Category: ಕಾವ್ಯಯಾನ

ಕಾವ್ಯಯಾನ

ಕರುಣಾಳು ಬಾ ಬೆಳಕೆ

ಜ್ಞಾನದ ಸುದೀಪ ಹೊತ್ತಿಸಿ
ಅಜ್ಞಾನದ ತಮವ ಓಡಿಸಿದ
ಕರುಣಾಳು ಬೆಳಕು ಬುದ್ಧ
ಮತ್ತೊಮ್ಮೆ ಅವತರಿಸಿ ಬಾ

ಬಾಗಿಲು ಮುಚ್ಚಿದಾಗ

ಕವಿತೆ ಬಾಗಿಲು ಮುಚ್ಚಿದಾಗ ಅಬ್ಳಿ,ಹೆಗಡೆ  ಗಟ್ಟಿಮುಟ್ಟಾದ ಬಾಗಿಲಿಗೆ,       ಸುಂದರ,ಕಲೆಯಚಿತ್ತಾರ.     ..ಕದಮುಚ್ಚಿ,ಚಿಲಕ ಹಾಕಿದರೂ       ಅಭದ್ರ.ಮುರಿಯಲೂ ಬಹುದು       ಸೋಲಿನ ‘ಭೂತ’ಗಳು.       ಒಳಬರುವ ಹೆದರಿಕೆ,ರಾತ್ರಿ,       ಬಾನಂಗಳದಲ್ಲಿ ಆಡುವ-       ಮಕ್ಕಳ ತುಂಟಾಟಕ್ಕೆ ಸೋತು,       ಹೈರಾಣಾದ, ಅಸಹಾಯಕ                       ತಾಯಿ,ಚಂದ್ರ-        ಒಡೆದು,ಪುಡಿ,ಪುಡಿಯಾಗಿ‌ಸಿ,        ಒಳಬರಬಹುದು ಚಿಲಕ-        ವಿದ್ದರೂ.ಕಣ್ಣಕೋರೈಸುವ,        ಸೂರ್ಯನ ಪ್ರಖರ ತೇಜ-        ದೆದುರು,ಕೈಕಟ್ಟಿ ಕುಳಿತ,        .             ಕಳಾಹೀನ ಲಾಂದ್ರ.        ಅಭೇದ್ಯವಾದರೂ,ಭೇದಿಸಬಹುದು,        ಗಟ್ಟಿಮನಸ್ಸುಗಳ,ಹ್ರದಯಗಳ.       […]

ಮತ್ತೆ ಹುಟ್ಟಿ ಬಾ ಬುದ್ದ

ಕವಿತೆ ಮತ್ತೆ ಹುಟ್ಟಿ ಬಾ ಬುದ್ದ ಅಭಿಜ್ಞಾ ಪಿ ಎಮ್ ಗೌಡ ಅಜ್ಞಾನವೆಂಬ ಕಗ್ಗತ್ತಲ ನಾಡಲಿಬರೀ ಬೆತ್ತಲೆಯಬೇತಾಳಗಳದ್ದೆ ಸದ್ದುಗದ್ದಲ….ಸ್ವಾರ್ಥವೆಂಬ ಪೈಶಾಚಿಕ ಜಗದೊಳಗೆಭ್ರಷ್ಟತೆಯ ತಿಮಿಂಗಲಗಳೆಒದ್ದಾಡುತಿವೆ ಆಸೆಯೆಂಬಐಭೊಗದ ಲಾಲಸೆಯೊಂದಿಗೆಝಣಝಣ ಕಾಂಚಾಣದವೇಷತೊಟ್ಟು.!ನಿನ್ನಾದರ್ಶಕೆವಿರುದ್ಧ ಪಣತೊಟ್ಟು ನಿಂತಿಹ ನಾಡಿಗೆಮತ್ತೆ ಹುಟ್ಟಿ ಬರುವೆಯಾ ಬುದ್ಧ.?….. ನೀ ಹೇಳಿದೆ ಬುದ್ಧ ಗುರುವೆಂದರೆಬರಿ ವ್ಯಕ್ತಿಯಲ್ಲ ಶಕ್ತಿಯೆಂದು.!ಇಂದು ಆ ವ್ಯಕ್ತಿಗೆಬೆಲೆಯು ಇಲ್ಲ ನೆಲೆಯು ಇಲ್ಲ.!ಮುಂದೆ ಗುರಿಯೂ ಇಲ್ಲಗುರುವಿನಾಶೀರ್ವಾದವೂ ಇಲ್ಲದೆಸಾಗುತಿಹ ಹಿಂಡು ಅಹಂನಮದವೇರಿದ ಸಲಗಗಳಂತಾಗಿದೆ.!ಅತಿಯಾಸೆಯ ಫಲಶೃತಿಧರಣಿಯೊಡಲ ಗರ್ಭಸೀಳಿಅಜ್ಞಾನದ ಅಮಲಲಿಸದಾ ತೂಕಡಿಸುತಿಹ ನಾಡಿಗೆನೀ ಮತ್ತೆ ಹುಟ್ಟಿ ಬರುವೆಯಾ ಬುದ್ಧ.!… ನಿನ್ನೆಯ ಆದರ್ಶಗಳು ಸಂದೇಶಗಳುಭಾಷಣಕಾರನ […]

ಮಹಾಪಯಣಿಗ

ಕವಿತೆ ಮಹಾಪಯಣಿಗ ಡಾ. ಗುರುಸಿದ್ಧಯ್ಯಾ ಸ್ವಾಮಿ ಚೀನಾದ ಮೆನ್-ಪಾಪ್-ಕು ಹಳ್ಳಿಯ ಕುವರಯುವನಾಗೆ ಬೌದ್ಧನಾದ ಯುವಾನ್ ಚಾಂಗ್ಭಾರತದ ಬುದ್ಧ ನಿಧಿ ಕೈ ಮಾಡಿ ಕರೆಯಲುಬುದ್ಧ ನಾಡಿನತ್ತ ಅಡಿ ಇಟ್ಟ ಮಹಾಪಯಣಿಗ ಊಹಿಸಲಾಗಿದ ಕಷ್ಟಗಳ ಬೆನ್ನೇರಿ ಹೊರಟಕುದುರೆ ಒಂಟೆ ಹೇಸರಗತ್ತೆಗಳನೇರಿ ನಡೆದಕಾಲ್ನಡಿಗೆಯಲ್ಲೂ ದಾಟಿ ಮುನ್ನಡೆದ ಧೀರ ಮರುಭೂಮಿ ಹಿಮ ಪರ್ವತ ಗಿರಿಕಂದರಗಳ ಹರ್ಷ ತುಂಬಿತವನಿಗೆ ಹರ್ಷವರ್ಧನನ ಭೆಟ್ಟಿಸಂದರ್ಶಿಸಿದ ಹತ್ತು ಹಲವು ಬೌದ್ಧ ಪೀಠಗಳಓದಲು ಕಲಿತ ಸಂಸ್ಕೃತ ಪಾಲಿ ಭಾಷೆಗಳಸಂಗ್ರಹಿಸಿದ ಅನುವಾದಿಸಿದ ಹಸ್ತಪ್ರತಿಗಳ ಕಪಿಲವಸ್ತು ಪಾಟಲಿಪುತ್ರ ನಾಲಂದಾಗಳಿಗೆಭೆಟ್ಟಿ ಇತ್ತ ನಾಗಾರ್ಜುನ ಕೊಂಡಾದಿಗಳಿಗೆಕಾಂಚಿ […]

ಗಜಲ್

ಗಜಲ್ ಪ್ರಭಾವತಿ ಎಸ್ ದೇಸಾಯಿ ಬಾನಲಿ ಹಾರುವ ಪತಂಗದ ನೂಲು ಕೆಳಗಿಟ್ಟಿರುವೆ ಶಿವಾತೊಗಲು ಗೊಂಬೆಗಳ ಆಡಿಸುವ ಸೂತ್ರ ಮೇಲಿಟ್ಟಿರುವೆ ಶಿವಾ ಕುರುಡು ಕಾಂಚಾಣವು ತಿಪ್ಪೆಯಲಿ ಬಿದ್ದು ಒದ್ದಾಡುತಿದೆಹಸಿವು ಇಂಗಿಸುವ ಆ ಶಕ್ತಿ ನೇಗಿಲಿಗೆ ಕೊಟ್ಟಿರುವೆ ಶಿವಾ ಸಂತೆಯಲಿ ಜೀವಾನಿಲ ಸಿಗದೆ ಪ್ರಾಣಪಕ್ಷಿ ಬಿಕ್ಕುತಿದೆಪ್ರಕೃತಿಯ ಒಡಲಲಿ ಪ್ರಾಣವಾಯು ಮುಚ್ಚಿಟ್ಟಿರುವೆ ಶಿವಾ ಅವನಿಯ ಹುಳು ಹೆಮ್ಮೆಯಲಿ ಶಶಿ ಅಂಗಳದಲಿ ತೆವಳುತಿದೆಇಳೆಯ ನಂದನವನ ನಾಶ ಮಾಡಿ ಮಸಣ ಕಟ್ಟಿರುವೆ ಶಿವಾ ಜಗದ ಸೃಷ್ಟಿಯ ಸೊಬಗು ಕಾಣದೆ “ಪ್ರಭೆ” ಯ ಮನ ನರಳುತಿದೆಮುಗ್ಧ […]

ಸೂರ್ಯೋದಯ

ಕವಿತೆ ಸೂರ್ಯೋದಯ ಅಬ್ಳಿಹೆಗಡೆ ರಾತ್ರಿ;;ಹೊದ್ದು ಮಲಗಿದ,ಕತ್ತಲ-“ಕೌದಿ”ಯಲ್ಲಿ,ಬೆತ್ತಲಾಗುವ ಆಸೆ-ಹೊತ್ತು,ನಖಶಿಖಾಂತ ಉರಿವ,ಕಾಮನೆಗಳ ತಂಪಾಗಿಸಲು,ಮೆಲ್ಲನೆ,ಕಳ್ಳ ಹಜ್ಜೆಯನಿಡುತ್ತಾ,ಮುನಿಸಿಕೊಂಡಿನಿಯನ ಸಂತೈಸೆ,ಬಳಿಸಾರಿ,ಬರಸೆಳೆದು,ಬಿಗಿದಪ್ಪಿ,ಕೆನ್ನೆಗೊಂದು ಸಿಹಿಮುತ್ತನೊತ್ತಲು,ನಾಚಿ,ರಂಗೇರಿತು ಉಷೆಯ ಕೆನ್ನೆ,ಕಳೆದುದಾಗಲೆ ಕತ್ತಲೆಯ ನಿನ್ನೆ.ಉಭಯರ ಮುಖದಲ್ಲೂ-ಮಂದಹಾಸದ ಉದಯ.ಜೀವಕೋಟಿಗಳಲ್ಲಿ,ಭರವಸೆಗಳುದಯ.ಅದುವೆ,ಸುಂದರ ಶುಭೋದಯ.ಸೂರ್ಯೋದಯ…. . **************************

ಅವಳ ಕಣ್ಣು ಬತ್ತಿ ಹೋಗಿತ್ತು

ಸೂತಕದ ಛಾಯೆ ಕಂಡಿತ್ತು ಅಬಲೆಯ ಮನಸು
ಮೌನವುಂಡು ಮೌನದಲ್ಲೇ ನೆಲಕುರುಳಿ ಬಿದ್ದಳು.

Back To Top