Category: ಕಾವ್ಯಯಾನ

ಕಾವ್ಯಯಾನ

ಚಿಕ್ಕುಡದಮ್ಮನ-ಗಿರಿ

ಕಾವ್ಯಯಾನ ಚಿಕ್ಕುಡದಮ್ಮನ-ಗಿರಿ ನೇತ್ರ ಪ್ರಕಾಶ್ ಹಲಗೇರಿ (ನನ್ನ ತವರೂರ ಬಳಿ ಇರುವ ಚಿಕ್ಕುಡದಮ್ಮನ ಗಿರಿಯ ಜೊತೆಗಿನ ಬಾಲ್ಯದ ನೆನಪುಗಳ ಮೆಲುಕು ಈ ಕವಿತೆ) ಅಂದು ಕಡೇ ಶ್ರಾವಣದ ಮಂಗಳವಾರಜಿಟಿ ಜಿಟಿ ಮುಸುಲಧಾರೆಯ ಹೊದಿಕೆಬದುಕಿಗೆ ವಿರಾಮ ಜನಸ್ತೋಮ ಆರಾಮಮಜ್ಜನ ಊರು- ಕೇರಿಯದು ಮಕ್ಕಳೊಂದಿಗೆ ಚಕ್ಕಡಿ, ಟ್ರೈಲರ್, ಟ್ರಾಕ್ಟರ್ ಅಲ್ಲಿಲ್ಲಿ ಕಾರುವ್ಯಾನ್ ಬೈಕ್ ಗಳು ಥರಾವರಿ ಒನಪು ಒಯ್ಯಾರಹೆಂಗೆಳೆಯರ ಒಗ್ಗಟ್ಟಿನ ರುಚಿಕಟ್ಟಿನಾ ಅಡುಗೆದನಕರು ಕಾಯುವ ಕಾವಲು ದೇವಿಯ ಹರಕೆಗೆ ಹರ್ಲಿಪುರ ಯೆಲೋದಳ್ಳಿ ಮದ್ಯೆ ಚಿಕ್ಕದೊಂದುಗಿರಿ ಸಾಲು ಅದರ ಮೇಲೊಂದು ಕಲ್ಲ […]

ನಿರುತ್ತರ

ನನಗೆ ನೋವಾಗುವುದಿಲ್ಲ
ಎಂದು‌ ಅರ್ಥವಲ್ಲ
ನಿಮ್ಮ ಹಾಗೆ ನನಗೆ
ಅಳುವುದಕ್ಕೆ ಬರುವುದಿಲ್ಲ ಅಷ್ಟೇ…

ಗಜಲ್

ನೀ ಹಚ್ಚಿದ ಒಲವಿನ ದೀಪ ನೀನೇ ಅರಿಸಿದರೆ ಹೇಗೆ ಹೇಳು
ಕವಿದ ಕತ್ತಲು ಕಳೆದು ಜಗಕೆ ಬೆಳಕು ಹರಿಯಬಾರದೆ ಕನ್ನ

ನಿಮಿತ್ತ ಮಾತ್ರ ಎಂದೊಪ್ಪದ ಅಹಂ

ಜರಗುವುದಕೆ ಬೆರಗಾಗದೆ ನಡೆಯುವದಕೆ ಸಾಕ್ಷಿಯಾಗಿ
ಜಗನ್ನಿಯಾಮಕನಂತೆ ಜರಗಲು ಎಲ್ಲಿಲ್ಲದ ಭಯವೇಕೊ..!?

Back To Top