Category: ಕಾವ್ಯಯಾನ

ಕಾವ್ಯಯಾನ

ಕಾವ್ಯಯಾನ

ಪ್ರಮಿಳಾ ಎಸ್.ಪಿ. ಹಬ್ಬ ದೀಪಾವಳಿಯ ಸಡಗರಕ್ಕೆ ಮಗಳು ಮನೆಗೆ ಬಂದಂತೆ ಮೇಕೆಯೂ ಸಂತೆಗೆ ಬಂದಿತು. ಯಾರದ್ದೋ ಮನೆ ಸೇರಿ ರಾತ್ರಿ ಇಡೀ ಮಾವಿನ ಎಲೆ ತಿಂದು ನಗುತ್ತಿತ್ತು. ತುಂಬಿದ ಮೊಲೆಗಳು ಜೋತು ಬಿದ್ದಿದ್ದ ಕಂಡು ಆಡಿನ ಹಾಲು ಶ್ರೇಷ್ಟ ವಂತೆ ಎಂದೇ ನನ್ನೆದೆಯೊಳಗೆ. ಮಾವಿನ ಎಲೆ ಮೆಲುಕಿ ಮಲಗಿದ್ದ ಮೇಕೆ ಬೆಳಗಿನ ಜಾವಕ್ಕೆ ಹಾಲು ಕಕ್ಕಿತ್ತು. ಒಂದಾಡು ಮೂರು ಪಾಲಾಗಿ ನೇತಾಡುತ್ತಿದ್ದ ನೋಡಿ ಮನ ಹೋಳಾಗಿತ್ತು. ಮಹಾವೀರ ನ ನಾಡಲ್ಲಿ ಅಣ್ಣ ನ ವಚನ ನೆನೆದು.. ಮಗಳ […]

ಕಾವ್ಯಯಾನ

ಮನದ ಹನಿಗಳು ಅನಿತ ಕೃಷ್ಣಮೂರ್ತಿ ಸಿದ್ದವಾದ ಸೆಳೆತದ ಹೊಸ್ತಿಲು ಸದ್ದಿರದೆ ಸುಳಿದಾಡಿದೆ ಸ್ನೇಹ ಸೇತುವೆ ಹತ್ತಲು ಸಾಧಿಸಲು ಗುರಿ ಮುಂದಿನ ಹಾದಿ ನೂರಾರು ಬಾಧಿಸಲು ಕಾಯಬಹುದು ಆಲೋಚನೆಯ ಕರಾರು ಮನಸಲಿ ಕತ್ತಲಿರುವಾಗ ಕಣ್ಣಿನ ಹೊಳಪು ಬೆಳಕಾಗಿ ಸುತ್ತಲಾಗಲಿಲ್ಲ ನಾನೇಕೆ ಹುಡಕಲಿ ನಿನ್ನ ಅಲ್ಲಿ ಇಲ್ಲಿ ಮಾಸದಂತೆ ಉಳಿದಿದೆ ನಿನ್ನದೇ ಚಿತ್ರ ಮನದ ಭಿತ್ತಿಯಲಿ ಹಟದ ಬೇಲಿಯನ್ನೇ ಸುತ್ತಿಕೊಂಡಿದ್ದ ಮನಸು ದಾಟಿ ಬಂದಿತ್ತು ಕಂಡು ನಿನ್ನ ಮಂದಸ್ಮಿತದ ಸೊಗಸು ಕಾದಿದೆ ತೆಪ್ಪವೊಂದು ಸೇರಿಸಲು ದೂರ ತೀರವನು ಕಾಡಿದೆ ನೆನಪೊಂದು […]

ಕಾವ್ಯಯಾನ

ಮುಖವಾಡ ಸುಜಾತ ರವೀಶ್ ಮುಖವಾಡ *** ಕಿತ್ತೊಗೆಯಬೇಕೆನಿಸುತಿದೆ ಅಂಟಿಕೊಂಡಿರುವ ಈ ಮುಖವಾಡಗಳ ಬಿಸಿ ಧಗೆಯ ಕುಲುಮೆಯಲ್ಲಿ ಉಬ್ಬೆಗೆ ಹಾಕಿದಂತಿದೆ ನೈಜತೆಯ ಶುದ್ದ ಹವೆಯಲ್ಲಿ ಮನ ಉಸಿರಾಡಬಯಸುತಿದೆ. ಮನದಲ್ಲಿ ಜ್ವಾಲಾಮುಖಿ ಸಿಡಿಯುವಂತಿದ್ದರೂ ಲಾವಾರಸ ಹೊರಚಿಮ್ಮದಂತೆ ಜಾಗೃತಿ ವಹಿಸಬೇಕಾಗಿದೆ ಶಾಂತತೆಯ ಮುಖವಾಡ ತೊಟ್ಟು ಬದುಕು ದೂಡಬೇಕಾಗಿದೆ. ಗೋಸುಂಬೆಯ ಹಾಗೆ ಬಣ್ಣ ಬದಲಿಸುತಿರುವವರ ನೋಡಿದಾಗೆಲ್ಲ ಮುಖಕ್ಕೆ ರಾಚುವಂತೆ ಬೈದುಬಿಡಬೇಕೆಂದೆನಿಸಿದರೂ ಸಭ್ಯತೆಯ ಮುಖವಾಡ ಧರಿಸಬೇಕಾಗಿದೆˌನಟಿಸಬೇಕಾಗಿದೆ. ಪರಂಪರಾನುಗತ ಉರುಳುಗಳಿಂದ ಬಿಡಿಸಿಕೊಳ್ಳಬೇಕೆನಿಸಿದರೂ ಹಕ್ಕಿಯಂತೆ ಸ್ವೇಚ್ಛೆಯಾಗಿ ನೀಲನಭದಿ ವಿಹರಿಸಬೇಕೆಂದರೂ ಮತ್ತೆ ಸಂಪ್ರದಾಯದ ಮುಖವಾಡದ ಹಿಂದೆ ನಿಲ್ಲಬೇಕಾಗಿದೆ. ಆಸೆ […]

ಕಾವ್ಯಯಾನ

ಪ್ರಕಾಶ್ ಕೋನಾಪುರ ಬಟ್ಟೆಗೆ ಮುಕ್ತಿ ಬೇಕಿದೆ! ಈಗೀಗ ಕತ್ತಲಲ್ಲಿಯೇ ಬೆತ್ತಲಾಗಬೇಕೆಂದೇನಿಲ್ಲಬೆಳಕಿನಲ್ಲೂ ಬೆತ್ತಲಾಗಬಹುದುಬಟ್ಟೆ ಕಳಚುವವರಿದ್ದರೆ ಬೆತ್ತಲಾಗಲು ಕತ್ತಲಿಗೆ ಕಾಯುವ ಮೂರ್ಖರೇಕತ್ತಲಲ್ಲಿ ಬೆತ್ತಲಾಗುವವರನ್ನೂ ನೋಡಬಹುದೀಗತ್ರಿನೇತ್ರಿಗರು ಗೋರಿಯೊಳಗೆ ಬೆತ್ತಲಾಗಿ ಮಲಗಿದವನಿಗೆ ಪದವಿಬಿರುದುಬಾವಲಿ ಅಷ್ಟೈರ್ಯಗಳು ಬಟ್ಟೆ ಹೊದಿಸಲಾಗಲಿಲ್ಲ ಹೆರಿಗೆನೋವಿನಿಂದ ನರಳುತ್ತಿರುವ ಹೆಣ್ಣೇನಾಚದಿರು ಬೆತ್ತಲಾಗಿಹೆನೆಂದು ಹೊಸಜೀವದ ಸೃಷ್ಟಿಗೆಬಟ್ಟೆ ತೊಟ್ಟ ನೀಚರೆದರು   ಬಟ್ಟೆಗೆ ಬಸಿರು ಮುಚ್ಚಿಡಲಾಗುವುದಿಲ್ಲಹಾಗೆಯೇ ಮನುಷ್ಯನ ಹೊಲಸನ್ನೂ ಓ ಮನುಷ್ಯನೇ ಬೆತ್ತಲಾಗದಿರುನಿನ್ನ ಕೊಳಕು ದೇಹವನ್ನು ನೋಡಲಾಗುವುದಿಲ್ಲಕೊಳಕನ್ನು ಮುಚ್ಚಿಟ್ಟು ಸುಸ್ತಾದಬಟ್ಟೆಗೆ ಮುಕ್ತಿ ಬೇಕಿದೆ  ============= ಪರಿಚಯ: ಬಿ.ಎಸ್ಸಿ(ಕೃಷಿ) ಪದವೀಧರ, ಶಿಕಾರಿಪುರದಲ್ಲಿ ವಾಸ, ಜಿಲ್ಲಾ ಉಪಾಧ್ಯಕ್ಷ,ಆಮ್ ಆದ್ಮಿ […]

ಕಾವ್ಯಯಾನ

ನಚಂ ವಯಸಲ್ಲದ ವಯಸ್ಸಲ್ಲಿ ಹೊತ್ತಲ್ಲದ ಹೊತ್ತಲ್ಲಿ ಕತ್ತಲೆಯ ಬೆನ್ನತ್ತಿ ಬಂದ ಓ ಬೇಳಕೆಂಬ ಕನಸೇ ಹೇಳು ನಿನೆಲ್ಲಿಗೆ ಹೋದೆ ಮನದ ಇರುಳು ತೊಲಗಲೇ ಇಲ್ಲ ನಿನ್ನ ಹೆಜ್ಜೆ ಮೂಡಲೇ ಇಲ್ಲ ಕಣ್ಣಬಿಟ್ಟು ನೋಡಿದೊಡೆ ಕಾಲವೇ ಕೇಳೇದಿತ್ತು ಕತ್ತಲೇ ಮಾತ್ರ ಉಳಿದಿತ್ತು! ಕರುಣೇ ಇಲ್ಲದ ಕಾಲದ ಬೇಳಕೇ ನೀನಾಗದಿರು ಮರಭೂಮಿಯ ನಿರ್ಗುಳ ಹುಡುಕುತ್ತಿರುವೆ ಹುಡುಕುತ್ತಿರುವೆ ನಿನ್ನ ಬಾ ಬೇಳಗೊಮ್ಮೆ ಬದುಕ ಹಬ್ಬವೆಂಬ ನೆಪಹೂಡಿ…. ಬಂದು ನಿಲ್ಲು ಬೇಳಕೇ ಕಾಲದ ಬಿರುಗಾಳಿಗೆ ಆರದೆ ನಿನ್ನ ಹಸಿವು ನನಗೂ ಇದೆ ಅರಿತು […]

ಕಾವ್ಯಯಾನ

ಬಿದಲೋಟಿ ರಂಗನಾಥ್ ಮೌನದ ಗೆರೆಯ ನಡುವೆ.. ಒಡಲುರಿಯ ಕನಸೊಂದು ಚುಕ್ಕಿಗಳತ್ತ ಮುಖ ಮಾಡಿ ಭಾವದಗೂಡಿನಲಿ ಅರಳಿ ಮುತ್ತಾಗಿ ಸಮುದ್ರದ ಮೇಲೆ ಬರೆದ ಕವನದ ಕರುಳ ತಂತಿಯಲಿ ಸುತ್ತಿಕೊಂಡ ಸಂಬಂಧ ಕಿತ್ತಾಡಿ ತಿನ್ನಲಿಲ್ಲ ಒಟ್ಟಾಗಿ ಬೆಳೆಯಲಿಲ್ಲ ಅತ್ತು ಕರೆದು ಕಣ್ಣೀರ ಕಡೆಯಲಿಲ್ಲ ಅದೆಂಥದ್ದೋ ಭಾವದ ಸೆಳೆತ ಹತ್ತಿರ ನಿಂತೆ ಹಾಡುತ್ತಿದೆ ಕಣ್ಣ ಕನ್ನಡಿಯ ಬಿಂಬದಲಿ ಕಟ್ಟಿದ ಕನಸುಗಳ ಕಂತೆ ಬಿಚ್ಚಿ ನೋಡುವ ಬಯಲ ಕುದುರೆ ಈ ಜಗದ ಮಿಣುಕು ಬೆಳಕು ಎಲ್ಲೋ ನಿಂತು ನೋಡಿ ಬೆಸೆದ ಅನುಬಂಧ ಮೀಟುತ್ತಿದೆ […]

ಕಾವ್ಯಯಾನ

ಬದುಕೆಂಬ ವಂಚಕ! ಸೌಜನ್ಯ ದತ್ತರಾಜ ಪರಿಚಿತರಾಗುತ್ತಾ ಆಗುತ್ತಾ ಪರಕೀಯತೆಯ ಭಾವವೇ ಹೆಚ್ಚಾಗಿ ಆಗೀಗ ಪೆಚ್ಚಾಗಿ ಕಾಡುತಿದೆ ಹತ್ತಿರವಾದಷ್ಟೂ ಒಬ್ಬರನೊಬ್ಬರು ದೂರುತ್ತಲೇ ದೂರವಾಗುತ್ತಿರುವ ವಿಪರ್ಯಾಸ ವಿಚಲಿತರನ್ನಾಗಿಸುತಿದೆ ಏಕೆ…. ಏನಾಯ್ತು……ಹೇಗಾಯ್ತು ಪ್ರಶ್ನಿಸಿಕೊಳ್ಳಲೇ ಭಯವಾಗುತ್ತಿದೆ ಅನುಮಾನದ ಹೆಡೆಯೊಂದು ಸದ್ದಿಲ್ಲದೆ ಆಗಾಗ ತಲೆಯೆತ್ತುತಿದೆ ಆಡಬಾರದ ಹೇಳಬಾರದ ಮಾತುಗಳನೆಲ್ಲಾ ಆಡುವ ಬಾಯಿ ಇತ್ತೀಚೆಗೆ ಇಬ್ಬದಿಯಲೂ ಬಿಗಿಯುವ ಇಕ್ಕಳದಂತಾಗಿದೆ ಇರಿಯುತ್ತಲಿದೆ ಮನದಲೊಂದು ಮುಗಿಯದ ಭಾವ ಹೊಂದಾಣಿಕೆ ಆಗದ ಸ್ವಭಾವ ಒಗ್ಗಿಕೊಳ್ಳಲಾರದೆ ಒದ್ದಾಡುತಿರುವ ಜೀವ ಪ್ರೀತಿ ಸ್ನೇಹಗಳ ಹೆಸರಲ್ಲಿ ಪ್ರತಿದಿನವೂ ನಡೆಯುತಿವೆ ಹೊಸ ಹೊಸ ನಾಟಕ ಗೆಲ್ಲುವುದು […]

ಕಾವ್ಯಯಾನ

ನಮ್ಮಳಗೊಬ್ಬ ಸಂತೆಬೆನ್ನೂರು ಫೈಜ್ನಟ್ರಾಜ್ ಮನಸಲ್ಲಿ ಕೋಟಿ ಕೋಟಿ ಯುದ್ಧ  ಸಾಮಗ್ರಿಗಳನ್ನು ಹೊತ್ತು ಕಡಲ ದಡದಿ ನೆಮ್ಮದಿ ಹುಡುಕ್ತಿದ್ದ! * ಎದುರಿಗೇ ಎಲ್ಲಾ ಐತೆ ಏನೋ ಮಿಸ್ಸಾಗಿದೆ ಅಂತ ಎದ್ದು ನಡೆದ ಇದ್ದುದನ್ನ ಬಿಟ್ಟು! * ಕಣ್ಣೆದುರು ಇದ್ರೆ ಕಣ್ ಕೆಂಪು..ಉರಿ ಉರಿ ಮರೆಯಾದ್ರೆ ಕಳ್ಕಂಡೋರ ತರ ಅಂಡ್ ಸುಟ್ ಬೆಕ್ಕು! * ಹಾಡ್ತಾನೆ,ಕುಣಿತಾನೆ,ನಗ್ತಾನೆ,ಅಳ್ತನೆ ಎಲ್ಲಾ ಸರಿ ಮತ್ ಎದುರಿರೋ ಬಳಿ ಏನೈತ್ರಿ ಈ ಬಾಳ್ನಾಗೆ….ರಾಗ * ನಾಯಿ ಬಾಲ ನೇರ ಮಾಡಬಹುದಂತೆ ಹೆಂಗೋ ನಮ್ಮೊಳಗಿದ್ದಾನಲ್ಲಾ ಅವನ್ನ ಊಹ್ಞುಂ….ಗುಂಡ್ಕಲ್ಲದು!!

ಕಾವ್ಯಯಾನ

ನೆನಪುಗಳ ಪಾಲೀಶ್ ಪಾಲಿಸಿ ಬಸವರಾಜ ಕಾಸೆ ಮರೆಯದ ನೆನಪುಗಳತೊಳೆಯುವೆ ಕೊಳೆಯಲು ಕಣ್ಣೀರಲ್ಲಿಅಚ್ಚಳಿಯದೆ ಸ್ವಚ್ಛ ಪಾಲಿಶ್ ಆಗಿಫಳಪಳವೆಂದು ಬೆನ್ನೆತ್ತವುದು ಕ್ಷಣದಲ್ಲಿ ಕಳಿಸಿ ಕೊಡಲು ಕಲಿಸಿದೆಕೇಳಿ ನಗುವಿನ ಆಮಂತ್ರಣಸಪ್ಪೆಯಾದರೂ ನಟಿಸಿದೆನಿರಾಳವಾಗಲು ನಿನ್ನ ಮೈಮನ ಹೇಳಿ ಹೋಗದ್ದಿದರೆಚೆಂದವಿತ್ತು ಏನೋ ಕಾರಣತಿಳಿ ಹೇಳಿ ರಮಿಸಿದ ಪರಿಬಿಗಿಗೊಳಿಸಿತು ಭಾವ ಬಂಧನ ಬಿಟ್ಟು ಕೊಡದ ಪ್ರೀತಿಪಡೆಯಲಾಗದ ಬದುಕುಧಿಕ್ಕಾರ ಕಿರುಚಲು ನನ್ನೊಳಗೆನನಗೆ ನಿರಂತರ ಕುಟುಕು ಇಡಿ ಸಾಗರದ ಉಪ್ಪುತೆವಳಿಯೇ ಹಿಂದಿಕ್ಕುತ್ತೆ ನೋವಿನಾಳದಲ್ಲಿತಡೆತಡೆದು ಬಿಕ್ಕಿ ಜಾರುವಹನಿ ಹನಿ ನೀರಲ್ಲಿ ಬಿಟ್ಟು ಹೋಗುವ ಮುನ್ನಪ್ರೇಮದ ನಿನಾದಗರಿಗೆದರಿ ತಬ್ಬಿ ಅಲವತ್ತಿತುನೆನೆದು ತವಕಿಸಿ […]

ಕಾವ್ಯಯಾನ

ಸೊಡರು ಚಂದ್ರಪ್ರಭ .ಬಿ. ಚೆಂಗುಲಾಬಿ ಮೊಗದವಳೆ ದಾಸವಾಳದ ವರ್ಣದಲಿ ಅದ್ದಿ ಬಂದವಳೆ…ಸಖಿ ಅನುಪಮ..ಅಪಾರ ನಿನ್ನ ಮಮತೆ..ಹೃದಯವಂತಿಕೆ..! ಹಲವು ಮೈಲುಗಲ್ಲುಗಳಿಗೆ ಸಾಕ್ಷಿ ನಿನ್ನ ನಿರ್ಗಮನ ಅಂಚಿನತ್ತ ದೌಡಾಯಿಸುತ್ತಿರುವ ವೃತ್ತಿ ಮೈಕೊಡವಿ ಮೇಲೇಳುತ್ತಿರುವ ಪ್ರವೃತ್ತಿ ಏನೆಲ್ಲಕೆ ತೆರೆದುಕೊಳುವಾಸೆಗೆ ಬಲಿತ ರೆಕ್ಕೆ ನೀ ಹೊತ್ತು ತರುತ್ತಿದ್ದ ವೇದನೆ ಈಗ ಕಾಡುತ್ತಿದೆ ಮಧುರ ನೆನಪಾಗಿ! ಅಜ್ಜಿ ಅವ್ವನ ಕಾಲದಲಿ ಅರವತ್ತರ ವರೆಗೂ ಜತೆಯಾದವಳು ನೀ ಅವರ ಹಿಂದೆ ಹಿಂದೆ ನಾ… ನನ್ನ ಹಿಂದಿನವರಿಗೆ ನಲವತ್ತಕ್ಕೇ ಕೈ ಬೀಸಿ ವಿದಾಯ ಹೇಳುತಿರುವೆಯಲ್ಲೇ? ಮೂವ್ವತ್ತರ ಬಳಿಕ […]

Back To Top