Category: ಕಾವ್ಯಯಾನ

ಕಾವ್ಯಯಾನ

ಕಾವ್ಯಯಾನ

ದ್ವೇಷದ ರೋಗಾಣು ಲಕ್ಷ್ಮಿಕಾಂತಮಿರಜಕರಶಿಗ್ಗಾಂವ. ಕೊರೋನಾ ಕೂಡ ತಬ್ಬಿಬ್ಬು ದುರಿತ ಕಾಲದಲ್ಲೂ ಧರ್ಮದ ಅಮಲೇರಿಸುವ ಕಾರ್ಯ ಅವ್ಯಾಹತವಾಗಿ ಸಾಗಿರುವುದ ಕಂಡು ಮೆದುಳು ಮಾರಿಕೊಂಡವರ ತಲೆಯಲ್ಲಿ ಈ ದೇಶವೇಕೆ ಹೀಗಿದೆ? ಬೆಕ್ಕಿನ ನೆರಳು ತೋರಿಸಿ ಹೆಬ್ಬುಲಿ ನಿಂತಿದೆ ಮರೆಯಲ್ಲಿ ಅಂತ ಪರದೆಯಲ್ಲಿ ತೋರಿಸಿದರೆ ಕ್ಷಣಾರ್ಧದಲ್ಲಿ ಎಲ್ಲ ಕಡೆ ಹೆಬ್ಬುಲಿಯದೇ ಮಾತು! ಮಾತು!ಮಾತು ಅಯ್ಯಯ್ಯಪ್ಪ ಎಂದಿರಬಹುದು ಕೊರೋನಾ ಪ್ರಾಣ ಹಿಂಡಲೂ ಬಂದ ಅಗೋಚರ ವೈರಾಣು ಕೂಡ ಅಸಹ್ಯ ಪಡುವಷ್ಟು ನಮ್ಮ ತಲೆಯಲ್ಲಿ ಅಮೇಧ್ಯದ ಹೊಲಸು ವಾಸಿಯಾಗದ ದ್ವೇಷದ ವೈರಾಣೊಂದು ತಲತಲಾಂತರದಿಂದಲೇ ಇವರ […]

ಕಾವ್ಯಯಾನ

ಗಝಲ್ ಸಹದೇವ ಯರಗೊಪ್ಪ ಗದಗ ಎದೆಯ ಸಂದೂಕಿಗೆ ಅರಿವಳಿಕೆ ಮದ್ದು ಸುರಿದು ಹೋದಳು| ಉಸಿರಿನಿಂದ ಉಸಿರು ಕದ್ದು ಸಾವು ಬರೆದು ಹೋದಳು|| ಚಾಟಿ ಇಲ್ಲದೆ ಬುಗುರಿಯಂತೆ ತಿರುಗೋಣ ಎಂದವಳು| ಪ್ರೇಮಿಗಳ ಗೋರಿಗೆ ಬಣ್ಣ ಬಳಿದು ಹೋದಳು|| ಇರುಳ ದಾರಿ ತುಂಬ ಕಣ್ಣ ದೀಪ ಬೆಳಗುವೆ ಎಂದವಳು| ಕನಸುಗಳ ಗೋಣು ಮುರಿದು ನೆತ್ತರು ಕುಡಿದು ಹೋದಳು|| ಭಾವನೆಗಳ ನಾವೆಯ ನಾವಿಕ ಎಂದವಳು| ಪ್ರತಿ ಹೆಜ್ಜೆ ಹೆಜ್ಜೆಗೆ ಕಲ್ಪನೆಗಳ ಕೊಂದು ಹೋದಳು|| ‘ಸಾಚಿ’ ಅಧರಕೆ ಜೀವ ಸತ್ವ ತುಂಬೋಣ ಎಂದವಳು| […]

ಕಾವ್ಯಯಾನ

ಶೂನ್ಯ ಡಾ.ಪ್ರಸನ್ನ ಹೆಗಡೆ ಈ ಬದುಕು ಸುಂದರ ಶೂನ್ಯ ಕಂಡಿದ್ದೆಲ್ಲವೂ ಅನ್ಯ ಹಿಂದತಿಲ್ಲ ಇಂದು ನಾಳೆಗೆ ಕಾದಿದೆ ಬೇರೊಂದು ಅಂದಂತಿಂದು ನಾನಿಲ್ಲ ಇಂದಂತಿರುವವ ನಾನಲ್ಲ ಇದು ಇಂತೆಂದೆಂಬುವನಾರಣ್ಣ? ಆ ಅಣ್ಣನೂ ಕೊನೆಗೆ ಮಣ್ಣಣ್ಣಾ ಈ ಅಕ್ಷಿಯ ಕಕ್ಷಿಯು ಕಿರಿದು ಬಾಯ್ಬಿಡಬೇಡಾ ಬಿರಿದು ಈ ಕಾಲನ ಚಕ್ರವು ಹಿರಿದು ಅದನರಿಯಲು ಸಾವದು ಬಿಡದು ಹರಿಯುವ ಹೊಳೆಯೂ ಮಾಯಾವಿ ಗಗನವೇರಲಿದೆ ಹಬೆಯಾಗಿ ಓ! ತೇಲುವ ಮೋಡವು ಮೇಲಿಲ್ಲ ಅದು ನಾಳಿನ ಹೊಳೆಯು ಸುಳ್ಳಲ್ಲ ನನ್ನದು ಎನ್ನಲು ಏನಿಲ್ಲ ನಾ ಧೂಳನು […]

ಕಾವ್ಯಯಾನ

ಸಖ-ಸಖಿ ವಾಯ್.ಜೆ.ಮಹಿಬೂಬ ವಿಧ-ವಿಧಗಳಿಗೆ ವಿದಾಯ ಹೇಳಿ ಒಂದಾಗೋಣ ಬಾ ಸಖಿ ವಿಧಿ-ವಿಧಾನಗಳು ಬದಿಗಿಟ್ಟು ಪ್ರೀತಿ ಹಂಚೋಣ ಬಾ ಸಖ ನೂರಿದ್ದರೇನು-? ನಮ್ಮನ ನಾವು ಸಂತೈಸಲು ಸಾವೆಂದರೆ ಬೆರೆಸಿ ಸಂಸ್ಕಾರವ ಜಗ ಸಾರಿ,ಹೆತ್ತವರಾಗೋಣ ಬಾ ಸಖಿ ಅತ್ತವರುದಕೆ ಕೈ ತುತ್ತಿಟ್ಟು,ಬಿತ್ತಿ ಬರೋಣು ಬಾ ಸಾಂತ್ವನ ಮೆಟ್ಟಿ ನಿಂತು ರಟ್ಟೆಯರಳಿಸಿ,ಪೃಥ್ವಿ ಬೆಳೆಸೋಣ ಬಾ ಸಖ ಯಾತರದ ಜೀವ-? ಕಾವ ಕಳೆದ ದೇಹಕೆ ಹೆಸರು ನಿಲ್ಲದು ಆತ್ಮ ಸತ್ಯ ನಿತ್ಯ ಮೊಳೆಸುತ ಧರೆಯ ಸುತ್ತೋಣ ಬಾ ಸಖಿ ಆಝಾದ್’ಮೈಖಾನೆಯೂ ಹೊಕ್ಕು ಬರುವ […]

ಕಾವ್ಯಯಾನ

ನತದೃಷ್ಟ ಕವಿತಾ ಸಾರಂಗಮಠ ಪಂಜರದಿ ಹಕ್ಕಿಗಳ ಬಂಧಿಸಿದೆ ಆನೆಗಳ ಗರ್ವ ಅಡಗಿಸಿ ಮದ್ದಾನೆಯಾದೆ ಆನೆ ದಂತಗಳ ಕದ್ದೆ ಹುಲಿ,ಸಿಂಹಗಳ ಬೇಟೆಯಾಡಿದೆ ಓ ಮಾನವ ಗೃಹ ಬಂಧಿಯಾದೆ! ಸ್ವಚ್ಛಂದ ಹಾರಾಡುವ ಪಕ್ಷಿಗಳ ಪಂಜರದಿ ಬಂಧಿಸಿದೆ ಪಶು,ಕೀಟಗಳ ಭೇದವೆಣಿಸದೆ ಚಪ್ಪರಿಸಿದೆ ಉಭಯ ಜೀವಿ ಸಂಕುಲದ ನಾಶಕೆ ಮುಂದಾದೆ ಎಮ್ಮೆ,ಕಾಡು ಕೋಣ,ಚಿರತೆ,ಹುಲಿಗಳ ಚರ್ಮವನೆ ಹೊದ್ದೆ ಓ ಮಾನವ ನೀನೇ ಅವುಗಳಾದೆ! ಆತಂಕವಿಲ್ಲದೆ ಅಂತರಿಕ್ಷಕೆ ಹಾರಿದೆ ಸೂರ್ಯ ಚಂದ್ರರ ಮೀರಿಸಲು ಹೋದೆ ನಿಲುಕಿದ್ದರೆ ನೀಲನಭದೆ ವಾಸಿಸುತ್ತಿದ್ದೆ ಹಣದ ದಾಹಕೆ ಮೌಲ್ಯಗಳ ಮಾರಿಕೊಂಡೆ ಓ […]

ಕಾವ್ಯಯಾನ

ಹನಿಗಳು ಬಸವರಾಜ ಕಾಸೆ ಅವಳ ಕೈಗುಣ ಕೇಳಿ ತಿಳಿದು ಕಟ್ಟಿಕೊಂಡೆ ಮಾಡಿ ಅವಳ ಗುಣಗಾನ! ಆಹಾ ಎಂತಹ ನಶೆ ಕಂಡು ಅವಳ ಕೈಗುಣ!!! ಸಂಜೆ ಮಿಕ್ಸ್ ಮಾಡಿ ಕೊಡುವಳು ಎಣ್ಣೆಯೊಂದಿಗೆ ಸೋಡಾ!! ರುಚಿ ಹೇಗಿದೆ ಎಂದು ಪರೀಕ್ಷಿಸಿ!!! ಪಿಜ್ಜಾ ಬರ್ಗರ್ ಕೊಡಿಸದಿದ್ದರೂ ಪರವಾಗಿಲ್ಲ ಪಿಜ್ಜಾ ಬರ್ಗರ್ ಸ್ಯಾಂಡವಿಚ್!!! ಕೊಡಿಸಿದರೆ ಸಾಕೆಂದಳು ಲಿಪಸ್ಟಿಕ್ ಕ್ರೀಮ್ ಬಿವಟಿ ಕಿಟ್!!! ಅಮಾಯಕಿ ಗುಟ್ಕಾ ಸಿಗರೇಟು ಎಣ್ಣೆ ಏನೆಲ್ಲಾ ಬಿಡಿಸಿದಳು ನಲ್ಲೆ! ಹುಚ್ಚು ಪ್ರೀತಿಯ ಅಡ್ಡ ಪರಿಣಾಮ!! ಜೇಬಲ್ಲಿ ಯಾವುದಕ್ಕೂ ಕಾಸಿಲ್ಲದಂತೆ ಮಾಡಿದಳು […]

ಕಾವ್ಯಯಾನ

ಎಚ್ಚರವಾಗಿದ್ದರೂ ಏಳದೆ! ಧಾಮಿನಿ ಅವಳು ಮಲಗೇ ಇದ್ದಾಳೆ… ಬೆಳಗು ಮುಂಜಾನೆದ್ದು ರಂಗೋಲಿ ಹಾಕುತ್ತಿದ್ದವಳು ಇವತ್ತೇನೋ ನೀರು ಹಾಕಿದರೆ ಸೂರ್ಯನ ಮುಖಕ್ಕೇ ರಾಚುವಷ್ಟು ಸಮಯವಾಗಿದ್ದರೂ ಮಲಗೇ ಇದ್ದಾಳೆ. ಹಾಗಂತ ರಾತ್ರಿಯೆಲ್ಲ ಕ್ರೀಡೆಯಾಡಿರಲಿಲ್ಲ ಲೀಲೆಯಾಡಿದಂತ ಕಸಸೂ ಕಂಡಿರಲಿಲ್ಲ, ಶತಮಾನವಾಗಿದ್ದರೂ. ಹಾಗಂತ ಮೈಮರೆತು ಮಲಗಿರಲಿಲ್ಲ ಎಲ್ಲದರಿಂದ ವಿಮುಖವಾದವಳೂ ಅಲ್ಲ ಬದುಕೇ ಎಲ್ಲದರಿಂದ ದೂರ ಸರಿದಿದೆ ಸುಮ್ಮನೆ ಮಲಗೇ ಇದ್ದಾಳೆ ವೇಳೆ ಸರಿದಿದ್ದರೂ. ಹಾಗಂತ ಕೆಲಸವಿಲ್ಲದೇ ಏನಿಲ್ಲ ಶುರು ಮಾಡಿದರೆ ಅತ್ತಿತ್ತ ತಿರುಗಲೂ ಪುರುಸೊತ್ತಿಲ್ಲ ಒಂದೊಂದು ಘಳಿಗೆ ಮುಂದಕ್ಕೋಗುತ್ತಿದ್ದರೂ ಮಲಗೇ ಇದ್ದಾಳೆ. ಹಾಗಂತ […]

ಕಾವ್ಯಯಾನ

ಲೆಕ್ಕವಿಟ್ಟವರಿಲ್ಲ.. ಮಧುಸೂದನ ಮದ್ದೂರು ಭೂತಗನ್ನಡಿಯಲಿ ಇತಿಹಾಸ ಗರ್ಭ ಕೆದಕಿದಾಗ ಕಂಡುಂಡ ಸತ್ಯಗಳು ಮಿಥ್ಯೆಗಳವೆಷ್ಟೋ ಲೆಕ್ಕವಿಟ್ಟವರಿಲ್ಲ.. ರಾತ್ರಿ ರಾಣಿಯರ ಪಲ್ಲಂಗದಲ್ಲಿ ಕರಗಿದ ಸಾಮ್ರಾಜ್ಯಗಳೆಷ್ಟೋ ? ಉರುಳಿದ ಕೋಟೆ ಕೊತ್ತಲಗಳೆಷ್ಟೋ? ಸಾಮ್ರಾಜ್ಯ ಮುಕುಟ ಮಣಿಗಳೆಷ್ಟೋ? ತರಗಲೆಯಾದ ತಲೆಗಳೆಷ್ಟೋ? ಲೆಕ್ಕವಿಟ್ಟವರಿಲ್ಲ… ಮಣ್ಣಿನಾಸೆಯ ಹಪಹಪಿಕೆಯಲಿ ಹರಿದ ರಕುತದ ಕಾಲುವೆಗಳೆಷ್ಟೋ? ಆ ಕಾಲುವೆಗಳಲ್ಲಿ ಮುಗಿಲು ಮುಟ್ಟಿದ ವಿಧವೆಯರ ಗೋಳಿನ ಕಣ್ಣೀರ ಉಪ್ಪು ಕದಡಿ ಹರಿದ ನದಿಗಳೆಷ್ಟೋ? ಉಪ್ಪುಪ್ಪು ಕಡಲುಗಳೆಷ್ಟೋ? ಲೆಕ್ಕವಿಟ್ಟವರಿಲ್ಲ…. ಅಂಗವಿಹಿನರಾದವರ ಆರ್ತನಾದ ನಿರ್ವಂಶವಾಗಲೆಂಬ ಹಿಡಿಶಾಪವಿಟ್ಟು ಹೂಳಿಟ್ಟು ಎರಚಿದ ದೂಳಿನ ಗುಡ್ಡೆ ಗಳೆಷ್ಟೋ ಲೆಕ್ಕವಿಟ್ಟವರಿಲ್ಲ… […]

ಕಾವ್ಯಯಾನ

ಗಝಲ್ ಎ. ಹೇಮಗಂಗಾ ನನ್ನ ತೊರೆದು ಹೋಗುವುದೇ ಹಿತವೆಂದಾದರೆ ಹೇಳಿ ಹೋಗು ಕಾರಣ ನನ್ನ ಮರೆತು ಬಾಳುವುದೇ ಸುಖವೆಂದಾದರೆ ಹೇಳಿ ಹೋಗು ಕಾರಣ ‘ನಿನ್ನ ಹೊರತು ಬೇರಾರೂ ಬೇಕಿಲ್ಲ’ವೆಂದೇ ಈ ತನಕ ಕನವರಿಸುತ್ತಿದ್ದೆ ನನ್ನ ಅಸೀಮ ಒಲವೇ ಈಗ ಬೇಡವೆಂದಾದರೆ ಹೇಳಿ ಹೋಗು ಕಾರಣ ಕಂಡ ಕನಸುಗಳಿಗೆ ರಂಗು ಬಳಿದು ರೆಕ್ಕೆ ಮೂಡಿಸಿದವನು ನೀನು ನನ್ನ ಸಾಂಗತ್ಯವೇ ಇ‌ಷ್ಟವಿಲ್ಲವೆಂದಾದರೆ ಹೇಳಿ ಹೋಗು ಕಾರಣ ದಿಕ್ಕು ಬದಲಿಸಿದ ನಿನ್ನ ನಿಗೂಢ ನಡೆ ಊಸರವಳ್ಳಿಯನ್ನು ನೆನಪಿಸಿದೆ ನನ್ನ ಸಂಗವೇ ಬೇಡದ […]

ಕಾವ್ಯಯಾನ

ಮೌನ ಪ್ರತಿಭಾ ಹಳಿಂಗಳಿ ನಾ ಹೊದ್ದಿರುವೆ ಮೌನದ ಕಂಬಳಿಯನು ಉಸಿರು ಕಟ್ಟಿದಂತಿದೆ ಒಳಗೊಳಗೆ ಜೋರಾಗಿ ಕಿರುಚಬೇಕೆಂದಿರುವೆ ಸರಿಪಡಿಸಿಕೊಳ್ಳುತ ಗಂಟಲನ್ನು. ಒಳಗೂ,ಹೊರಗೂ ತಾಕಲಾಟ ತರತರನಾದ ಭಾವಗಳ ಎರಿಳಿತ ಮನದ ಕದ ತಟ್ಟುತಿರಲು. ಅತ್ತು ಸುಮ್ಮನಾಗುವೆ ಒಮ್ಮೆ ಜಗದ ಆಗು,ಹೋಗುಗಳಲ್ಲಿ ಮಂಡಿ ಉರಿ ಕುಳಿತಿರಲೂ ಬಂದು ನನ್ನ ಮುಂದೆ. ಶಬ್ದವೂ ನಿಲುಕುತ್ತಿಲ್ಲ ತಲೆಯೆತ್ತಿ ನೋಡಬೇಕೆನಿಸಿತು ಒಮ್ಮೆ. ನೋಡಲಾರೆನು ಎಂದುಸುರಿತು ಹುದುಗಿಸುತ ತಲೆ ಕಂಬಳಿಯೊಳಗೆ ಮರೆಯಲಾರದೆ ಮೌನ *********

Back To Top