Category: ಕಾವ್ಯಯಾನ

ಕಾವ್ಯಯಾನ

ಬಿತ್ತಿ ಬಿಡು ನಕಾಶೆಯೊಳು

ದಾಸ್ಯದ ನೊಗದ ಹೆಗಲೇ
ಸುರಿಯದಿರು ನೆತ್ತರು ಕಡು ಕರಂಡಿಕೆಯೊಳು
ಬಿತ್ತಿ ಬಿಡು ನಕಾಶೆಯೊಳು ಕೊಪ್ಪಡರಿಹ ಕರುಳು

ಗಝಲ್

ಜ್ಞಾನಪೀಠಗಳ ಮಣಿಗಳನು ಧರಿಸಿದೆ ಕನ್ನಡಾಂಬೆಯ ಮುಕುಟ  
ಧ್ಯಾನವೆತ್ತಣದೋ ಮಕ್ಕಳದು ಎನ್ನುತಲಿ  ಬಾಡಿದೆ ಕರುನಾಡು

ಸತ್ಯ ಒಸರಿದ ಕಣ್ಣೀರು

ಇರಲು ಹಾಗೆ…. ಸಾಗಲು ಹೀಗೆ…
ಎಲ್ಲ ಒಪ್ಪಿಕೊಂಡ ಪೀಳಿಗೆ
ಎಂದಿಗೂ ಇರುವುದು ಇರುವ ಹಾಗೆ

ಗಜಲ್

ದಣಿದಿರುವೆ ಸಪ್ತರಾಗಗಳ ಬಹುತಂತಿಯ ವೀಣೆ ನುಡಿಸಿ
ಒಲಿದು ಒಂದಾಗಲು ಏಕತಾನ ದನಿಗಾಗಿ ಹಂಬಲಿಸುವೆ

ಗಜಲ್

ಗಜಲ್ ಪ್ರಕಾಶಸಿಂಗ್ ರಜಪೂತ ನಾವು ಮುಖದಲ್ಲಿ ರಸನೆ ಪಡೆದೇವಿಮೌನ ಎಂಬುವ ಕೀಲಿ ಜಡೆದೇವಿ ಸುಖಾ ಎಂಬುವದು ಒಂದು ಮೃಗತೃಷ್ಣೆನಾವು ಬರಿ ನೋವು ಮಾತ್ರ ಹಡೆದೇವಿ ಎಲ್ಲ ಸಂಬಂಧಗಳು ಬದಿಗಿಟ್ಟುಹಣಾ ಗಳಿಸುತ್ತ ಕಾಲ ಕಳೆದೇವಿ ದಾತ ನೀಡಿದ್ದು ಸಾಲಲಿಲ್ಲ ಅಂತನಿತ್ಯ ಆಸೆಯ ಒಡ್ಡು ಒಡೆದೇವಿ ಅರಿಯದೆ ಉಳಿದಿದೆ ಜಗದಾಗ ಗುರಿಅಮಲಿನಲಿ ಯಾವ ಯತ್ತ ನಡೆದೇವಿ ಬದುಕು ಜಗದಾಗ ಬರಿ ನಾಲ್ಕು ದಿನ“ಪ್ರಕಾಶ” ಈ ನಿಜಾನೇ ಮರೆತೇವಿ

ಮತಿಹೀನ

ದೇವಿ ಕಂಡವಳಿವಳು ಇಂತಹ ಭಾಳ
ಕುಬ್ಬಗಳ ಹಿಂಡು ನಿತ್ಯ ನಿರಂತರವೂ
ಅವಳೇ ಬಲು ಕುಗ್ಗಿದ ಮನದಾಳದಿ
ನೋಡಿಹಳು ಕೆಂಗಣ್ಣಿನಿಂದಿವರನು!

Back To Top