Category: ಕಾವ್ಯಯಾನ

ಕಾವ್ಯಯಾನ

ಗಜಲ್

ಹೆಗಲ ಮೇಲೆ ತಲೆಯಿಟ್ಟು ಅತ್ತಾದರೂ ಒಮ್ಮೆ ಎಲ್ಲ ಹೇಳಿ ಹಗುರಾಗಬಾರದೇನೆ ಸಖಿ
ಕಣ್ಣೀರುಣ್ಣುತ್ತಾ ನಗುವ ನಾಟಕದಿ ಕಾಲದೂಡಿ ನೊಂದುಕೊಂಡು ನೀ ಬಳಲಬೇಡ

ನಮ್ಮ ನಡುವಿನ ಯುವ ಕವಯಿತ್ರಿಯರಾದ ಸ್ಮಿತಾಭಟ್ ಮತ್ತು ರೇಖಾಭಟ್ ಅವರು ಸಂಗಾತಿಗಾಗಿ ಗಜಲ್ ಜುಗಲ್ ಬಂದಿ ಯಲ್ಲಿ ಬರೆಯಲಿದ್ದಾರೆ

ಒಡಲ ಚಿಗುರು ಕುಡಿಗಳಿಗೆ ಮಾತ್ರ ನಿಜಕ್ಕೂ
ಮರವಾಗುವುದು ಹೇಗೆಂದು ಕಿವಿಯಲ್ಲುಸುರಿ
ಪಾಠ ಮಾಡುತ್ತಿದ್ದೇವೆ.
ಸಧ್ಯ! ಯಾರೂ ಕೇಳಿಸಿಕೊಳ್ಳುತ್ತಿಲ್ಲವಷ್ಟೆ

ಹಸಿವಿನೊಡಲು

ಇಂದು ತುತ್ತಿನ ಚೀಲ ಬತ್ತುತ
ನಂದಿಹೋಗುವ ಮುಗ್ಧ ಮನಗಳು
ಕಂದು ಬೇಯುತ ನೊಂದ ದೇಹದಿ ಕನಸು ಸತ್ತಿರಲು

ಗಜಲ್

ಬೆಳಕಿನ ಬದಿಯಲ್ಲಿ ಪ್ರೇಮದ ದೀಪ ಹಚ್ಚಿಟ್ಟೆ ನಿನ್ನಿಂದ
“ಇನಿ”ಯೊಳಗಣ ಮಾಧುರ್ಯ ದಕ್ಕಿದ್ದೆ ನಿನ್ನಿಂದ

ಆದಿಯೋ-ಅಂತ್ಯವೋ

ಯಾರು ಹೊಣೆಯಾಗಿದ್ದಾರೆ ಇದಕ್ಕೆ?
ಎಲ್ಲಾ ಮಾನವನ ಆಸೆಯೇ ಮೂಲ
ಪ್ರಕೃತಿಯ ವಿರುದ್ಧ ಬದುಕುವ ಬೆಳವಣಿಗೆಯ ಹುಚ್ಚು ಹಂಬಲ

ಮರಣದ ಪರ್ವ

ಕವಿತೆ ಮರಣದ ಪರ್ವ ರೇಶ್ಮಾಗುಳೇದಗುಡ್ಡಾಕರ್ ಮರಣದ ಹಬ್ಬವಿದುಸಾವಿನ ಸರಣಿಯಿದುಹಿರಿಯ-ಕಿರಿಯ ಭೇದವಿಲ್ಲಕ್ಷಣಮಾತ್ರವು ಸಮಯವಿಲ್ಲಹಾರುವುದು ಪ್ರಾಣ ಪಕ್ಷಿದಿನ ,ಮುಹೂರ್ತ ನೋಡುವದಿಲ್ಲ..!!ಪಂಚಾಂಗದ ಹಂಗಿಲ್ಲ..!! ಬ್ಯಾನಿ ಎನೆಂದು ತಿಳಿಯುವುದಿಲ್ಲನಗುನಗತ್ತಲೇ ಬಾರದ ಲೋಕಕ್ಕೆ ತೆರಳುವರಲ್ಲಈಗ ಇದ್ದವರು ನಾ ಮುಂದೆ ತಾ ಮುಂದೆ ಎನ್ನುವಂತೆಸಾಗುತಿಹರಲ್ಲ….ಮರಣ ಮೃದಂಗ ಮೊಳಗಿದೆಯಲ್ಲಾ ಎತ್ತಿ ಆಡಿಸಿದ ಕೈ ಹಿಡಿದುನಡೆಸಿ ನಡೆನುಡಿಯ ತಿದ್ದಿದದಾತಸೆರಗಿನಲಿ ಕಾಪಿಟ್ಟು ಎದೆಯುಸಿರಲಿತಂಪಿಟ್ಟ ಅವ್ವ ,ಹೆಗಲ ಮೇಲೆ ಹೊತ್ತು ಊರೆಲ್ಲಾತಿರುಗಾಡಿದ ಅಣ್ಣಾ ಹೀಗೆಸಾಗುವದು ಮರಣದರಮನೆಯಸೇರಿದವರ ಪಟ್ಟಿ ….ನೆನದಷ್ಟು ನೆನಪುಗಳುಹೃದಯವ ತೋಯ್ಸವು…..ಕಾಣದ ಜೀವಿಗೆ ಹರಿದ ಬದುಕುಕಾಲನ ಕೈ ತುತ್ತಿಗೆ ಹಂಬಲಿಸುತಿದೆ ….!! […]

Back To Top