Category: ಕಾವ್ಯಯಾನ

ಕಾವ್ಯಯಾನ

ಮತಿಹೀನ

ದೇವಿ ಕಂಡವಳಿವಳು ಇಂತಹ ಭಾಳ
ಕುಬ್ಬಗಳ ಹಿಂಡು ನಿತ್ಯ ನಿರಂತರವೂ
ಅವಳೇ ಬಲು ಕುಗ್ಗಿದ ಮನದಾಳದಿ
ನೋಡಿಹಳು ಕೆಂಗಣ್ಣಿನಿಂದಿವರನು!

ಗಜಲ್

ಚಂದಿರನಂತೆ ಬೆಳಗುತಿರು ಎನ್ನುವರು ಕತ್ತಲಲ್ಲಿ
ನೇಸರನಂತೆ ಹೊಳೆಯುತಿರು ನನ್ನದೆಯ ಬಾನಿನಲ್ಲಿ

ಎದೆಯ ತಿದಿ

ಯುಗಗಳೆಷ್ಟೊ ಸರಿದಿದೆ
ಅನಂಗರಂಗವು‌ ನಿತ್ಯ ನಿರಂತರ
ಶಿವಕಣ್ಣುರಿಗೆ ಭಸ್ಮವಾದರೂ ರತಿ ಇದ್ದಾಳೆ ಬದುಕಿಸಲು.

ಕನ್ನಡಿಯ ಅಮಾಯಕತೆ

ಕಾವ್ಯಯಾನ ಕನ್ನಡಿಯ ಅಮಾಯಕತೆ ಅಶೋಕ ಹೊಸಮನಿ ಹೀರಬೇಕಿತ್ತು ಈ ಮೊಗವನ್ನಾದರೂನಗುವ ಪರದೆಯ ಚೂರಿಯನ್ನಾದರೂ ಕಲಿಸಬೇಕಿತ್ತು ಮುಖಗಳ ಹೂಳಲುಈ ನೇತ್ರಗಳಿಗಾದರೂ ಒಡೆಯಬೇಕಿತ್ತು ಈ ಮಡಿಕೆಯದಾರಿಗಳಿಗಾದರೂ ಆಲಿಸಬೇಕಿತ್ತು ಗಾಯಗಳಅಣುಕು ಗೋಷ್ಠಿಗಳಾದರೂ ಸಾಕಿತ್ತು ಚಂದಿರನ ನಗುಹೃದಯದ ಕಿರು ಬೆರಳಿಗಾದರೂ ನೀನಾಗಬೇಕಿತ್ತುಹಸ್ತಗನ್ನಡಿಯ ನಕ್ಷತ್ರವಾದರೂ ನುಡಿಬೇಕಿತ್ತು ಕನ್ನಡಿಯ ಅಮಾಯಕತೆಯನ್ನ ನೆತ್ತರಾದರೂ

ಅವನಷ್ಟೇ

ಸೂರ್ಯನ ಕಿರಣಗಳು ಸೋಕಿದಾಗ ಕೆಂಪಾದ ನಿನ್ನ ಮೊಗವನ್ನು ನೋಡಲು ಏನೋ ಒಂದು ಹರುಷ..ಚೆಲುವೆಲ್ಲವು ಇಲ್ಲೆ ಬಂದು ಕುಳಿತಿತ್ತು…

ಬಿ.ಶ್ರೀನಿವಾಸ್ ಹೊಸ ಕವಿತೆ

ಹಳ್ಳಕ್ಕೆ ಬಿದ್ದ ಬಸ್ಸಿನ
ಡ್ರೈವರಿನ ಹೆಸರಿನ ಆಧಾರದ ಮೇಲೆ ದೋಷಾರೋಪದ
ಟಿ ಆರ್ ಪಿ ಸಿದ್ಧವಾಗುತ್ತದೆ

ನಿರ್ಮಲಾ ಶೆಟ್ಟರ ಹೊಸ ಕವಿತೆ

ಇನ್ನಾದರೂ
ಮುಖಕ್ಕೆ ಮುಖಕೊಟ್ಟು
ಕಣ್ಣಲ್ಲಿ ಕಣ್ಣು ನೆಟ್ಟು ಮಾತಾಡುತ್ತಲಿರಿ
ಹಗಲ ಬೆಳಕಿನಂತೆ

Back To Top