Category: ಕಾವ್ಯಯಾನ

ಕಾವ್ಯಯಾನ

ಗಜಲ್

ಕಷ್ಟ ಕೋಟಲೆಗಳ ದಾಟಿ ಬಂದಿದ್ದೇನೆಂದು ತಿಳಿದಿರುವೆ
ರಪ್ ಎಂದು ಸಗ್ಗದ ತೆರೆದಿಟ್ಟ ಕದವು ಮುಚ್ಚುತ್ತದೆ

ತರಹಿ ಗಜಲ್

ತರಹಿ ಗಜಲ್ (ಮಿಶ್ರ: ಹೃದಯವನ್ನು ಓದಲು ಬರುವುದಿಲ್ಲ ನಿನಗೆ, ದೊಡ್ಡ ಕಲ್ಲಹಳ್ಳಿ ನಾರಾಯಣಪ್ಪ) ಅಭಿಷೇಕ ಬಳೆ ಮಸರಕಲ್ ಹೃದಯವನ್ನು ಓದಲು ಬರುವುದಿಲ್ಲ ನಿನಗೆಮನದ ಮಾತು ಕೇಳುವುದಿಲ್ಲ ನಿನಗೆ ಹೃದಯ ಅಗಣಿತ ನೋವುಗಳ ಕಣಜನೋವಿಗೆ ಕಣ್ಣೀರಾಗುವುದು ತಿಳಿದಿಲ್ಲ ನಿನಗೆ ಮೊದಲ ಕವಿತೆಗೆ ಕಿವಿಯಾಗದೆ ಹೋದೆಅಗಲಿಕೆಯ ವಿರಹ ಕಾಡುವುದಿಲ್ಲ ನಿನಗೆ ಕಣ್ಣಿನಲ್ಲೇ ಕನುಸಗಳ ಕಟ್ಟುತ್ತಲೇ ಇದ್ದೆನಾಳಿನ ಕನಸುಗಳು ಕಾಣುವುದಿಲ್ಲ ನಿನಗೆ ಎದೆಯ ಬಾಗಿಲಲ್ಲೇ ನಿಂತಿರುವೆ ಒಳಬರದೇಅಭಿಯ ಮನದ ನೋವು ಕೇಳಿಸುವುದಿಲ್ಲ ನಿನಗೆ

ಶ್ಮಶಾನ ಕುರುಕ್ಷೇತ್ರ

ದ್ವಾಪರವು ಅಸ್ತಯಿಸಿ

ಕಲಿ ತಾನು ವಿಸ್ತರಿಸಿ

ಹೊಸಯುಗಕೆ ನಾಂದಿಯೂ…

ಕುರುಕ್ಷೇತ್ರವೇ ಬುನಾದಿಯೂ…..

(ಕುವೆಂಪು ಅವರ ಶ್ಮಶಾನ ಕುರುಕ್ಷೇತ್ರ ರಿಂದ ಪ್ರೇರಿತ)

ಗಾಂಧಿ

ಗಾಂಧಿ ಇಂದು ಜಗತ್ತೇ ನಿನ್ನ
ಆರಾಧನೆಗಾಗಿ ಕಾತರಿಸುತಿದೆ!
ಆದರೆ ನಿನ್ನ ನೆಲದಲ್ಲಿ ಮಾತ್ರ
ನೀನು ಪರಿಹಾಸ್ಯದ ಕವನ!

ಅಳಿದ ಮೇಲಿನ ಭಯ!

ಕಾವ್ಯಯಾನ ಅಳಿದ ಮೇಲಿನ ಭಯ! ಅಳಿದ ಮೇಲಿನ ಭಯ! ನನಗೆ ಧರೆಯ ಮೇಲಿನಈ ಬದುಕಲ್ಲೆಬಗೆಬಗೆಯ ಭಯವಿದೆನನ್ನ ಸುತ್ತಮುತ್ತಲ ಜನಜಂಗುಳಿಮುಸುಕಿನೊಳಗೆ ನುಸುಳಿಥರಹಾವರಿ ಭಯೋತ್ಪಾದಕರಂಥಹಾವಳಿತುಳುಕಿದೆ ಎಡೆಬಿಡದೆ ನನ್ನೊಳಗೆ ನೆಮ್ಮದಿಯಲಿದ್ದವರಕಾಲಕೆರೆದು ಕೆಣಕುವವರುಇಂದು ಬೆಳ್ಳಬೆಳಗ್ಗೆ ತಾನೆಬಿಳಿಯ ನಗೆ ನಕ್ಕವರುನಾಳೆ ಅಟಮಟಿಸಿ ಚುಚ್ಚಿಕತ್ತಲೆಯಲಿ ಕರಗುವವರುಕೂತಲ್ಲೆ ನಿಂತಲ್ಲೆ ಇದ್ದದ್ದುದಿಢೀರನೆ ಇಲ್ಲವಾಗಿಸುವವರುನಾಯಿಗೂ ಸುಳ್ಳುಬೊಗಳು ಕಲೆಕಲಿಸುವವರು ಕಚ್ಚಿಸುವವರುಶುಭ್ರ ಸೂಟಿನಲ್ಲಿ ದೋಚುವವರುಅನ್ಯರ ಬೆವರಿಗೂ ಹೇಸದ‘ವಿದ್ಯಾವಂತ ಸಮಗ್ರ ಸಂಸಾರ’ಗಳುಬೀಭತ್ಸ ಅತ್ಯಾಚಾರಿಗಳುಬರ್ಬರ ಕೊಲೆಪಾತಕ ಭೀಷಣರುಹಗಲನ್ನೆ ರಾತ್ರಿ ಮಾಡುವಕರಾಳ ಕ್ರೌರ್ಯಾವತಾರಗಳತದೇಕ ಭಯವಿದೆಹಾಗಾಗಿ ರಾತ್ರಿಗಳಲಿ ಇನ್ನೂ ಭಯಅಥವ ರಾತ್ರಿಗಳದೆ ಭಯ! ನೊಣ ಸೊಳ್ಳೆ ಕ್ರಿಮಿಕೀಟವೈರಸ್ಸು ಬ್ಯಾಕ್ಟೀರಿಯಸಂಕ್ರಾಮಿಕಗಳ […]

ಗಾಂಧಿ

ಕಾವ್ಯಯಾನ ಗಾಂಧಿ ನಾಗರತ್ನ ಎಂ ಜಿ ಗಾಂಧಿನಡೆದ ಹಾದಿಸತ್ಯ ಅಹಿಂಸೆ ಎಂಬಕಲ್ಲು ಮುಳ್ಳುಗಳ ಗಾದಿ ನಗು ನಗುತ್ತಲೇಸವೆಸಿದರು ತುಂಡು ಬಟ್ಟೆಬಿದಿರು ಕೋಲಿನಲ್ಲಿಜೀವಿತಾವಧಿ ಬಿಡಿಸಿ ದಾಸ್ಯದಸಂಕಲೆಯಿಂದಭಾರತಾಂಬೆಯನುಹೊರಟರು ತಾ ತೊರೆದುಜಗದ ಬಂಧವನು ಮಹಾನ್ ಚೇತನದತ್ಯಾಗಮರೆತ ಜನಕೊನೆಗಾಣಿಸಿದರುರಾಷ್ಟ್ರಪಿತನ ಜೀವನ ನೆನೆಯೋಣ ವರ್ಷಕ್ಕೊಮ್ಮೆಯಾದರೂಮಹಾತ್ಮನನಡೆಯೋಣ ನಿಜದದಾರಿಯಲಿ ಒಂದು ದಿನ

Back To Top