Category: ಕಾವ್ಯಯಾನ

ಕಾವ್ಯಯಾನ

ಯಕ್ಷ ಪ್ರಶ್ನೆ

ಕಾವ್ಯಯಾನ ಯಕ್ಷ ಪ್ರಶ್ನೆ ನೇತ್ರ ಪ್ರಕಾಶ್ ಹಲಗೇರಿ ದಿನೇ ದಿನೇ ನನ್ನಸಾವಿರಾರು ಪ್ರಶ್ನೆಬೆಳೆಸಿದ ಪರಿಯೇಬೇರೆ ನನ್ನಮ್ಮ ಇಂದಿನ ನನ್ನ ಬದುಕೇಬೇರೆ ಭಿನ್ನಾವಿಭಿನ್ನ !ಸಂಸ್ಕೃತಿ ಸಂಸ್ಕಾರಗಳೇಮೌಢ್ಯಗಳಿಲ್ಲಿ ಕೇಳಿನ್ನ ಸರಿ ತಪ್ಪು ನೈತಿಕ ನೈಮಿತ್ತಿಕನೆಲೆಗಟ್ಟನ್ನು ಕಲಿಸಿದೆ ನೀನುತಿಳಿ ಹೇಳಿದ್ದನ್ನು ಕಲಿತೆ ನಾನುಪೂಜೆ ಪುನಸ್ಕಾರ ಬೇಡವೇನು!? ದೇವರು ದಿಂಡರು ಶಾಸ್ತ್ರಸಂಪ್ರದಾಯಗಳೆಲ್ಲ ಗೊಡ್ಡುಈ ಜನರಂತೆ ಬದುಕಲಾಗುತ್ತಿಲ್ಲಏಕೆ ಹೀಗೆ ಪ್ರಪಂಚ ಅರ್ಥವಾಗುತ್ತಿಲ್ಲ! ನೇರಕ್ಕೆ ನೇರ ಖಾರಕ್ಕೆ ಖಾರಸರಿ ಕಾಣದ ವರ್ತನೆಗಳ ಖಂಡನೆಸಹಿಸಲಾಗದ ಮನ ಮಂಡನೆಹೊಂದಿಕೆ ಎಷ್ಟು ಕಷ್ಟವಮ್ಮ!? ನಿನ್ನ ಮತ್ತು ನೀ ಕಲಿಸಿದಮಾನ ಮರ್ಯಾದೆಯೇ […]

ನಮ್ಮ ನಡುವಿನ ಯುವ ಕವಯಿತ್ರಿಯರಾದ ಸ್ಮಿತಾಭಟ್ ಮತ್ತು ರೇಖಾಭಟ್ ಅವರು ಪ್ರತಿವಾರ ಸಂಗಾತಿಗಾಗಿ ಗಜಲ್ ಜುಗಲ್ ಬಂದಿ ಯಲ್ಲಿ ಬರೆಯಲಿದ್ದಾರೆ

ತರಹಿ ಗಜಲ್

ಸದಾ ಬಹಾರ್ ಗಂಧದೊಡತಿಗೆ ಹರಿದ್ವರ್ಣದ ಭವ್ಯ ಸ್ವಾಗತ
ಸಿರಿ ಸಮೃದ್ಧಿಯ ಒಲವ ಒಸಗೆಗೆ ಮೀಸಲು ವಧುವಾದಳು ವಸುಧೆ!

ಗಜಲ್

ವಿರಹದ ರಾಗಾಲಾಪ ಹಕ್ಕಿಯ ಹಾಡಿನಲಿ ಕಾಡುವುದೇಕೆ ?
ಒಲವ ತೆಕ್ಕೆಯಲಿ ಸುಖಿಸಲು ಮನ ಹೇಳುವುದು ನಿನ್ನ ಹೆಸರನ್ನೇ

ಗಜಲ್

ನ್ಯಾಯ ದೇವತೆಯವಳ ಕಂಗಳಿಗೆ ಬಟ್ಟೆಯನು ಕಟ್ಟಿ ವಂಚಿಸುತಿಹರು
ಕಾಪಟ್ಯವ ಬಯಲಿಗೆಳೆದು ಸಾಬೀತು ಪಡಿಸುವುದಾದರೆ ಹಣತೆಯ ಬೆಳಗು !

ಚಿಕ್ಕುಡದಮ್ಮನ-ಗಿರಿ

ಕಾವ್ಯಯಾನ ಚಿಕ್ಕುಡದಮ್ಮನ-ಗಿರಿ ನೇತ್ರ ಪ್ರಕಾಶ್ ಹಲಗೇರಿ (ನನ್ನ ತವರೂರ ಬಳಿ ಇರುವ ಚಿಕ್ಕುಡದಮ್ಮನ ಗಿರಿಯ ಜೊತೆಗಿನ ಬಾಲ್ಯದ ನೆನಪುಗಳ ಮೆಲುಕು ಈ ಕವಿತೆ) ಅಂದು ಕಡೇ ಶ್ರಾವಣದ ಮಂಗಳವಾರಜಿಟಿ ಜಿಟಿ ಮುಸುಲಧಾರೆಯ ಹೊದಿಕೆಬದುಕಿಗೆ ವಿರಾಮ ಜನಸ್ತೋಮ ಆರಾಮಮಜ್ಜನ ಊರು- ಕೇರಿಯದು ಮಕ್ಕಳೊಂದಿಗೆ ಚಕ್ಕಡಿ, ಟ್ರೈಲರ್, ಟ್ರಾಕ್ಟರ್ ಅಲ್ಲಿಲ್ಲಿ ಕಾರುವ್ಯಾನ್ ಬೈಕ್ ಗಳು ಥರಾವರಿ ಒನಪು ಒಯ್ಯಾರಹೆಂಗೆಳೆಯರ ಒಗ್ಗಟ್ಟಿನ ರುಚಿಕಟ್ಟಿನಾ ಅಡುಗೆದನಕರು ಕಾಯುವ ಕಾವಲು ದೇವಿಯ ಹರಕೆಗೆ ಹರ್ಲಿಪುರ ಯೆಲೋದಳ್ಳಿ ಮದ್ಯೆ ಚಿಕ್ಕದೊಂದುಗಿರಿ ಸಾಲು ಅದರ ಮೇಲೊಂದು ಕಲ್ಲ […]

Back To Top