Category: ಕಾವ್ಯಯಾನ

ಕಾವ್ಯಯಾನ

ಬಾಪು ಮತ್ತು ವೈರುಧ್ಯ

ಎಷ್ಟೇ ವೈರುಧ್ಯಗಳಿದ್ದರೂ
ಅವನ್ನೆಲ್ಲ ದಾಟಿ ಮಹಾಮಾನವನಾಗಿಬಿಟ್ಟರು
ಕೆಸರನಲ್ಲಿದ್ದರು ಕೆಸರಿನಂತಾಗದೆ
ಕಮಲದಂತೆ ಅರಳಿ ಬಿಟ್ಟರು ನಮ್ಮ ಬಾಪು

ಗಝಲ್

ವಿಶ್ವಾಸಕ್ಕೆ ಮಾನದಂಡ ಏನೆಂದು ಯಾರಿಗಾದರೂ ಗೊತ್ತೆ
ನಿಶ್ವಾಸದೆ ಕಹಿಯೆಲ್ಲ ಹೊರಸೂಸಿ ಕರಗುತಿದೆ ಹೃದಯ

ಆ ರಕ್ಕಸ ರಾತ್ರಿಗಳು.

ಇತ್ತೀಚೆಗೆ ಛತ್ತೀಸಘಡದ ಬುಡಕಟ್ಟಿನ ಜಶ್ಪುರ್ ಎಂಬಲ್ಲಿ ಸರಕಾರ ನಡೆಸುವ ಕಿವುಡು-ಮೂಕ ವಸತಿಯಲ್ಲಿ ಜರುಗಿದ ಘೋರ ಘಟನೆಯ ನೋವಿಂದ ಈ ಪದ್ಯ.

ಗಜಲ್ ಜುಗಲ್ ಬಂದಿ

ನಮ್ಮ ನಡುವಿನ ಯುವ ಕವಯಿತ್ರಿಯರಾದ ಸ್ಮಿತಾಭಟ್ ಮತ್ತು ರೇಖಾಭಟ್ ಅವರು ಪ್ರತಿವಾರ ಸಂಗಾತಿಗಾಗಿ ಗಜಲ್ ಜುಗಲ್ ಬಂದಿ ಯಲ್ಲಿ ಬರೆಯಲಿದ್ದಾರೆ

ಗಜಲ್-18

ಗಜಲ್

ಗಜಲ್ ಅರುಣಾ ನರೇಂದ್ರ ನಿನ್ನ ಕಿರು ನಗೆ ನನ್ನೊಂದಿಗೆ ಮುನಿಸಿಕೊಂಡಾಗ ನಾ ಯಾರಿಗೆ ಹೇಳಲಿತೋಳ ತಲೆದಿಂಬು ಸರಿಸಿ ಹೊರಳಿ ಮಲಗಿಕೊಂಡಾಗ ನಾ ಯಾರಿಗೆ ಹೇಳಲಿ ಮುತ್ತಿನಲಿ ಸಿಂಗರಿಸಿ ಮುಖ ನೋಡಿ ಹಿಗ್ಗುತ್ತಿದ್ದವನು ನೀನುಪ್ರೀತಿಯ ಕರೆ ಧ್ವನಿ ಕಳೆದುಕೊಂಡಾಗ ನಾ ಯಾರಿಗೆ ಹೇಳಲಿ ಹೂವಾಗುವ ಮೊಗ್ಗಿನ ನಿದ್ರೆಯಲಿ ಬರಿ ಚಿಟ್ಟೆಯದೇ ಕನಸುಸತ್ಯ ಮುಸುಕು ಹಾಕಿಕೊಂಡಾಗ ನಾ ಯಾರಿಗೆ ಹೇಳಲಿ ನದಿಯಾಗಿ ನಿನ್ನೆದೆಯೊಳಗೆ ಹರಿದ ಧನ್ಯತೆ ಇದೆ ಸಾಜನ್ಬೆಳಕನೆ ಕುಡಿದು ಮತ್ತೇರಿಸಿಕೊಂಡಾಗ ನಾ ಯಾರಿಗೆ ಹೇಳಲಿ ಮತ್ತೆ ಮತ್ತೆ ಸೋಲುತ್ತಾಳೆ […]

ಆಮೆಯೂ ಮೊಲವೂ

ಕಥನಕಾವ್ಯ ಆಮೆಯೂ ಮೊಲವೂ ಬೆಂಶ್ರೀ ರವೀಂದ್ರ ಭಾಗ ಒಂದು ಸ್ಪರ್ಧೆಗೆ ಆಮೆಯೂ ಮೊಲವುಟ್ರ್ಯಾಕಿನ ಗೆರೆಯಲಿ‌ ನಿಂತಿಹವುಓಟದ ರೇಸಿಗೆ ಅಣಿಯಾಗಿಹವು ಇದೆಂತಹ ಆಟ ತಮಾಷೆ ಜೂಟಾಟಮಜವಿದೆ ನೋಟ ಆಮೆ ಮೊಲದೋಟಕಾಡಿನ ಪ್ರಾಣಿಗಳಿಗೆ ಮೋಜಿನ ಮಾಟ ಕಿವಿಯನು ನಿಗುರಿಸಿ ಕಣ್ಣನು ಪಿಳುಕಿಸಿಸಮ ಎನಗಾರೆಂದು ಬೀಗಿಹ ಭೂಪಬೆಳ್ಳನೆ ಬೆಳುಪಿನ ಮೊಲ ಮಹರಾಯ ಕಾಲನು ಜಾಡಿಸಿ ಕತ್ತನು ಆಡಿಸಿಸುತ್ತಲೂ ನೋಡಿ ದೇವಗೆ ಪ್ರಾರ್ಥಿಸಿಓಟಕೆ ಸಿದ್ದವಾದನು ಆಮೆರಾಯ ಕತ್ತನು‌ ಕೊಂಕಿಸಿ ಕಾಲನು ಜಾಡಿಸಿಕಣ್ಣನು ಕೀಲಿಸಿ ಟ್ರ್ಯಾಕನು ವೀಕ್ಷಿಸಿಅಂಪೈರ್ ಸೀಟಿಯು ಜಿರಾಫೆರಾಯ ಮಿಂಚಿನ ವೇಗದಿ ಓಡಿತು […]

ಹೃದಿಹೃದಯಲು ಒಲವುದಿಸಿ

ಬೈಸಾಕಿಯು ಬೇಸರಿಸಿ,
ಚಿಗಿ ಚೈತ್ರದ ಪಡಿಯರಸಿ
ಮಗುವಂತೆ ಮುನಿಸೊಡೆಸಿ,
ಮೋತ್ಕರಿಸಿದೆ ಮಿಗಿಮಿಗಿಸಿ…

Back To Top