Category: ಕಾವ್ಯಯಾನ

ಕಾವ್ಯಯಾನ

ಅವಳ ನಗೆ ನಾದ.

ಅವಳ ಹಿತ ಬಯಸಿ ಒಲವ ಹನಿಸಿ
ಪೂಜಿಸುವ ಭಕ್ತೆ ನಾನು
ಕಲ್ಲಾಗಿ ದೂರದಲೆ ಉಳಿದು
ಕಾಣದಂತಿರುವ ಅಭಯ ಹಸ್ತ ಅವ

ಅನ್ನದಾತ

ಬೊಬ್ಬೆಯೆದ್ದ ಅಂಗೈಗೆ ಮದ್ದು ಮಾಡುವಷ್ಟಿಲ್ಲ
ಬೋಳು ನೆಲದಲಿ ಚಿಗುರೊಡೆದ ಹರುಷಕೆ
ಬೌದ್ಧಿಕವಾಗಿ ಅಕ್ಷರ ದಕ್ಕಿಲ್ಲದಿದ್ದರೂ ಪದಕಟ್ಟಿ ಹಾಡ್ಯಾನು

ವಿಪರ್ಯಾಸ

ಕವಿತೆ ವಿಪರ್ಯಾಸ ಸಂಗಮೇಶ್ವರ ಶಿ.ಕುಲಕರ್ಣಿ ಜಗವ ಗೆಲ್ಲಲು ದಾಳಿಯಿಟ್ಟುನೆರೆಯ ರಾಜ್ಯದಲಿ ನೆತ್ತರದ ನದಿಹರಿಸುವ ಚಕ್ರವರ್ತಿಯಸಾಮ್ರಾಜ್ಯದ ನಡುನಾಡ ಜನರುಹಸಿವಿನಿಂದ ಸಾಯುವರು! ನೆಲಕೇ ಗೊತ್ತಾಗದಂತೆ ನೇಗಿಲಸರಿಸಿ, ಮ್ಯಾರಿ ಹಿಗ್ಗಿಸಿಮತ್ತೊಬ್ಬನ ಹೊಲ ಆಕ್ರಮಿಸುವರೈತನೊಬ್ಬನ ನಡುಹೊಲವೆಬೀಳುಬಿದ್ದು ಬೋಳಾಗುವುದು! ಕಚ್ಚೆ ಬಿಚ್ಚಿದ ಹುಂಬನಂತೆಕಂಡ ಹೆಣ್ಣುಗಳ ಕಾಮಿಸುವಚಪಲ ಗಂಡಸಿನ ಮನೆಗೆಅವನಿಗೇ ತಿಳಿಯದೆ ಅದೆಷ್ಟೋಗಂಡಸರು ರಾತ್ರಿ ದಾಳಿಯಿಡುವರು! ತೂಕದಲ್ಲಿ, ಲೆಕ್ಕದಲ್ಲಿ ಮತ್ಯಾವುದೊಮೋಸದ ಹಾದಿಯಲ್ಲಿ ಕೋಟಿ ಗಳಿಸಿಮಹಲು ಕಟ್ಟಿ ಮೆರೆದ ಶೇಟುಬೀಪಿ, ಶುಗರಿಗೆ ಬಂಧುವಾಗಿ, ಇದ್ದೊಬ್ಬಇಪ್ಪತ್ತೊಂದರ ಮಗನ ಸಾವು ನೋಡುವನು! ನಿನ್ನದಲ್ಲದ ದೇಹದ ದಾಹಕೆಮನ ಬಯಸುವ ಮೋಹಕೆ ಸೋತುಮಾನವ […]

Back To Top