Category: ಕಾವ್ಯಯಾನ

ಕಾವ್ಯಯಾನ

ಆದಿಯೋ-ಅಂತ್ಯವೋ

ಯಾರು ಹೊಣೆಯಾಗಿದ್ದಾರೆ ಇದಕ್ಕೆ?
ಎಲ್ಲಾ ಮಾನವನ ಆಸೆಯೇ ಮೂಲ
ಪ್ರಕೃತಿಯ ವಿರುದ್ಧ ಬದುಕುವ ಬೆಳವಣಿಗೆಯ ಹುಚ್ಚು ಹಂಬಲ

ಮರಣದ ಪರ್ವ

ಕವಿತೆ ಮರಣದ ಪರ್ವ ರೇಶ್ಮಾಗುಳೇದಗುಡ್ಡಾಕರ್ ಮರಣದ ಹಬ್ಬವಿದುಸಾವಿನ ಸರಣಿಯಿದುಹಿರಿಯ-ಕಿರಿಯ ಭೇದವಿಲ್ಲಕ್ಷಣಮಾತ್ರವು ಸಮಯವಿಲ್ಲಹಾರುವುದು ಪ್ರಾಣ ಪಕ್ಷಿದಿನ ,ಮುಹೂರ್ತ ನೋಡುವದಿಲ್ಲ..!!ಪಂಚಾಂಗದ ಹಂಗಿಲ್ಲ..!! ಬ್ಯಾನಿ ಎನೆಂದು ತಿಳಿಯುವುದಿಲ್ಲನಗುನಗತ್ತಲೇ ಬಾರದ ಲೋಕಕ್ಕೆ ತೆರಳುವರಲ್ಲಈಗ ಇದ್ದವರು ನಾ ಮುಂದೆ ತಾ ಮುಂದೆ ಎನ್ನುವಂತೆಸಾಗುತಿಹರಲ್ಲ….ಮರಣ ಮೃದಂಗ ಮೊಳಗಿದೆಯಲ್ಲಾ ಎತ್ತಿ ಆಡಿಸಿದ ಕೈ ಹಿಡಿದುನಡೆಸಿ ನಡೆನುಡಿಯ ತಿದ್ದಿದದಾತಸೆರಗಿನಲಿ ಕಾಪಿಟ್ಟು ಎದೆಯುಸಿರಲಿತಂಪಿಟ್ಟ ಅವ್ವ ,ಹೆಗಲ ಮೇಲೆ ಹೊತ್ತು ಊರೆಲ್ಲಾತಿರುಗಾಡಿದ ಅಣ್ಣಾ ಹೀಗೆಸಾಗುವದು ಮರಣದರಮನೆಯಸೇರಿದವರ ಪಟ್ಟಿ ….ನೆನದಷ್ಟು ನೆನಪುಗಳುಹೃದಯವ ತೋಯ್ಸವು…..ಕಾಣದ ಜೀವಿಗೆ ಹರಿದ ಬದುಕುಕಾಲನ ಕೈ ತುತ್ತಿಗೆ ಹಂಬಲಿಸುತಿದೆ ….!! […]

ಆಪ್ತೇಷ್ಟರು

ಕವಿತೆ ಆಪ್ತೇಷ್ಟರು ಪುಷ್ಪಾ ಮಾಳ್ಕೊಪ್ಪ ನರನಲ್ಲದೇ ಮರವ ನಿಂದಿಪರೇಯನ್ನ ನಿತ್ಯ ನಿಂದಿಪರು ಬೇಕುಅವರೇ ಯನ್ನ ಆಪ್ತರು ಕಾಣಾ ಅನ್ಯರನಲ್ಲದೇ ಲೋಕದಿ ತನ್ನಾಡಿಕೊಂಬರೇಅಡಿಗಡಿಗೆ ಯನ್ನ ಆಡಿಕೊಂಬರು ಬೇಕುಅವರೆನ್ನತ್ಯಾಪ್ತರು ಕಾಣಾ ಕಡುಗೋಪವಿಲ್ಲದೆಯೆ ಜಗದಿ ಜರಿಯುವರೇಯನ್ನ ಜನುಮಕಾಗುವಷ್ಟು ಜರಿಯುವರು ಬೇಕುಅವರೆನ್ನ ಜೀವಬಂಧುಗಳು ಕಾಣಾ ಹೀನಾಯದಿಂ ಕಾಣದೇ ಎನ್ನ ಹಿತವಪ್ಪುದೆ ಮರುಳೆಹಿತವಪ್ಪುದು ಅವರಿಂದೆ ಅವರೆನ್ನ ಹರಸಿದವರು ಕಾಣಾ ಛೀ ಥೂ ಎಂದರಲ್ಲವೇ ಶ್ವಾನದಿಂ ತೆರದಿಎನ್ನ ತುಚ್ಛೀಕರಿಸುವರು ಬೇಕುಅವರೆನ್ನ ತಾಳ್ಮೆಯಂ ಹೆಚ್ಚಿಸಿದವರು ಕಾಣಾ ಕುಟುಕಿದವರಲ್ಲವೇ ಎನ್ನ ಕಣ್ಣತೆರೆಸಿದವರುಕುಟುಕತನವದು ಬೇಕುಅವರೆನ್ನ ನಿದ್ದೆಯಿಂ ಎಬ್ಬಿಸಿದವರು ಕಾಣಾ ಖಂಡಿಸಿದವರೆನ್ನ […]

ಸುಂಟರಗಾಳಿ

ವಿನೀತ ಭಾವವಿಲ್ಲದ
ವಿಷಾದ ಛಾಯೆಯಲ್ಲಿ,
ಅವಕಾಶಕ್ಕೆ ಹೊಂಚುಹಾಕಿ
ಕಾತುರದಲ್ಲಿ ಕಾಯುತ್ತಲಿದೆ

ಸುರುಳಿ ಕನಸು.

ಉಟ್ಟ ಸೀರೆಯ ಒಳಕೋಣೆಯಲಿ ಅರ್ಧ ಜಾರಿಸಿ, ಕೊಡವಿ ಬಿಚ್ಚಿ
ಮತ್ತೆ ಗೆರೆ ಬಿಡಿಸಿ ಅಂಗೈಯಲ್ಲಿ ನೆರಿಗೆಗಳ ದೇಹಕ್ಕೆ ಒತ್ತಿದ್ದಾಳೆ .

ಗಜಲ್

ಗಜಲ್ ಪ್ರಭಾವತಿ ಎಸ್ ದೇಸಾಯಿ ಮಂಗಳಕೆ ಇಟ್ಟ ಕಾಲು ಅಂಗಳಕೆ ಇಡಲು ಹಿಂಜರಿಯುತಿದೆಒಲವ ಕೊಟ್ಟ ಹೆಗಲಿಗೆ ಇಂದು ಹೆಗಲು ಕೊಡಲು ಹಿಂಜರಿಯುತಿದೆ ಅನುರಾಗದಲಿ ಹೆತ್ತು ಹೊತ್ತ ಉಸಿರುಗಳು ಅನಾಥವಾಗಿವೆಒಡಲಲಿ ಹೊರಳಾಡಿದ ಜೀವ ಮಣ್ಣು ಹಾಕಲು ಹಿಂಜರಿಯುತಿದೆ ಮುದ್ದಾಡಿ ಚಂದಿರ ತೋರಿಸಿದ ಲಾಲಿ ಹಾಡು ಮೂಕವಾಗಿದೆಕೈತುತ್ತು ಉಣಿಸಿದ ಕೈಗೆ ಮುತ್ತು ನೀಡಲು ಹಿಂಜರಿಯುತಿದೆ ಕುಸುಮಗಳು ನಲಿಯುತಿದ್ದವು ಸೋದರ ಜೊತೆ ಈಗ ಮಂಕಾಗಿವೆದುಂಬಿಯು ಬಿರಿದ ಸುಮದ ಮಕರಂದ ಹೀರಲು ಹಿಂಜರಿಯುತಿದೆ ವಿಶ್ವವೇ ಮೌನವಾಗಿದೆ ಇದೆಂತಹ ದುರಿತಕಾಲ “ಪ್ರಭೆ”ಬೌದ್ಧ ಪೌರ್ಣಮಿ ಕಿರಣಕೆ […]

ಈ ವಾರದಿಂದ ನಮ್ಮ ನಡುವಿನ ಯುವ ಕವಯಿತ್ರಿಯರಾದ ಸ್ಮಿತಾಭಟ್ ಮತ್ತು ರೇಖಾಭಟ್ ಗಜಲ್ ಜುಗಲ್ ಬಂದಿ ಯಲ್ಲಿ ಬರೆಯಲಿದ್ದಾರೆ

ಗಜಲ್

ಗಜಲ್ ಮರುಳಸಿದ್ದಪ್ಪ ದೊಡ್ಡಮನಿ ನಿನ್ನ ಹೆಜ್ಜೆ ಗುರುತು ಮಣ್ಣಿನ ಹುಡಿಯಲಿ ಅಳುಕಿದೆ ಸಾಕಿಎದೆಯ ದಾರಿಯಲಿ ನಡೆದು ಬದುಕು ತುಂಬಿ ತುಳುಕಿದೆ ಸಾಕಿ ಒಲವಿನ ಪರಿಮಳ ಒಡೆದ ಕನ್ನಡಿ ಚೂರಿಗೆ ಮುತ್ತಿಕ್ಕಿದೆ ನೋಡುಉಸಿರ ಬಸಿದು ಕನಸು ಕಟ್ಟಿ ಕಾಲು ಹಾದಿ ಸಾಗಲು ನರಳುತಿದೆ ಸಾಕಿ ಭಾವ ಬಯಲಿಗೆ ಬೆಸುಗೆ ಹಾಕಿ ಮೌನ ಮನೆ ಮಾಡಿದೆಬಾಹು ಬಂಧನದಿ ಬಂಧಿಯಾಗುವ ಹೊಸ ಕನಸು ಚಿಗುರುತಿದೆ ಸಾಕಿ ಕಮರಿದ ಆಸೆ ಹಸಿರಾಗಿ ಉಸಿರ ಸೂಸಲು ಬಂದಿದೆಒಳಗಿನ ಗಾಯ ಮಾಯುವ ಮುನ್ನ ಪ್ರತಿ ಬಿಂಬ […]

ಜ್ಞಾನ ಬಿತ್ತಿದವ….ಬುದ್ದ

ಕವಿತೆ ಜ್ಞಾನ ಬಿತ್ತಿದವ….ಬುದ್ದ ಶಿವಲೀಲಾ ಶುದ್ಧೋದನ ಮಗನಂತೆ ಇವನುಮಗ್ಗುಲು ಹೊರಳಿಸಿದಂತೆಲ್ಲನಿದ್ರೆಯ ಕಂಬಳಿ ಕಿತ್ತೊಗೆದುಮೆಲ್ಲಗೆ ಸದ್ದಿಲ್ಲದಂತೆ ಎದ್ದೊದನಂತೆ ಹಣೆಗೊಂದು ಭಾವ ಲೇಪಿಸಿಕೊಂಡುವೈಭೋಗವ ವಸ್ತ್ರ ಕಳಚಿ ಬೆತ್ತಲಾಗಿಸಿಇರುಳಿಗೆಲ್ಲವ ಅರ್ಪಿಸಿ ಹೊಂಟವನುಬೀದಿ ಓಣಿಯಲಿ ದಿಟ್ಟಹೆಜ್ಜೆಯಿಟ್ಟವನು ನಿಶ್ಯಬ್ದ ದಾರಿಗುಂಟ ನಿಶಾಚರಿಗಳ ಘೀಳುರಕ್ತ ಸಿಕ್ತ ಪಾದದಲಿ ಮುಕ್ತಿಯ ಹಂಬಲವುಹಪಹಪಿಸಿದರು ಜ್ಞಾನ ದಾಹ ತೀರಲೊಲ್ಲದುದೇಹ ದಂಡಿಸಿದಷ್ಟು ಬಳಲಿತು ಭಾವದೊಡಲು ದಕ್ಕಿದುಡುಗೊರೆಯು ಮೋಕ್ಷವಾಗಲಿಲ್ಲಮೋಕ್ಷದ ಬೆನ್ನ ಹತ್ತಿದವಗೆ ದಿಕ್ಷೆಯಾಗಲಿಲ್ಲಆಸೆಯೇ ದುಃಖಕ್ಕೆ ಮೂಲವೆನ್ನುವಾಗೆಲ್ಲಕಾಯಕಕೆ ಮರಣಮೃದಂಗದಾ ಅಮಲೆಲ್ಲ ಮಿಂಚಿತೊಂದು ಬೆಳ್ಳಿರೇಖೆ ಕಣ್ಣಂಚಲ್ಲಿಪೂರ್ಣ ಚಂದಿರನ ಬೆಳದಿಂಗಳಲ್ಲಿದಿವ್ಯ ಮಂಗಳ ವಾದ್ಯ ಮೊಳಗಿದಂತೆಲ್ಲಹುಣ್ಣಿಮೆ ಶಶಿಯಲ್ಲಿ ಲೀನವಾದಂತೆಲ್ಲ […]

Back To Top