Category: ಕಾವ್ಯಯಾನ

ಕಾವ್ಯಯಾನ

ಕಾವ್ಯಯಾನ

ನೆನಪುಗಳ ಪಾಲೀಶ್ ಪಾಲಿಸಿ ಬಸವರಾಜ ಕಾಸೆ ಮರೆಯದ ನೆನಪುಗಳತೊಳೆಯುವೆ ಕೊಳೆಯಲು ಕಣ್ಣೀರಲ್ಲಿಅಚ್ಚಳಿಯದೆ ಸ್ವಚ್ಛ ಪಾಲಿಶ್ ಆಗಿಫಳಪಳವೆಂದು ಬೆನ್ನೆತ್ತವುದು ಕ್ಷಣದಲ್ಲಿ ಕಳಿಸಿ ಕೊಡಲು ಕಲಿಸಿದೆಕೇಳಿ ನಗುವಿನ ಆಮಂತ್ರಣಸಪ್ಪೆಯಾದರೂ ನಟಿಸಿದೆನಿರಾಳವಾಗಲು ನಿನ್ನ ಮೈಮನ ಹೇಳಿ ಹೋಗದ್ದಿದರೆಚೆಂದವಿತ್ತು ಏನೋ ಕಾರಣತಿಳಿ ಹೇಳಿ ರಮಿಸಿದ ಪರಿಬಿಗಿಗೊಳಿಸಿತು ಭಾವ ಬಂಧನ ಬಿಟ್ಟು ಕೊಡದ ಪ್ರೀತಿಪಡೆಯಲಾಗದ ಬದುಕುಧಿಕ್ಕಾರ ಕಿರುಚಲು ನನ್ನೊಳಗೆನನಗೆ ನಿರಂತರ ಕುಟುಕು ಇಡಿ ಸಾಗರದ ಉಪ್ಪುತೆವಳಿಯೇ ಹಿಂದಿಕ್ಕುತ್ತೆ ನೋವಿನಾಳದಲ್ಲಿತಡೆತಡೆದು ಬಿಕ್ಕಿ ಜಾರುವಹನಿ ಹನಿ ನೀರಲ್ಲಿ ಬಿಟ್ಟು ಹೋಗುವ ಮುನ್ನಪ್ರೇಮದ ನಿನಾದಗರಿಗೆದರಿ ತಬ್ಬಿ ಅಲವತ್ತಿತುನೆನೆದು ತವಕಿಸಿ […]

ಕಾವ್ಯಯಾನ

ಸೊಡರು ಚಂದ್ರಪ್ರಭ .ಬಿ. ಚೆಂಗುಲಾಬಿ ಮೊಗದವಳೆ ದಾಸವಾಳದ ವರ್ಣದಲಿ ಅದ್ದಿ ಬಂದವಳೆ…ಸಖಿ ಅನುಪಮ..ಅಪಾರ ನಿನ್ನ ಮಮತೆ..ಹೃದಯವಂತಿಕೆ..! ಹಲವು ಮೈಲುಗಲ್ಲುಗಳಿಗೆ ಸಾಕ್ಷಿ ನಿನ್ನ ನಿರ್ಗಮನ ಅಂಚಿನತ್ತ ದೌಡಾಯಿಸುತ್ತಿರುವ ವೃತ್ತಿ ಮೈಕೊಡವಿ ಮೇಲೇಳುತ್ತಿರುವ ಪ್ರವೃತ್ತಿ ಏನೆಲ್ಲಕೆ ತೆರೆದುಕೊಳುವಾಸೆಗೆ ಬಲಿತ ರೆಕ್ಕೆ ನೀ ಹೊತ್ತು ತರುತ್ತಿದ್ದ ವೇದನೆ ಈಗ ಕಾಡುತ್ತಿದೆ ಮಧುರ ನೆನಪಾಗಿ! ಅಜ್ಜಿ ಅವ್ವನ ಕಾಲದಲಿ ಅರವತ್ತರ ವರೆಗೂ ಜತೆಯಾದವಳು ನೀ ಅವರ ಹಿಂದೆ ಹಿಂದೆ ನಾ… ನನ್ನ ಹಿಂದಿನವರಿಗೆ ನಲವತ್ತಕ್ಕೇ ಕೈ ಬೀಸಿ ವಿದಾಯ ಹೇಳುತಿರುವೆಯಲ್ಲೇ? ಮೂವ್ವತ್ತರ ಬಳಿಕ […]

ಕಾವ್ಯಯಾನ

ಮಿನುಗುವ ನಕ್ಷತ್ರ ಚೈತ್ರ ಶಿವಯೋಗಿಮಠ ಅಗೋ…. ಅಲ್ಲಿ ಮಿನುಗುವ ನಕ್ಷತ್ರ ನೀನೇ ಇರಬಹುದು ಅಪ್ಪ! ಪ್ರತಿ ಇರುಳು ಕಾಯುವೆ  ನಿನ್ನ ಬಾಂದಳದಲಿ ಕಾಣಲು! ಮಿಣುಗುವ ಚುಕ್ಕಿ ಸ್ಮೃತಿ  ಪಟಲವ ಕೆಣಕುವುದು! ನೀ ನನ್ನ ಆಡಿಸಿದ್ದು, ಟುವ್ವಿ ಟುವ್ವಿ ಎಂದು ಹಾಡಿದ್ದು ಕಣ್ಮರೆಯಾಗಿ ಕಾಡಿದ್ದು  ಮುಂಜಾನೆಯ ವಿಹಾರಕ್ಕೆ ಹೋಗಿದ್ದು ಸದ್ದು ಮಾಡುತ್ತಾ ಕಾಫಿ ಹೀರಿದ್ದು ಎಲ್ಲವೂ ಕಾಡುವುದು ಅಪ್ಪ! ಈ ನಕ್ಷತ್ರದಂತೆಯೇ ನೀನು ಕತ್ತಲು ಕವಿದಾಗ ದಾರಿ ತೋರುವೆ ಈ ಚುಕ್ಕಿಯಂತೆಯೇ ಆದೆ ನೀನು ಹಗಲೆಂಬ ಸಂತಸದಲಿ ಮಾಯವಾದೆ […]

ಕಾವ್ಯಯಾನ

ಗಾಯಗಳ ಎಣಿಸುತ್ತಲೇ! ದೀಪಾಜಿ ಮಾತಿಗೊಮ್ಮೆ ತುಟಿಕಚ್ಚಿ  ಹೀಗೆಂದರೆ ಎಲ್ಲಿ ಬಿಟ್ಟು ಹೋದಾನೊ ಹಾಗೆಂದರೆ ಎಲ್ಲಿ ಬಿಟ್ಟು ಹೋದಾನೊ ಎಂಬ ದುಗುಡದಲ್ಲೆ ಕಳೆದೆ ಅಷ್ಟು ದಿನಗಳನ್ನ.. ಹೆಜ್ಜೆ ಹೆಜ್ಜೆಗೊಮ್ಮೆ ಹೆಜ್ಜೇನು ಸುರಿದು ಬಾಯಿಗೆ ಸೆರಗ ಒತ್ತಿ ದುಃಖ ಉಮ್ಮಳಿಸಿದಾ -ಗೆಲ್ಲ ಹುಸಿ ನಗುವನ್ನೆ ಹೊರಚೆಲ್ಲಿ ನೋವೆಲ್ಲ ಪಕ್ಕಡಿಗೆ ಸರಿಸುತ್ತಲೆ ಕಳೆದೆ ಅಷ್ಟು ದಿನಗಳನ್ನ.. ಉಸಿರು ಬಿಟ್ಟುರು ಸಾಕು ಹೆಡೆಎತ್ತಿ ಬುಸುಗುಡುತ್ತೀ ಪ್ರೇಮ ಸರಸ ಸಮರಸ ಕಲ್ಪಸಿದವಳಿಗೆ ಸಿಕ್ಕಿದ್ದು ಬರಿಯ ಹಾಲಾಹಲ ನಿನ್ನ ಸಿಟ್ಟುರಿಯ ಹರಿವು ಅಸಮಾಧಾ -ನದ ಕೋಲಾಹಲ […]

ತಂತಿಯೊಳಗಣ  ಶಬ್ದ !

ಕಾವ್ಯ ಸಂಗಾತಿ ತಂತಿಯೊಳಗಣ  ಶಬ್ದ ! ಬಿದಲೋಟಿ ರಂಗನಾಥ್ ನಾನು ಶರಾಬಿನ ದಾಸ ಘಟಶೋಧನೆಯಲ್ಲಿನ ಬಂಧವನ್ನು ಹುಡುಕುತ್ತಲೇ ಹೋದೆ ಅವನ ನೆರಳಿತ್ತು ಅವಳ ಒಲವಿತ್ತು ನಾನೇ ಇರಲಿಲ್ಲ. ಶೋಧಿಸಿಸಲು ಎದೆಗೂಡಲ್ಲಿದ್ದ ಹಂಸದ ನಡಿಗೆಯ ಹೆಜ್ಜೆಯ ಸುತ್ತಿ ಹೊಲೆದ ಪಾಪದ ಮೂಟೆಯ. ತಿರುಗಿದೆ ಕಾಡು –ಮೇಡು ಬೆಟ್ಟ ಕಣಿವೆ ಕಂದರ ನಾ ಬಯಸಿದ್ದು ಸಿಗಲಿಲ್ಲ ಧ್ಯಾನದ ಹೆಜ್ಜೆ ಮುಟ್ಟಿ ನೋಡಿದೆ ಸಕಲವೂ ನನ್ನೊಳಗೇ ಇತ್ತು ತಂತಿ ಮೀಟಿದ ಶಬ್ದ ನಿಜದ ನೆಲೆಯ ಬದುಕಿಗೆ ದಾರಿ ತೋರಿ ಬಯಲ ಪದಗಳು […]

ಕಾವ್ಯಯಾನ

ಹೊಸ ಹಾಡು ದೇವಯಾನಿ ನೆನಪಿಗೆಂದು ಕೊಳಲ ನಾನೆಂದೂ ಕೇಳಲೇ ಇಲ್ಲ ಚಕ್ರ ಹಿಡಿಯಲೆಂದೇ ಹೊರಟವನು ನೀನು , ಕೊಳಲು ಬೇಕಿರಲಿಲ್ಲ ಏನು ಮಾಡಲಿ ಈ ಕೊಳಲ ಗಾಳಿ ನುಸುಳಿದರೂ ರಾಧೆ ರಾಧೇ ಎಂದೇ ಉಲಿಯುತ್ತಿದ್ದ ಕೊಳಲೀಗ ಬರಿ ಬಿದಿರ ಕೊಳವೆಯಾಗಿ ಬಿದ್ದಿದೆ ನೀನು ಕೊಳಲೂದಲೆಂದೇ ಗೋಕುಲಕೆ ಈ ಜಗಕೆ ಬರಲಿಲ್ಲ ಬಿಡು ಆದರೂ ಚಕ್ರ ಹೊತ್ತ ಕೈ ಸೋತಾಗ ಕೊಳಲ ನೆನಪಾಗದ್ದೇ ನನಗೆ ವಿಸ್ಮಯ ಕೊಳಲೆಂದರೆ ರಾಧೆ ಎಂದುಕೊಂಡಿದ್ದೆ ಎಂದು ಹೆಮ್ಮೆ ಪಡುತ್ತಿದ್ದೆ ನಾನು ಕೊಳಲ ತೊರೆದಷ್ಟೇ […]

ಕಾವ್ಯಯಾನ

ಹೇಳಿ ಹೋಗು ಕಾರಣ ಸಂಗೀತ ಶ್ರೀಕಾಂತ್ ನುಡಿವೊಮ್ಮೆ ನಲ್ಲ ನಿನ್ನ ಕೊಳಲ!! ಕೊರಳ ಮಧುರ ಭಾವ ಹೊರಬರಲಿ.. ಎದೆಯೊಳಗಿರುವ ನಂಜು- ನೋವುಗಳೆಲ್ಲಾ ಹಾಡಾಗಿ ಹೊರ ಬಂದು ಕೇಳುವಂತಾಗಲಿ…. ಭಾವಧ್ಯುಯ್ಯಲೆಯಲಿ ಬದುಕಾ ದುಡುತ್ತಿರುವಾಗ ಅದನ್ನು ಧಿಕ್ಕರಿಸುತ್ತೆನೆಂಬುದು ಎಂಥ ಮೂರ್ಖತನವಾದಿತು? ನಿರ್ಭಾವದಲಿ ನಿಜವ ಕೊಲ್ಲ ಹೊರಟಿರುವುದೇಕೆ? ಬೆರಗಾಗಿದ್ದೆ ಹಿಂದೊಮ್ಮೆ ಬಂಡೆಗಳ ಮೇಲೂ ಚಿಗುರೊಡೆಯಬಲ್ಲೆ ಎಂಬ ಅದಮ್ಯ ಉತ್ಸಾಹಕ್ಕೆ ಜಗತ್ತನ್ನೆದುರಿಸಿ ನೆಡೆಯುತ್ತಿದ್ದ ನಿರ್ಭಿತ ನೆಡೆಗೆ.. ವಿರಹದ ದಳ್ಳುರಿಯ ದಾವನಲದಲ್ಲಿ ನಾ ಬೆಂದು ಬಸವಳಿಯುತ್ತಿರುವಾಗ ಬಂಧನ- ಬಿಡುಗಡೆ, ವಿರಹ- ವಿದಾಯ ಎಂಬೆಲ್ಲ ಅರ್ಥವಿರದ […]

ಮುಖವಾಡ

ದಾಕ್ಷಾಯಣಿ ನಾಗರಾಜ್ ಮತ್ತೆ ಮುಸ್ಸಂಜೆಯಲಿ ಮುಸುಕಿನ ಗುದ್ದಾಟ ಆಗಷ್ಟೇ ಮುದ್ದೆಯಾದ ಹಾಸಿಗೆಯಲಿ ನಲುಗಿದ ಹೂಗಳ ಅಘ್ರಾಣಿಸಿ ತಡಕಾಡುತ್ತೇನೆ ಒಂದಷ್ಟಾದರೂ ನಿನ್ನ ಪ್ರೀತಿ ಘಮಲು ಉಳಿದಿದೆಯೇ ? ಪ್ರತಿಸಾರಿಯಂತೆಯೇ, ರವಷ್ಟು ಕೂಡ ಮುಲಾಜಿಲ್ಲದೆ ರಾಚುತ್ತದೆ ಮೂಗಿಗೆ ತುಸು ಕಾಮ ಮತ್ತಷ್ಟು ಗೆದ್ದೆನೆಂಬ ನಿನ್ನ ಅಹಂ,, ಜಾರಿದ ಕಣ್ಣಹನಿಗೆ ಜತನದಿಂದ ನಗುವಿನ ಮುಖವಾಡ ತೊಡಿಸಿಬಿಡುತ್ತೇನೆ ನೀನಿಲ್ಲದ ಮತ್ತೊಂದು ಮುಸ್ಸಂಜೆಯಲಿ ಮುಖವಾಡ ಕಳಚಿಟ್ಟು ನಿಂದಿಸುತ್ತೇನೆ ಹೇ ನಿರ್ದಯಿ ಬದುಕೇ ಅದೆಷ್ಟು ಮುಖವಾಡಗಳ ತೊಡಿಸುವೆ? ಜಾರಿಸುತ್ತಾ ಕಂಬನಿಗಳ ,,,, ದಾಕ್ಷಾಯಣಿ ನಾಗರಾಜ್ ಕವಿ […]

ಮಕ್ಕಳ ವಿಭಾಗ

ಕೆಂಚಬೆಕ್ಕಿಗೆ ಏನಾಯ್ತು? ವಿಜಯಶ್ರೀ ಹಾಲಾಡಿ ಕೆಂಚಬೆಕ್ಕಿಗೆ ಏನಾಯ್ತು ಬಾಲವು ಪೂರಾ ಮಣ್ಣಾಯ್ತು ಗಡಗಡ ಚಳಿಗೆ ಬಿಸಿಬಿಸಿ ಬೋಂಡಾ ಪಾಕಂಪಪ್ಪನು ತಿಂದಾಯ್ತು ಕೆಂಚಬೆಕ್ಕಿಗೆ ಏನಾಯ್ತು ಬಾಲವು ಪೂರಾ ಮಣ್ಣಾಯ್ತು ಮೀನಿನ ಮುಳ್ಳು ದೊಂಡೆಗೆ ಸಿಕ್ಕಿ ಕೆಮ್ಮಿ ಕೆಮ್ಮಿ ಸುಸ್ತಾಯ್ತು ಕೆಂಚಬೆಕ್ಕಿಗೆ ಏನಾಯ್ತು ಬಾಲವು ಪೂರಾ ಮಣ್ಣಾಯ್ತು ಗಡವ ಬೆಕ್ಕು ಹೊಯ್ ಕಯ್ ಮಾಡಿ ಕಾಲಿನ ಮೂಳೆ ಮುರಿದಾಯ್ತು ಕೆಂಚಬೆಕ್ಕಿಗೆ ಏನಾಯ್ತು ಬಾಲವು ಪೂರಾ ಮಣ್ಣಾಯ್ತು ಟ್ರಾಫಿಕ್ ಜಾಮಲಿ ರಸ್ತೆಯ ಕಾದು ಬೋರು ಬೋರು ಹೊಡೆದಾಯ್ತು ಕೆಂಚಬೆಕ್ಕಿಗೆ ಏನಾಯ್ತು ಬಾಲವು […]

ಕಾವ್ಯಯಾನ

ಹೂ ಕವಿತೆಗಳು. ರಂಗಮ್ಮ ಹೊದೇಕಲ್ ಗಂಧವಾಗಲು ಬೇರು ಎಷ್ಟು ನೋಯಬೇಕೋ.. ಘಮ ವಾಗಲು ದಾರಿ ಎಷ್ಟು ಸವೆಯಬೇಕೋ.. ನೆಲದಲ್ಲಿ ಭದ್ರ ಬೇರೂರಿ ಆಕಾಶಕ್ಕೆ ಕಣ್ಣು ನೆಟ್ಟು ಪರಿಮಳದ ಬೆಡಗ ಹಾಡುವ ಸೋಜಿಗವ ಹೂಗಳೇ ತೆರೆದಾವು ನೋಡಾ…….!! ಸೋತ ಮಾತು ಹುಗಿದು ಗಿಡ ನೆಡಬೇಕು ಅರಳಿದ ಹೂವಾದರೂ ಮಾತ ಕಲಿಸಿಯಾತು!! ಒಲವೂ ವಿಷವಾಗುವ ಕಾಲದಲ್ಲಿ ಹೂವೂ ಕೆರಳುವುದು ಅಚ್ಚರಿಯೇನಲ್ಲ!! ಬೇರಿನ ನೋವು..ಹೂವಿನ ನಗೆಯು! ನೊಂದೆನೆಂದು ಡಂಗೂರ ಸಾರದ ಬೇರು ಹೂ ನಗೆಯಲ್ಲಿ  ಲೋಕ ಸೆಳೆಯುತ್ತದೆ! ಬೇರಿನ ಕಣ್ಣೀರು ಗುರುತಾದವರು […]

Back To Top