಾತೊಂದು ನನ್ನಲ್ಲೇ ಉಳಿದುಗಾಯವಾಗಿ ಈಗ ಬದುಕನ್ನೇಬಲಿ ಕೇಳುತ್ತಿದೆಎನ್ನುವ ಸತ್ಯದ ಅರಿವು ನಿನಗಿಲ್ಲ ನನಗೋಸತ್ಯ ಅರುಹಿ ಗಾಯ ವಾಸಿ ಮಾಡಿಕೊಂಡು ಬದುಕನ್ನುಬದುಕಿಸಿಬಿಡುವ ತಹತಹಿಕೆ ಈಗಬದುಕಿನ ಬದಲಾಗಿನೀನೇ ಕೇಳಲಿ, ತಿಳಿಯಲಿ ಅರಿಯಲಿ ಎನ್ನುವ ಅಹಂನ್ನುಬಲಿ ಕೊಡವೆ. ಆ ಮಾತನ್ನು ನಿನ್ನಲ್ಲಿ ಹೇಳಿ ಬದುಕಿನೊಟ್ಟಿಗೆನಾನೂ ಗೆದ್ದುಬಿಡುವೆಈ ಹೊತ್ತಿಗುನಿನಗು ಹೇಳದಮಾತೊಂದು ಎದೆಯಲ್ಲೇಉಳಿದು ಮುಳ್ಳಾಗಿ ಚುಚ್ಚು ತ್ತಿದೆ ಆಮಾತು ಏನೆಂದು ಕೇಳುವಸಹನೆ ಹೋಗಲಿ ಅಲ್ಲೇ ಉಳಿದು ಚುಚ್ಚಿದಗಾಯಕ್ಕಾದರೂ ಮದ್ದಾಗಬಹುದಿತ್ತು ಅದೆಲ್ಲಾ ಬಿಡುನಾನು ಹೇಳದೇ ಉಳಿದ ಮಾತೊಂದು ನನ್ನಲ್ಲೇ ಉಳಿದುಗಾಯವಾಗಿ ಈಗ ಬದುಕನ್ನೇಬಲಿ ಕೇಳುತ್ತಿದೆಎನ್ನುವ ಸತ್ಯದ ಅರಿವು ನಿನಗಿಲ್ಲ ನನಗೋಸತ್ಯ ಅರುಹಿ ಗಾಯ ವಾಸಿ ಮಾಡಿಕೊಂಡು ಬದುಕನ್ನುಬದುಕಿಸಿಬಿಡುವ ತಹತಹಿಕೆ ಈಗಬದುಕಿನ ಬದಲಾಗಿನೀನೇ ಕೇಳಲಿ, ತಿಳಿಯಲಿ ಅರಿಯಲಿ ಎನ್ನುವ ಅಹಂನ್ನುಬಲಿ ಕೊಡವೆ. ಆ ಮಾತನ್ನು ನಿನ್ನಲ್ಲಿ ಹೇಳಿ ಬದುಕಿನೊಟ್ಟಿಗೆನಾನೂ ಗೆದ್ದುಬಿಡುವೆ ಡಾ.ಭಾರತಿ ಅಶೋಕ್
ಡಾ.ಭಾರತಿ ಅಶೋಕ್ ಅವರ ಕವಿತೆ “ಮದ್ದಾಗಬಹುದಿತ್ತು” Read Post »

