ಡಾ ಶಶಿಕಾಂತ ಪಟ್ಟಣ – ಇವರು ಮೂಲತಃ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸ್ವಾತಂತ್ರ ಹೋರಾಟದ ಮನೆತನದಲ್ಲಿ ಜನಿಸಿದರು. ತಮ್ಮ ಪ್ರಾಥಮಿಕ ಪ್ರೌಢ ಶಿಕ್ಷಣವನ್ನು ಸೈನಿಕ ಶಾಲೆವಿಜಯಪುರದಲ್ಲಿ ಪೂರೈಸಿದರು. ವೃತ್ತಿಯಲ್ಲಿ ಔಷಧ ವಿಜ್ಞಾನಿ ಪ್ರವೃತ್ತಿಯಲ್ಲಿ ಸಾಹಿತಿ ವಿಮರ್ಶಕ ಸಂಶೋಧಕ ಮತ್ತು ಹೊರಾಟಗಾರರು. ಇವರು ಇಲ್ಲಿಯವರೆಗೆ 37 ಪುಸ್ತಕಗಳನ್ನು ಕವನ ಸಂಕಲನಗಳನ್ನು ಪ್ರಕಟಿಸಿದ್ದಾರೆ.ಇವರ ಗಾಂಧಿಗೊಂದು ಪತ್ರ ಡಾ ಡಿ ಎಸ ಕರ್ಕಿ ಸಾಹಿತ್ಯ ಪ್ರತಿಷ್ಠಾನದ 2022 ಶಾಲಿನ ಶ್ರೇಷ್ಠ ಕವನ ಸಂಕಲನ ಪ್ರಶಸ್ತಿ ಪಡೆದಿದ್ದಾರೆ. ಜನೆವರಿ 2023 ರಲ್ಲಿ ಡಾ ಎಂ ಎಂ ಕಲಬುರ್ಗಿ ಅವರ ಸಮಗ್ರ ಸಾಹಿತ್ಯ ಪ್ರಶಸ್ತಿ ಪಡೆದಿದ್ದಾರೆ. ಪ್ರಸಕ್ತ ಸಂಗಾತಿಯಲ್ಲಿ ಸಾವಿಲ್ಲದ ಶರಣರು ಎಂಬ ಮಾಲಿಕೆಯಲ್ಲಿ ಪ್ರತಿ ವಾರ ತಮ್ಮ ಲೇಖನವನ್ನು ಪ್ರಕಟಿಸುವರು, ಅವರ ಜ್ಞಾನ ವಿದ್ವತ್ತು ಅನುಭವಗಳನ್ನು ಮುಂಬರುವ ದಿನಗಳಲ್ಲಿ ಓದಿ ಆನಂದಿಸಿರಿ
ಅಂಕಣ ಬರಹ
ಡಾ.ಶಶಿಕಾಂತ್ ಪಟ್ಟಣ ರಾಮದುರ್ಗ
ಸಾವಿಲ್ಲದ ಶರಣರು
ಅನೇಕ ಸಲ ನಾನು ಎತ್ತ ಹೋದರು ನಮ್ಮ ಶರಣರು ಎಂದು ವಿಚಾರ ಮಾಡಿದಾಗ ಕದಂಬರ ಆಶ್ರಯಕ್ಕೆ ಒಳಗಾದವರು ,ಬೇರೆ ಬೇರೆ ಪ್ರದೇಶಗಳಲ್ಲಿ ವಚನ ಚಳುವಳಿಯನ್ನು ಪ್ರಚುರ ಪಡಿಸಿ ಅಲ್ಲಿಯೇ ಐಕ್ಯವಾದದ್ದನ್ನು ನಾವು ಕಾಣುತ್ತೇವೆ. ಶರಣರ ಸ್ಮಾರಕಗಳನ್ನು ಸಮಾಧಿಗಳನ್ನು ಹುಡುಕುವ ಒಂದು ಹವ್ಯಾಸ ಮುಂದೆ ಸಂಶೋಧನೆಗೆ ಎಡೆ ಮಾಡಿ ಕೊಟ್ಟಿತು.
ಶರಣರ ಸ್ಮಾರಕಗಳು, ಜಾನಪದ ಮೌಖಿಕ ಹೇಳಿಕೆ, ಕುರುಹುಗಳು ಶಾಸನಗಳು ಮತ್ತು ಕ್ಷೇತ್ರ ಕಾರ್ಯದಲ್ಲಿನ ಜನರ ಸ್ಪಷ್ಟವಾದ ನಂಬಿಕೆಗಳು ಮುಖ್ಯವಾಗುತ್ತವೆ.
ಡಾ.ಶಶಿಕಾಂತ್ ಪಟ್ಟಣ ರಾಮದುರ್ಗ
ಸಾವಿಲ್ಲದ ಶರಣರು
ಬಹುರೂಪಿ ಚೌಡಯ್ಯ
ಅಂಕಣ ಬರಹ
ಡಾ.ಶಶಿಕಾಂತ್ ಪಟ್ಟಣ ರಾಮದುರ್ಗ
ಸಾವಿಲ್ಲದ ಶರಣರು
ಬಳ್ಳೇಶ ಮಲ್ಲಯ್ಯನ ಸಮಾಧಿಯ
ಜಾಡು ಹಿಡಿದು
ಅಂಕಣ ಬರಹ
ಡಾ.ಶಶಿಕಾಂತ್ ಪಟ್ಟಣ ರಾಮದುರ್ಗ
ಸಾವಿಲ್ಲದ ಶರಣರು
ಶಿವಯೋಗ ಸಾಮ್ರಾಟ
ದ್ವಿತೀಯ ಅಲ್ಲಮ
ಎಡೆಯೂರ ಶ್ರೀ ಸಿದ್ಧಲಿಂಗೇಶ್ವರರು
ಅಂಕಣ ಬರಹ
ಡಾ.ಶಶಿಕಾಂತ್ ಪಟ್ಟಣ ರಾಮದುರ್ಗ
ಸಾವಿಲ್ಲದ ಶರಣರು
ದಿಟ್ಟ ಶರಣ ಕಾಯಕ ಜೀವಿ
ಮೇದಾರ ಕೇತಯ್ಯ.
ಅಂಕಣ ಬರಹ
ಡಾ.ಶಶಿಕಾಂತ್ ಪಟ್ಟಣ ರಾಮದುರ್ಗ
ಸಾವಿಲ್ಲದ ಶರಣರು
ಕಾಯಕಯೋಗಿನಿ -ಕದಿರ ರೆಮ್ಮವ್ವೆ
ಅಂಕಣ ಬರಹ
ಡಾ.ಶಶಿಕಾಂತ್ ಪಟ್ಟಣ ರಾಮದುರ್ಗ
ಸಾವಿಲ್ಲದ ಶರಣರು
ದಿಟ್ಟ ಶರಣ. ಅಂಬಿಗರ ಚೌಡಯ್ಯ
ಅಂಕಣ ಬರಹ
ಡಾ.ಶಶಿಕಾಂತ್ ಪಟ್ಟಣ ರಾಮದುರ್ಗ
ಸಾವಿಲ್ಲದ ಶರಣರು
ಮಹಾಜ್ಞಾನಿ ಅಲ್ಲಮ ಪ್ರಭುದೇವರು
ಅಂಕಣ ಬರಹ
ಡಾ.ಶಶಿಕಾಂತ್ ಪಟ್ಟಣ ರಾಮದುರ್ಗ
ಸಾವಿಲ್ಲದ ಶರಣರು
ಶ್ರೀ ಏಣಗಿ ಬಾಳಪ್ಪ