Category: ಕಾವ್ಯಯಾನ

ಕಾವ್ಯಯಾನ

ಕಾವ್ಯಯಾನ

ಸಂವಿಧಾನ ಶಿಲ್ಪಿ ತೇಜಾವತಿ ಹೆಚ್. ಡಿ ರಾಮಜಿ ಭೀಮಾಬಾಯಿಯ ಹದಿನಾಲ್ಕನೆಯ ಪುತ್ರರತ್ನವಾಗಿ ಬೆಳಗುಬೈಗು ಧೋಹೆ ರಾಮಾಯಣ ಮಹಾಭಾರತ ಸಂಸ್ಕಾರವಾಗಿ ಹೋದಲ್ಲೆಲ್ಲಾ ಅಸ್ಪೃಶ್ಯತೆಯ ಬಿಸಿಯನ್ನೇ ನೀನುಂಡೆ ಸಹಪಾಠಿಗಳೆದುರು ದಲಿತನೆಂದು ಅವಮಾನಕ್ಕೀಡಾದೆ! ಫೆಂಡೆಸೆ ಅಂಬೇಡ್ಕರರ ಪ್ರೀತಿಯ ತುತ್ತಿಗೆ ಪಾತ್ರರಾಗಿ ಗುರುಗಳ ಕೈಯಲಿ ಭೀಮರಾವ್ ಅಂಬೇಡ್ಕರ್ ಆಗಿ ಅಸ್ಪೃಶ್ಯರ ವರ್ಗದಲ್ಲೇ ಮೊದಲು ಸನ್ಮಾನಕ್ಕೆ ಪಾತ್ರನಾದೆ ಭಗವಾನ್ ಬುದ್ಧನ ಚರಿತ್ರೆಯ ಹೊತ್ತಗೆಗೆ ಆಕರ್ಷಿತನಾದೆ ! ಹೆಜ್ಜೆ ಹೆಜ್ಜೆಗೂ ತಿರಸ್ಕಾರದ ಉರಿಯಲ್ಲಿ ಹೊಗೆಯಾಗಿ ಪಣತೊಟ್ಟೆ ದಲಿತವರ್ಗದವರ ಪಾಲಿಗೆ ಜಾಗೃತಿಯಾಗಿ ಬಹಿಷ್ಕೃತ ಭಾರತ ಪತ್ರಿಕೆಗೆ ಸಾಮಾಜಿಕ […]

ಕಾವ್ಯಯಾನ

ಭೀಮ ದೀಪ ಎ ಎಸ್. ಮಕಾನದಾರ ಸಮ ಸಮಾಜದ ಕನಸುಗಾರ ಭಾರತ ಮಾತೆಯ ಕುವರ ಡಾ. ಬಿ ಆರ್. ಅಂಬೇಡ್ಕರ್ ! ಕಪ್ಪು ನೆಲದ ಕೆಂಪುಗಣ್ಣಿನ ಪಾರಿವಾಳ ಗುಣದ ಭೀಮ ! ಕೋಮುವಾದ ಬ್ರಾಮಣ್ಯ ಬಂಡವಾಳಶಾಹಿಗಳ ಬಣ್ಣ ಬಯಲು ಮಾಡಿದ ಸಮಾನತೆಯ ಮಂತ್ರ ಜಪಿಸಿ ಕಪ್ಪು ಜನರ ಸೂರ್ಯನಾದ ಬಿಳಿ ಕರಿಯರ ನಡುವಿನ ಅಡ್ಡಗೋಡೆಯ ಕೆಡವಿದ ಅಪ್ರತಿಮ ಚಿಂತಕ ದ್ವೀಪಗಳಾಗಿದ್ದ ಕೇರಿ ಮೊಹಲ್ಲಾ ಬಡಾವಣೆಗಳಲ್ಲಿ ಚೈತನ್ಯ ದೀಪ ಬೆಳಗಿಸಿದ ವರ್ಗ ವರ್ಣದ ವಿಷದ ಹಾವಿಗೆ ಹೆಡಮುರಿಗೆ ಕಟ್ಟಿದ […]

ಕಾವ್ಯಯಾನ

ಡಾ. ಬಿ.ಆರ್ ಅಂಬೇಡ್ಕರ್ ಸಿಂಧು ಭಾರ್ಗವ್ ಮಹಾರಾಷ್ಟ್ರದ ಅಂಬೇವಾಡದಲಿ ಅಂಬೆಗಾಲಿಡುತ ನೀ ಬಂದೆ ಭೀಮಬಾಯಿಯವರ ಕೊನೆಯ ‌ಮುದ್ದಿನ ಮಗನಾದೆ ಶೋಷಿತ ಜನರ ನೋವನು ಮರೆಸಲು ಮುಂದಾದೆ ಹಕ್ಕುಗಳಿಗಾಗಿ ಹೋರಾಟ‌ ನಡೆಸಿ ದನಿಯಾದೆ ಮುಗ್ಧ ಜನರಿಗೆ ದೀನದಯಾಳು ನೀನಾದೆ ಜ್ಞಾನದ ದೀಪವ ಮನದಲಿ ನೀ ಬೆಳಗಿಸಿದೆ ಸಂವಿಧಾನವ ರಚನೆಯ ಮಾಡಿ ಜನರಿಗೆ ನೀ ನೆಲೆ ನೀಡಿದೆ ಬುದ್ಧನ ಅನುಯಾಯಿಗಾಗಿ ಧೈರ್ಯದ ಗುಂಡಿಗೆಯ ಹೊಂದಿದೆ ಅಸ್ಪರ್ಶತೆಯ ಅಂಧಕಾರವ ನೀ ಹೊಡೆದೋಡಿಸಿದೆ ಸಮಾನತೆಯ ಸಾರುತ ಜನರ ಒಗ್ಗೂಡಿಸಿದೆ ಭಾರತಾಂಬೆಯ ಕುವರನಾಗಿ ದೇಶಕೆ […]

ಕಾವ್ಯಯಾನ

ಸಾವಿಲ್ಲದ ಸೂರ್ಯ ಸಾಯಬಣ್ಣ ಎಂ. ಮಾದರ ಸಾವಿಲ್ಲದ ಸೂರ್ಯ ಹುಟ್ಟಿ ಬಂದ ಕತ್ತಲು ಜಗದಲಿ ನಿಲ್ಲಲು ನೆಲವಿಲ್ಲ ಆಂತರಿಕ್ಷದಲ್ಲೂ ಜಾಗವಿಲ್ಲ ಅಂತದರಲ್ಲಿಯೇ ಹುಟ್ಟಿದ ಅಂಬೆವಾಡಿಯಲ್ಲಿ !! ಕಾಡಿಗೆ ತುಂಬಿರುವ ದೀಪಗಳ ನಾಡಲ್ಲಿ ಮುಟ್ಟಿದರೆ ಮೈಲಿಗೆ ಎನ್ನುವ ನೀರಿನ ನೆಲದಲ್ಲಿ ಹುಸಿ ನಾಮವ ಆಕ್ರಮಿಸಿದ ಮೂಲಿಗರ ನಾಡಲ್ಲಿ ಖಡ್ಗವಿಲ್ಲ ಕೈಯಲ್ಲಿ ಕಿರೀಟವಿಲ್ಲ ತಲೆಯಲಿ ರಥವೇರಿಯಂತೂ ಬರಲಿಲ್ಲ ಸಿರಿಯನ್ನೂ ಮೆಟ್ಟಲಿಲ್ಲ ಭಾರತಾಂಬೆಯನ್ನು ಹೊತ್ತು ಉದಯಿಸಿದನು ಕತ್ತಲೆ ಜಗದಲಿ !! ಮುಂಡುಕಗಳ ನಾಡಲ್ಲಿ ಗೋರಿಯ ಒಳಗೆ ಸೇರಿರುವ ಮಾನವೀಯತೆ ಮಸಣದಲಿ ಬಲಹೀನರ […]

ಕಾವ್ಯಯಾನ

ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅನ್ನಪೂರ್ಣ .ಡೇರೇದ ಓ ಜ್ಞಾನಜ್ಯೋತಿಯೇ ಸಹನೆ ಸಿಂಧೂವೇ ಸಂವಿಧಾನ ಶಿಲ್ಪಿಯೇ ನಾನೆಂದು ನಿಮ್ಮ ಮರೆಯನು ಜಾತಿಬೇಲಿಯ ಮೇಲೆ ಅರಳಿದ ಕಮಲ ನೀವು ನಿಮ್ಮ ನೋವು ಎಂತದೆಂದು ಬಲ್ಲೆವು ನಾವು ದಿಟ್ಟತನದಿ ಜಾತಿ ಮೆಟ್ಟಿ ಭಾರತಾಂಬೆಯ ಕುಲಪುತ್ರ ಎಂಬುದ ಅರುಹಿದ ಮಹಾಪಂಡಿತರಾದ ನಿಮಗೆ ಶರಣು ಭಾರತಾಂಬೆಯ ಮುಕುಟ ಮಣಿಯೇ ನಿಮ್ಮ ಪಾದದಾಣೆ ನೀವು ಕಂಡ ಕನಸು ನನಸಾಗದೆ ಇರದು *********

ಕಾವ್ಯಯಾನ

“ಭೀಮ” ರಾಮಾಂಜಿನಯ್ಯ ವಿ. ನನ್ನೆದೆಯ ಸಾಕ್ಷರ ಪ್ರೀತಿ ದಯೆಯ ಮರ ಹಕ್ಕಿ ಪಿಕ್ಕಿಗಳ ಆಸರೆಯ ಬಾಳ್ ಪಸರಿಸಿದೆ ಬಾನಗಲ ಕೇಳು. ಖಂಡ ಅಖಂಡ ಎದೆಗೂಡುಗಳ ನುಲಿಯುತ ಹರಿಯುತಿದೆ ನೆಲದಗಲ ಅರಿಯುತಿದೆ ಮನದಗಲ ಹೆಣ್ಮನಸ್ಸಿನ ಆ ಜೀವಜಲ “ಭೀಮ-ನನ್ನೆದೆಯ ಸಾಕ್ಷರ ಪ್ರೀತಿ ದಯೆಯ ಮರ”. ನಿನ್ನಡಿಯ ಕುಡಿಗಳು ನಿನ್ನರಿದ ಪಡೆಗಳು, ಸಾಲು ಸಾಲು ಈ ಜಗದ ಎಲ್ಲೆ ಎಲ್ಲೂ. ಗಡಿದಾಟಿದೆ ಮನವೊಕ್ಕಿದೆ ನೀ ಸುರಿಸಿದ ಪ್ರೀತಿ ಗುಂಡು! “ಭೀಮ-ನನ್ನೆದೆಯ ಸಾಕ್ಷರ ಪ್ರೀತಿಯ ಮರ”. ಬಿಳಿಯಕ್ಕಿ ಹಾರುತಿದೆ ಹಸಿರ ಹೆಳ್ಗೆಯ […]

ಕಾವ್ಯಯಾನ

ಅಂಬೇಡ್ಕರ್ ನೀ ಅಮರ ಎಚ್. ಶೌಕತ್ ಆಲಿ ಭಾರತದ ಸಂವಿಧಾನ ಶಿಲ್ಪಿ ಡಾ||ಭೀಮರಾವ್ ಅಂಬೇಡ್ಕರ್ ಮಹಾಮಾನವವಾದಿ ಬಾಬಾ ಸಾಹೇಬ್ ಅಂಬೇಡ್ಕರ್ ಅಪರಿಮಿತ ಜ್ಞಾನ ಭಾರತ ದೇಶದ ಮಹಾನ್ ಮೇಧಾವಿ ಭಾರತೀಯ ಬೌದ್ಧ ಮಹಾಸಭಾದ ಸಂಸ್ಥಾಪಕ ಅಂಬೇಡ್ಕರ್ ಸಮಾನತೆಗಾಗಿ ಶಿಕ್ಷಣಕ್ಕಾಗಿ ಸಂಘಟನೆಗಾಗಿ ನಿಂತ ಶಕ್ತಿ ಶೋಷಣೆಗೆ ಒಳಗಾಗಿ ವರ್ಗಗಳ ದೀನ-ದಲಿತರ ದೇವಮಾನವ ದೌರ್ಜನ್ಯ ದಬ್ಬಾಳಿಕೆ ಅವಮಾನಗಳ ವಿರುದ್ಧ ಸಿಡಿದೆದ್ದ ಭೂಪ ನವ ಸಮಾಜದೊಂದಿಗೆ ನವಭಾರತ ನಿರ್ಮಾತೃ ವಾದ ಅಂಬೇಡ್ಕರ್ ತಿರಸ್ಕರಿಸಲ್ಪಟ್ಟ ಬಹಿಷ್ಕರಿಸಲ್ಪಟ್ಟ ಜನರ ನೋವಿಗೆ ಸ್ಪಂದಿಸಿ ಸಮಾಜದಲ್ಲಿ ಕಳಂಕಿತರ […]

ಕಾವ್ಯಯಾನ

ಮೂಕ ನಾಯಕ ಬಸವರಾಜ ಕಾಸೆ ಎತ್ತ ನೋಡಿದರತ್ತ ಅಸಮಾನತೆ ಅಸಹಕಾರ ಶೋಷಣೆ ಅಸ್ಪೃಶ್ಯತೆಗಳ ಮೆಟ್ಟಿದವನೊಬ್ಬನು ನೇತಾರ ಪ್ರತಿ ಹೆಜ್ಜೆಗಳ ಗುರುತು ಎಷ್ಟೋ ಹೊಣೆಗಳ ಹೆಗಲು ಎಲ್ಲವೂ ಎಲ್ಲರಿಗಾಗಿ ಆದರೂ ನಾಳೆಗಳ ಹೊನಲು ಕುಡಿಯಲು ಕೊಡದ ತೊಟ್ಟು ನೀರು ಹುಟ್ಟು ಹಾಕಿದ ಛಲವು ಜೋರು ಲಗ್ಗೆ ಹಾಕದೆ ಬಿಡಲಿಲ್ಲ ನಿಷೇಧಿತ ಕೆರೆ ಕಟ್ಟೆಗಳಿಗೆ ಹಕ್ಕುಗಳ ಜಾಗೃತಿ ಮೊಳಗಿಸಿದರು ಮುಗಿಲಿಗೆ ಗುಡಿ ಗುಂಡಾರಗಳಿಗೆ ಪ್ರವೇಶಿಸಿ ಚಳುವಳಿ ಹುರಿದುಂಬಿಸಿ ತುಂಬಿದ ಆತ್ಮವಿಶ್ವಾಸವೇ ಬಳುವಳಿ ಶ್ರೇಣಿ ಪದ್ಧತಿಗಳ ಜಾತಿ ಸ್ತ್ರೀ ಧಮನಗಳ ನೀತಿ […]

ಕಾವ್ಯಯಾನ

ಅವತಾರ ಪುರುಷ ಸಂಮ್ಮೋದ ವಾಡಪ್ಪಿ ಕಡುಕಷ್ಟದಲಿ ಕುದ್ದು ನೊಂದು ಬೆಂದು ಹೀಯಾಳಿಸುವವರ ಮಧ್ಯೆ ಎದ್ದು ತಾ ನಿಂದು ಮೇಲೆದ್ದು, ಕುಕ್ಕುವ ಕಂಗಳ ನೇರದಿ ನೋಡಿ ಅಧ್ಯಯನ ದಾರಿಯಲಿ ಬರೆದ ಭಾರತದ ಮುನ್ನುಡಿ ಅರಿತರು ಅನೇಕ, ಅನೇಕರು ಮರೆಮಾಚಿದರು ಬಿಡದ ಹಠಯೋಗಿ ಸದಾ ತಪದಿ ಮಿಂದು ದಾರಿಗುಂಟ‌ ಮುಳ್ಳುಗಳು ಬದಿಗೊತ್ತುತ ನಡೆ ಭೀಮನ ಸಾಹಸ, ಸಂವೇದನೆ ದೇಶ ಏಳಿಗೆಯಡೆ ಅಸ್ಪೃಶ್ಯತೆಯ ನೂಕಿ ಮಹಾಸಮರವ ಸಾರಿ ದೀನರ ಬಂಧು ಮಾತೃಭೂಮಿಯ ಮೇಲೆತ್ತುವ ಗುರಿ ಸತತ ಚಲನೆ, ಹೊಟ್ಟೆ ಬಟ್ಟೆ ಕಟ್ಟಿ […]

ಕಾವ್ಯಯಾನ

ಅಂಬೇಡ್ಕರ್ ಮೂಗಪ್ಪ ಗಾಳೇರ ನಾವು ಹುಟ್ಟಿದಂತೆ ಆತನು ಹುಟ್ಟಿದ್ದ ಯಾಕೋ ಗೊತ್ತಿಲ್ಲ ನಮ್ಮಲ್ಲಿ ಇರದ ಬೆಳಕು ಆತನಲ್ಲಿತ್ತು ಬುದ್ಧನೋ, ಬಸವಣ್ಣನೋ ಯಾರ ತದ್ಭವವೋ ಗೊತ್ತಿಲ್ಲ ಅವರ ಮುಖ ಚರಿತ್ರೆ ಇತನಲ್ಲಿ ಅಡಗಿತ್ತು ಚಮ್ಮಾರನ ಕೈಯಲ್ಲಿ ಲೇಖನಿ ನರ್ತಿಸಿದಾಗ ಪ್ರಳಯವಾದಿತೆಂದು ಕಾದು ಕುಳಿತ ಕೆಲವರಿಗೆ ಭೂಮಿ ಕಂಪಿಸಿದಂತೆ ನಡುಕ ಹುಟ್ಟಿತು ಹೌದು ಆತ ಸೃಷ್ಟಿಸಿದ್ದು ಪ್ರಳಯವೆ ಯಂತಹ ಪ್ರಳಯ ಕಪ್ಪು ಮೋಡಗಳೆಲ್ಲ ಬಿಳಿಯ ಮೋಡಗಳೊಂದಿಗೆ ಮಿಲನ ನಡೆಸಿ ಭೂ ಗರ್ಭದೊಳಗೆ ಮಾನವೀಯ ಕೂಸುಗಳ ಜನನದ ಪ್ರಳಯ ಆ ಪ್ರಳಯಗಳಿಗಾ […]

Back To Top