Category: ಕಾವ್ಯಯಾನ

ಕಾವ್ಯಯಾನ

ಈ ಸಲವೂ ಬರಲಾಗಲಿಲ್ಲ

ಹೇ ವಿಶ್ವಂ, ಈ ನಡುವೆ ನಿನ್ನೊಂದಿಗೆ
ಮೌನ ಮಾತಾಡಿದಷ್ಟು
ಹಿಂದೆಂದೂ ಮಾತಾಡಿರಲಿಲ್ಲ !

ಗಜಲ್ ಜುಗಲ್ ಬಂದಿ ನಮ್ಮ ನಡುವಿನ ಯುವ ಕವಯಿತ್ರಿಯರಾದ ಸ್ಮಿತಾಭಟ್ ಮತ್ತು ರೇಖಾಭಟ್ ಅವರು ಪ್ರತಿವಾರ ಸಂಗಾತಿಗಾಗಿ ಗಜಲ್ ಜುಗಲ್ ಬಂದಿ ಯಲ್ಲಿ ಬರೆಯಲಿದ್ದಾರೆ ಗಜಲ್-07 ಪ್ರೇಮವೊಂದು ಪರಿಧಿಯಿಂದ ಜಾರುತ್ತಿದೆ ಎಂದರೆ ಏನರ್ಥಲೋಕವೊಂದು ಅಲಿಪ್ತವಾಗಿದೆ ಎಂದರೆ ಏನರ್ಥ ಒಂದೇ ದಿನದ ಬದುಕಿನಲಿ ಹೂವು ನಗುವುದ ಕಲಿಸುತ್ತದೆತಂಗಾಳಿಗೆ ಮನಸು ಹೆಪ್ಪುಗಟ್ಟುತ್ತಿದೆ ಎಂದರೆ ಏನರ್ಥ ಪುಟ್ಟ ಪುಟ್ಟ ಹೆಜ್ಜೆಗಳಲ್ಲಿ ದಣಿದ ರಿಂಗಣ ಕೇಳಲಾಗದುಗೂಡು ಕಟ್ಟುವ ಹಕ್ಕಿಯ ರೆಕ್ಕೆ ಸೋಲುತ್ತಿದೆ ಎಂದರೆ ಏನರ್ಥ ಗತಿಸಿದ ಕಾಲದಲಿ ನೂರಾರು ಕುರುಹುಗಳ ಉಸಿರ ವೇದನೆಶರಧಿ […]

ಅಸಮಾನ ಸ್ವಾರ್ಥಿಗಳು

ಮಕ್ಕಳಿಂದಲೇ ಗತಿ ಸದ್ಗತಿಯೆಂದುಲಿದವರು
ಅಪಗತರು ಇದ್ದವರ ಪಾಲಿಗಿಲ್ಲಿ |
ಬಿಟ್ಟಿರರು ಉಸಿರನ್ನು ಕೊಟ್ಟಿಹರು ಬದುಕನ್ನು
ಅಪಸದರು ಅರ್ಥೈಸು ಕಾಲ ಚಕ್ರದಲಿ ||

ಹೀಗೊಂದು ಹೋಯ್ದಾಟ

ತುಟಿಗೊಂದು ಮುದ್ರೆಯಿಟ್ಟು
ತನುವ ಸಂತೈಸುವ ನಿನ್ನ ಬಿಂಬ
ಪರಿತಪಿಸುವ ನನ್ನ ತಣಿಸಬಾರದೆ
ಹೀಗೊಂದು ಕನವರಿಕೆ ನಿನಗಾಗಿ

ಡಾ. ಮಂಗಲಪ್ಪಲ್ಲಿ ಬಾಲಮುರಳಿಕೃಷ್ಣರಿಗೆ

ನನ್ನ ಕಣ್ಣ ಹನಿಹನಿಗಳಲೂ ಎದೆ ನೆಲವ ತೇವ ಮಾಡಿ
ನಾದ ಲಯದಲ್ಲಿ ಸ್ವರಗಳ ಬೀಜಬಿತ್ತಿ
ವೃಕ್ಷವಾಗಿಸಿ ಎಲೆ ಅರಳುವುದ ಕಾಣದೆ
ಹೂವಿಗೆ ಕಾಯದೆ
ಸುಮ್ಮನೆ ನಡೆದು ಹೊರಟು ಹೋಗಿದ್ದಕ್ಕೆ

ಪ್ರೇಮ ಸಂವೇದನೆ’

ಹಾರಾಡುವಾಗ,
ಮರದ ಒಡಲು ಒಲವುಗೊಂಡು
ಬೀಸಿದ ತಂಗಾಳಿ, ಹಕ್ಕಿಗಳ ಪ್ರೇಮ
ಕಲರವ.. ಸೋಕಿ, ಎದೆ ಛಲ್ಲೆನುವಾಗ

Back To Top