Category: ಕಾವ್ಯಯಾನ

ಕಾವ್ಯಯಾನ

ಕಾವ್ಯಯಾನ

ಇಳೆಯ ಸ್ವಗತ ಕಲಾ ಭಾಗ್ವತ್ ಹಕ್ಕಿ ಹಾರಾಡಿಗೂಡ ಸೇರುವ ಸಂಜೆಚಿಲಿಪಿಲಿಗಳ ಸದ್ದು ಗದ್ದಲ ತಾನೇ ಗೆದ್ದೆನೆಂಬ ದಣಿವುಹಿಗ್ಗಿ ಹಿಂದಿಕ್ಕಿ ಓಡಿಹುದುಕರುಳ ಕುಡಿಗಳ ಸಿದ್ಧಿ ಸಂಭ್ರಮದಕಥೆಗಳಿಗೆ..ಮೆಲುದನಿಯಲೇ ಉತ್ತರಒಳಗೊಳಗೆ ಏರು ಎತ್ತರ! ಪಿಸುಮಾತಿನ ರಸಘಳಿಗೆ,ಕುಸುರಿ ಮಾಡಿದೆ ಕನಸ,ಪಡುವಣದ ಕೆಂಪಂಚಿನಲಿ..ಹೋಗಿಯೇ ಬಿಟ್ಟನಾಳೆ ಬರುವೆನೆಂದು!ಇಲ್ಲೀಗ ಕಗ್ಗತ್ತಲು.. ಕೈಯೊಂದು ಚಾಚಿತು ಬಾಎಂದು ಬೆಳಕ ತೋರಲು..ಆಹಾ.. ಎಂತಹ ಶುಭ್ರ !ಎಂದಿನಂತಲ್ಲ ಇಂದು.. ಮಾಸಕೊಮ್ಮೆಯಾದರೂಮರೆಯಾದರೇ ಚಂದಈ ಚಂದ್ರಮ..ಮರುದಿನ ತುಸು ಮಾತ್ರ ನೋಡಲು.ಪುಟ್ಟ ಮಗುವಿಗೆಬೇಕಲ್ಲವೇ ಊಟದಾಟಕೆ?ಕರುಣೆಯೋ, ಒಲುಮೆಯೋ..ಇಣುಕಿದರೆ ಸೆಳವೊಂದಿಹುದು ದಿನದಂತ್ಯದ ಶಾಂತ, ಹಸಿತಅವನ ಮೊಗವೊಂದೇ ಸಾಕುಹಂಚಿಕೊಳ್ಳಲು ಸಿಹಿ-ಕಹಿಯ ಬೆಳಗಾದರೆ […]

ಕಾವ್ಯಯಾನ

ನೆನಪುಗಳ ಸುತ್ತ” ರಿತೇಶ್ ಕಿರಣ್ ಕಾಟುಕುಕ್ಕೆ ಅಂದು..,ನನ್ನಪ್ಪ ಸೋರುವಮುಳಿ ಮಾಡಿನೆಡೆಗೆದೃಷ್ಟಿ ನೆಟ್ಟಿದ್ದ.,ನಾವೋ…..ಅಂಗಳದ ಬದಿಯಲ್ಲೋಹರಿವ ತೊರೆಯ ಬದಿಯಲ್ಲೋಉದುರುವ ಮಳೆಹನಿಗಳ ಜೊತೆಹರಿವ ನೀರಿನ ಜೊತೆಮೈ ಮರೆಯುತ್ತಿದ್ದೆವು…… ಅಮ್ಮನೂ..,ಅಷ್ಟೇ., ನೀರು ಹೀರಿದಸೌದೆಯ ಒಲೆಗಿರಿಸಿಕಣ್ಣು ಕೆಂಪಗಾಗಿಸಿಊದಿಸಿಕೊಂಡಿದ್ದಳು..,ಮೂರು ಹೊತ್ತುಹೊಟ್ಟೆ ತಣಿಯದಿದ್ದರೂಒಂದು ಹೊತ್ತಿಗಾದರೂಪಾತ್ರೆ ಪಗಡೆಗಳಸದ್ದಾಗುತಿತ್ತುಹೊಟ್ಟೆ ಸಮಾಧಾನಿಸುತ್ತಿತ್ತು……, ಹರಿದ.,ಅರಿವೆಗೆ ತೇಪೆ ಹಾಕಿಸಿವರುಷವಿಡಿ ಕಳೆದರೂಯಾವುದೇ ಸಂಕೋಚವಿರಲಿಲ್ಲಮನೆಯ ಒಳಗೂಹೊರಗಿನ ಜಗುಲಿಗೂ..,ದಾಟಿದರೆ ಅಂಗಳಕ್ಕೆ ಮಾತ್ರನಮ್ಮ ಮಾತುಗಳು ಕೇಳಿಸುತಿತ್ತು.ನಮ್ಮ ಕನಸುಗಳೂ ಅಷ್ಟೇ..!ಅಷ್ಟಕ್ಕೇ ಸೀಮಿತವೋ..?ತಿಳಿಯೆ ನಾ………., ಅಪ್ಪ ದಿನಾ.,ಮಳೆಯಲ್ಲಿ ತೋಯುತ್ತಿದ್ದಸಂಜೆಗೆ ನಮ್ಮಆತ್ಮೀಯ ಗೆಳೆಯನಾಗುತ್ತಿದ್ದ.ಒದ್ದೆಯಾದ ವಸ್ತ್ರದಅರಿವೂ ಅವನಿಗಿಲ್ಲ.,ಚಳಿಯ ಅನುಭವವೂ ಅವನಿಗಿಲ್ಲ.,ನಮ್ಮ ಮುಖವ ನೋಡಿಎಲ್ಲವ ಮರೆಯುತ್ತಿದ್ದಮುಖವರಳಿಸಿ ನಗುತ್ತಿದ್ದ..‌.‌‌‌….., […]

ಕಾವ್ಯಯಾನ

ಮೂರು ಸಂಜೆ ಫಾಲ್ಗುಣ ಗೌಡ ಅಚವೆ. ಮೋತಿ ಗುಡ್ಡದ ಬಂಡೆಗಳ ಮೇಲೆಕುಳಿತ ಮೋಡಗಳು ಎಂಥದೋಪಿಸುಮಾತನಾಡುತ್ತ ಅಲ್ಲೇ ಕೆಳಗೆಹೈಗರ ಹುಡುಗಿಯರು ಅಬ್ಬಿಯ ನೀರು ಬೆರೆಸಿ ಮೀಯುವ ಚಂದನೋಡುತ್ತಿವೆ. ಸದಾ ವಿಪ್ರಲಂಭ ಶ್ರಂಗಾರದ ಕೊಮಣೆ ಮಾಡುತ್ತಮಂಗಟ್ಟೆ ಹಕ್ಕಿಗಳು ಆಕಾಶದೆತ್ತರಕ್ಕೆ ಹಾರುತ್ತ ಹಾರುತ್ತ ಹನಿಮೂನು ಮೂಡಿನಲ್ಲಿ ಸುಖದ ಮೂರೇ ಗೇಣು ಬಾಕಿ. ಗುಮ್ಲೆಗದ್ದೆಯಿಂದಿಳಿದು ಬರುವ ವಿಭೂತಿಯಾಣದ ಭೈರವೇಶ್ವರನ ಬೂದಿ ತೊಳೆದು ರಾಶಿ ರಾಶಿ ಕಟ್ಟಿಗೆಗಳ ಮೇಲೇರಿ ಗಂಗಾವಳಿಯ ಸಮುದ್ರದಲಿಮೀಯುತ್ತದೆ. ಅಶ್ಲೇಷಾ ಮಳೆಗೆ ಹುತ್ತದಿಂದೆದ್ದಅಣಬೆಗಳ ಕೊಡೆ ಹಿಡಿದು ಇರುವೆಗಳು ಮೊಟ್ಟೆಯನ್ನು ಹೊಟ್ಟೆಯಡಿ ಹೊತ್ತು […]

ಗಝಲ್

ಗಝಲ್ ರತ್ನರಾಯಮಲ್ಲ ಆ ಕಡೆ ಭಜನೆಯ ನಾದವು ಜಿನುಗುತಿದೆಈ ಕಡೆ ಆಕ್ರಂದನ ಮುಗಿಲು ಮುಟ್ಟುತಿದೆ ಕಣ್ಣೀರ ಕೋಡಿ ಹರಿಯುತಿದೆ ಸದ್ದಿಲ್ಲದೆ ಇಲ್ಲಿಅಲ್ಲಿ ಹೆಂಡದ ನಶೆ ನೆಲವು ಚುಂಬಿಸುತಿದೆ ಸಂಬಂಧಗಳು ಗೋಳಾಡುತಿವೆ ನೆನೆ ನೆನೆದುಹಲಗೆಯ ಸದ್ದಿಗೆ ಹೆಜ್ಜೆಯು ಕುಣಿಯುತಿದೆ ಗುಲಾಬಿ ಹೂ ಕಸವಾಗಿ ಬಿದ್ದಿದೆ ಬೀದಿಯಲ್ಲಿಗಡಿಯಾರದ ಮುಳ್ಳು ಹೆಣವನ್ನು ಎತ್ತುತಿದೆ ದರುಶನಕ್ಕೆಂದು ಜನ ಸಾಲುಗಟ್ಟಿಹರು ಮಲ್ಲಿಕುಣಿಯ ಮುಖ ಕಾಣದೆ ಗುಂಪು ಚದುರುತಿದೆ **********************

ಪ್ರಶ್ನೆಗಳು

ಪ್ರಶ್ನೆಗಳು ಭಾಗ್ಯ ಸಿ. ಕಾಣದ ವಿಧಿಯು ಸೂತ್ರದಾರನಾಗಿಹಿಡಿದಿಟ್ಟಿರುವನು ಜೀವನವನು ಎನ್ನುವರುಯೋಜನೆ ಮೇಲೊಂದು ಯೋಜನೆ ಮಾಡಿದರೂಅಣತಿಯಂತೆ ಸಾಗಿತ್ತಿಲ್ಲ ಬದುಕು ಕ್ರಮಿಸಬೇಕಾದ ಹಾದಿ ಬಹಳ ದೂರವಿದೆಏಕಾಂಗಿಯಾಗಿ ದಾರಿ ಸವಿಸಬೇಕಿದೆಕಿತ್ತೆಸೆಯಬೇಕಿದೆ ಸುತ್ತಲಿನ ಮುಳ್ಳನುಇರಿಸಬೇಕಿದೆ ಅಂತರಾಳದಲಿ ಕಲ್ಲನುನೊಯದಿರಲಿ ಅಪಹಾಸ್ಯದಿಂದಲಿ ಒಂದು ಹೆಜ್ಜೆ ಗುರಿಯಡೆಗೆಜಗ್ಗುತ್ತಿದೆ ಎರಡೆಜ್ಜೆ ಹಿಂದುಗಡೆಗೆಹಿಡಿದೆಳೆಯುತ್ತಿರುವವರ ನಾ ಅರಿಯೆವಿಧಿಯಾಟವೆನ್ನುತ್ತಿದೆ ಪ್ರಪಂಚಶಿಕ್ಷೆಯಾಗಬೇಕು ತಪ್ಪಿಗೆ ಅರಿವಿದೆತಿಳಿಯದೆ ಪ್ರತಿಕೂಲ ಪರಿಣಾಮವೇಕೆ? ಶಿಸ್ತಿನ ಯೋಜನೆಗೆ ಜಯ ಬೇಕಿದೆಪ್ರಶ್ನೆ ಎದ್ದಿದೆ ಮನಸ್ಸಿನಲಿಕಾಣದ ವಿಧಿಯೇಕೆ ಅಡ್ಡಗಾಲುಭವಿಷ್ಯ ನಿರ್ಮಾಣದಲಿ *********************

ಕಾವ್ಯಯಾನ

ಒಂದು ವೈರಸ್ ಮುಂದಿಟ್ಟು ಕೊಂಡು ನಾಗರಾಜ ಹರಪನಹಳ್ಳಿ ಅಬ್ಬಾ ಮೊನ್ನೆ ಸ್ವಾತಂತ್ರ್ಯ ಆಚರಸಿದೆವುಅದೆಷ್ಟು ಬಿಗಿ, ಅದೆಷ್ಟು ಭಯಗಳನ್ನಿಟ್ಟುಕೊಂಡುಎಲ್ಲಿಯ ಗಾಂಧೀ, ಎಲ್ಲಿಯ ಬ್ರಿಟಿಷರು, ಎಲ್ಲಿಯ ಸುಭಾಷ್ ಚಂದ್ರ …ಯಾರ ಹಂಗು ಇರಲಿಲ್ಲಒಂದು ವೈರಸ್ ಕಾರಣವಾಗಿ ನಗುವಿಲ್ಲ ಮೊಗವಿಲ್ಲ, ಮಕ್ಕಳಿಲ್ಲ, ಘೋಷಣೆಯಿಲ್ಲ, ಪೋಷಣೆಯಿಲ್ಲಎಲ್ಲವೂ ಕಳೆದುಕೊಂಡ ಭೂಮಿಮಕ್ಕಳನು ಕಳೆದು ಕೊಂಡ ತಾಯಿಏನೂ ಉಸಿರೆತ್ತುವಂತಿಲ್ಲವೈರಸ್ ಕಾರಣವಾಗಿ ಏನಿತ್ತು ಅಲ್ಲಿ , ಭಯ ಬಿಟ್ಟುಮುಖ ಗುರುತು ಸಿಗದಂತೆ ಹಾಕಿದ ಬಾಯಿಪಟ್ಟಿಉಸಿರೆತ್ತದಂತೆ ಕಾಡಿದ ವೈರಸ್ಕಾರಣವಾಗಿ ಹೌದು, ಈಗೀಗ ಎಲ್ಲೆಲ್ಲೂ ಫತ್ವಾಗಳ ಹೊರಡಿಸುವುದೇ ಆಗಿದೆ;ಮನುಷ್ಯನಿಂದ ಮನುಷ್ಯನ ಇಬ್ಬಾಗವಾದರೂಕಸಿದ […]

ಗಝಲ್

ಗಝಲ್ ಅಕ್ಷತಾ ಕೃಷ್ಣಮೂರ್ತಿ. ನಿನ್ನ ಮುಂಗೈ ಮೇಲೆ ನನ್ನ ಹೆಸರು ಹೇಗೆ ಬರೆಯಲಿ ನೀನೇ ಹೇಳುನಿನ್ನ ಗಲ್ಲ ಕುಕ್ಕುವ ಮುಂಗುರುಳು ಹೇಗೆ ಮುಟ್ಟಲಿ ನೀನೇ ಹೇಳು. ಆ ಒಂದು ದಿನದ ಸವಿ ನೆನಪು ಕಣ್ಣ ತುಂಬ ಹಾಗೆಯೇ ಉಳಿದಿದೆನಿನ್ನ ಕನಸಿನ ಬಾಗಿಲು ತೆರೆದೆ ಇದೆ ಹೇಗೆ ಮುಚ್ಚಲಿ ನೀನೇ ಹೇಳು. ಮನದ ಅಂಗಳದಲ್ಲಿ ನಿನ್ನ ಹೆಸರಿನ ರಂಗೋಲಿ ಹೂ ನಗುವಿನಂತೆನಿನ್ನ ಮೌನ ಧ್ಯಾನ ಇನ್ನು ಇದೆ ಹೇಗೆ ಎಬ್ಬಿಸಲಿ ನೀನೇ ಹೇಳು. ನೆರಳಿನೊಳಗಿನ ನೆರವಾಗಬೇಕು ನೆನಪಲಿ ನಾನು […]

ಕಾವ್ಯಯಾನ

ಅವನು.. ಸುಜಾತ ಲಕ್ಷ್ಮೀಪುರ. ಅವನು ಸುಳಿಯುತ್ತಿಲ್ಲ.ಈ ನೀರವ ಸಂಜೆಯಲಿ..ಬರೀ ಮಂಕು ಮಗ್ಗುಲಾಗುತ್ತಿದೆಕತ್ತಲಾವರಿಸಿ ಆಗಸವೂ ಬಿಕ್ಕುತ್ತಿದೆ . ಚಿಕ್ಕಿ ಚಂದ್ರಮರೂ ನಾಪತ್ತೆಪಯಣ ಬೆಳೆಸಿರಬೇಕುಅವನ ಊರಿನ ಕಡೆಗೇ..ಕಿಟಕಿಯಾಚೆ‌ ಮಳೆಮೋಡವೂಕಣ್ಣಂಚಲಿ‌ ತೊಟ್ಟಿಕ್ಕಲುಹವಣಿಸುತಿದೆ ಅರೆಗಳಿಗೆ ಅತ್ತುಬಿಡಲು ಅವಸರಿಸಿವೆ ನಯನಗಳುತಂಗಾಳಿಯೂ ತಂಪೀಯದೆಸುಟ್ಟು ಬೂದಿಯೂ ಆಗಿಸದೆಕಿಡಿ ತಾಗಿಸಿ ಮರೆಯಲಿ ಇಣುಕಿದೆ. ನಿಟ್ಟುಸಿರ ಮೈದಡವಿಮುದ್ದು ಮಾತುಗಳಲಿ ಒಲಿಸಿಜೇನು ಸುರಿಸುವ ಕಣ್ಣಂಚಿನ ಪಿಸುಮಾತೂ ಕಾಣೆಯಾಗಿದೆ ಬರಿದೆ ಹಂಬಲಿಕೆ‌ ಚಡಪಡಿಕೆಮುಗಿಯದಾ ಕಾಲದ ಸಂಚುಸುಕ್ಕಾಗುತ್ತಿದೆ ನಿರೀಕ್ಷೆ.ಅವನು ಸುಳಿಯುತ್ತಿಲ್ಲಾ..ಬೆಳಗು ಬೈಗು ನೆನಪಿನ ಗಾಯಒಳಗೊಳಗೇ ಹಸಿರಾಡುತ್ತಿದೆ. ಬೇಸರದಿ ಆಸರೆಗೆಕತ್ತಲಲ್ಲಿ ಕೈಚಾಚಿದ್ದೇನೆಏಕಾಂತವೆಲ್ಲಾ‌ ಲೋಕಾಂತಆಗಿಸುವ ಬಯಕೆ ಅವನುಮಾಯವಾಗಿದ್ದಾನೆ […]

Back To Top