Category: ಕಾವ್ಯಯಾನ

ಕಾವ್ಯಯಾನ

ಗಜಲ್

ಕೊಂಡು ತಂದ ಸೂಜಿ ಚುಚ್ಚುತ್ತದೆಂದು ಮಾಲಿಗೂ ಗೊತ್ತು
ಪುಷ್ಪ ಪಲ್ಲಂಗದೊಳಗಿಟ್ಟು ಮಲಗು ಮಲಗು ಎಂದೆನ್ನುತ್ತಾರೆ ನೀನು ಸುಮ್ಮನಿರಬೇಕು

ಕವಿತೆ ನಕ್ಕಿತು

ಕನ್ನಡಿ ಹಿಡಿದೆ
ಕವಿತೆ ಪಕಪಕ ನಕ್ಕಿತು
ನನಗೆ ಕನ್ನಡಿಯ
ಹಂಗೇ ಎಂದು
ಮುಖ ತಿರುಗಿಸಿತು

ಸಾವಿನಂಚಿನ ಕನಸು

ಕ಼ಣದ ಕಣ್ಣು ಕಂಡಿದ್ದು
‘ಥೇಟ್’ಅಜ್ಜಿ ಹೇಳಿದ
‘ಚೌಡಿ’ಯೋ…’ಹಬ್ಸಿ’ಯೋ..
ಅಲ್ಲಲ್ಲ…ಯಕ಼ಗಾನದ
ರಾಕ಼ಸಿ..

ನೆನಪೊಂದು ರಮಿಸುತ್ತದೆ.

ರಾಜೇಶ್ವರಿ ಎಂ.ಸಿ.ಅವರ ಕವಿತೆ-

ಈ ಊರಿನ ಸಂದಣಿಯಲಿ
ಭರಪೂರ ಕೊಚ್ಚಿಹೋದ ನನ್ನ,
ನೆನಪೊಂದು ರಮಿಸುತ್ತದೆ.

ಅವಳು

ಎಂ.ಆರ್.ಅನಸೂಯಾ ಅವಳ ಬಗ್ಗೆ ಬರೆಯುತ್ತಾರೆ
ಶೀತಲ ಕ್ರೌರ್ಯದ ಪ್ರತಿಕೃತಿಯಾದವನತ್ತ
ತಾಳಿದಳು ತಣ್ಣಗಿನ ನಿರ್ಲಕ್ಷ್ಯ

ಸೇಹ ಗಜಲ್

ವ್ಯಾಪಾರವು ಬೇಕು ಕೊಡು-ಕೊಳ್ಳುವಿಕೆಯ ಬದುಕಿಗೆ
ವ್ಯವಹಾರದಿ ತಕ್ಕಡಿ ಹಿಡಿದು ಸೆಳೆಯುವುದು ಪ್ರೀತಿಯೆ…

ಗುರುತು

ಬೇಡ ಬೇರಾವ ಪುರಾವೆ ನನಗೆ ಹೆಣ್ಣೆಂಬುದಕ್ಕೆ
ಬೇಡ ನನಗೆ ನಿಮ್ಮ ಗುರುತಿನ ಚೀಟಿ
ಇರಲಿ ನಿಮ್ಮ ಬಳಿಯೇ…

ಹೊಸವರುಷದ ಸಂಜೆ

ಕವಿತೆ ಹೊಸವರುಷದ ಸಂಜೆ ವೈ.ಎಂ.ಯಾಕೊಳ್ಳಿ ಆಡಿ ಬೆಳೆದ ಹೊಲತಿಂದ ಮುಟಿಗೆ ಉಂಡಿಕಾದ ದನ,ಹಿಂಡಿ ಕಾಸದೆ ಕುಡಿದ ಹಾಲುಕಳೆದ ಏಸೋ ಕಂಟಿ ಮರೆಯ ನೆನಪುಗಳುಆಗಾಗ ಕಾಡಿಅಣಕಿಸುತ್ತವೆ ಈ ಕೃತ್ರಿಮದ ಬದುಕನ್ನು ಜೋಳದ ಸಿಹಿತೆನಿ ತಿಂದ ಗಿಡಗಡಲೆಸುಟ್ಟ ಸೆಂಗಾ…ಒಂದೇ ಎರಡೇನೆನಪುಗಳ ಬೋರ್ಗರೆತಕಾಟಮಳ್ಳೇ ಕಪಾಟಮಳ್ಳೆಗುರ್ಜಿ ಆಟಗಳ ಗುಂಗುಕಿವಿಯಲ್ಲಿ ಗುಣುಗುಣಿಸಿ ಈಗಯಾವ ಚಾನಲ್ಕಿನ ಬಟನ್ನು ಒತ್ತಿದರೂಅದೇ ಅರೆಬರೆ ನಗ್ನತೆಯ ದರ್ಶನ ಬೇಸರವಾಗಿಆಗುತ್ತದೆ ಇಡಿ ಬದುಕಿನ ಬಟನ್ನೇ ಆಫ್ ಆದಂತೆ ಓಡುತ್ತಿದ್ದ ಬಂಡಿಯ ಬೆನ್ನು ಹತ್ತಿಹಿಡಿಯಲೆಳಸಿದ ಆದ ಮಂಡಿಗಾಯಕ್ಕೆಯಾವುದೊ ರಸದ ಎಲೆಯ ಹಿಂಡಿದ್ದುಪಕ್ಕದ ಬದುವಿನ […]

Back To Top